![](https://yakshaganakalaranga.com/wp-content/uploads/2023/08/WhatsApp-Image-2023-08-14-at-2.13.29-PM-1-1024x579.jpeg)
ಕುಂದಾಪುರದ ಶಾಸಕರಾದ ಕಿರಣ್ ಕುಮಾರ್ ಕೊಡ್ಗಿಯವರ ಆಶಯದಂತೆ ಬಸ್ರೂರು ಸರ್ಕಾರಿ ಪ್ರೌಢಶಾಲೆಯಲ್ಲಿ ಯಕ್ಷ ಶಿಕ್ಷಣ 03.08.2023ರಂದು ಉದ್ಘಾಟನೆಗೊಂಡಿತು.ಗುರುಗಳಾಗಿ ವಿಷ್ಣುಮೂರ್ತಿ ಬೇಳೂರು ವಿದ್ಯಾರ್ಥಿಗಳಿಗೆ ಶಿಕ್ಷಣ ನೀಡಲಿದ್ದಾರೆ.
ಕುಂದಾಪುರದ ಶಾಸಕರಾದ ಕಿರಣ್ ಕುಮಾರ್ ಕೊಡ್ಗಿಯವರ ಆಶಯದಂತೆ ಬಸ್ರೂರು ಸರ್ಕಾರಿ ಪ್ರೌಢಶಾಲೆಯಲ್ಲಿ ಯಕ್ಷ ಶಿಕ್ಷಣ 03.08.2023ರಂದು ಉದ್ಘಾಟನೆಗೊಂಡಿತು.ಗುರುಗಳಾಗಿ ವಿಷ್ಣುಮೂರ್ತಿ ಬೇಳೂರು ವಿದ್ಯಾರ್ಥಿಗಳಿಗೆ ಶಿಕ್ಷಣ ನೀಡಲಿದ್ದಾರೆ.