ಯಕ್ಷಗಾನ ಕಲಾರಂಗದ 78ನೆಯ ಮನೆ ಹಸ್ತಾಂತರ
ಯಕ್ಷಗಾನ ಕಲಾರಂಗ ವಿದ್ಯಾಪೋಷಕ್ ದ್ವಿತೀಯ ಪಿಯುಸಿ ವಿದ್ಯಾರ್ಥಿನಿ ಚೈತ್ರಾ (ಶ್ರೀಮತಿ ಲಕ್ಷ್ಮಿ ಮತ್ತು ಶ್ರೀ ಜಯಂತ ಇವರ ಪುತ್ರಿ) ಇವಳಿಗೆ ಬೈಂದೂರು ತಾಲೂಕಿನ ತೆಗ್ಗರ್ಸೆಯಲ್ಲಿ ನಿಟ್ಟೆ ವಿಶ್ವವಿದ್ಯಾಲಯದ ನಿರ್ದೇಶಕರಾದ ಜಪಾನ್ನ ಹರಿಕೃಷ್ಣ ಭಟ್ ಅವರು ತಮ್ಮ ತಂದೆ-ತಾಯಂದಿರಾದ ವಾಸುದೇವ ಭಟ್ ಮತ್ತು ರುಕ್ಮಿಣಿ ಭಟ್ ಇವರ ಸವಿನೆನಪಿನಲ್ಲಿ, 6 ಲಕ್ಷ ರೂಪಾಯಿ ವೆಚ್ಚದಲ್ಲಿ ನಿರ್ಮಿಸಿದ ‘ರುಕ್ಮಿಣೀವಾಸುದೇವ’ ವನ್ನು 16.07.2025 ರಂದು ಜ್ಯೋತಿ ಬೆಳಗಿಸಿ ಉದ್ಘಾಟಿಸಿದರು. ಬಳಿಕ ಮಾತನಾಡಿದ ಅವರು ತನ್ನ ಬಾಲ್ಯದ ಕಷ್ಟದ ದಿನಗಳನ್ನು ನೆನಪು ಮಾಡಿಕೊಂಡರು. […]
ಯಕ್ಷಗಾನ ಕಲಾರಂಗದ 78ನೆಯ ಮನೆ ಹಸ್ತಾಂತರ Read More »