Yakshagana Kalaranga

Yakshagana Kalaranga

ಯಕ್ಷಗಾನ ಕಲಾರಂಗದ 90ನೆಯ ಮನೆ ಹಸ್ತಾಂತರ

ಯಕ್ಷಗಾನ ಕಲಾರಂಗ ವಿದ್ಯಾಪೋಷಕ್‍ನ ದ್ವಿತೀಯ ಪಿಯುಸಿ ವಿದ್ಯಾರ್ಥಿನಿ ಶ್ರಾವ್ಯ ಖಾರ್ವಿ (ಶ್ರೀಮತಿ ರೇಖಾ ಮತ್ತು ಜಗನ್ನಾಥ ಇವರ ಪುತ್ರಿ ಎಸ್. ಎಸ್. ಎಲ್. ಸಿ. ಯಲ್ಲಿ 97% ಅಂಕ) ಇವಳಿಗೆ ಬೈಂದೂರು ತಾಲೂಕಿನ ಗಂಗೊಳ್ಳಿಯಲ್ಲಿ ಕುಂದಾಪುರದ ವಸಂತ ಆಚಾರ್ಯ ಇವರು ತಮ್ಮ ಮಾತೃಶ್ರೀಯವರ ನೆನಪಿನಲ್ಲಿ, 7,00,000/- ರೂಪಾಯಿ ವೆಚ್ಚದಲ್ಲಿ ನಿರ್ಮಿಸಿದ ನೂತನ ಮನೆ ‘ಸರಸ್ವತಿ ಕೃಪಾ’ವನ್ನು 01.03.2026 ರಂದು ಕುಂದಾಪುರ ಶಾಸಕರಾದ ಕಿರಣ್ ಕುಮಾರ್ ಕೊಡ್ಗಿಯವರು ಜ್ಯೋತಿ ಬೆಳಗಿಸಿ ಉದ್ಘಾಟಿಸಿದರು. ಅನಂತರ ಮಾತನಾಡಿದ ಅವರು ಯಕ್ಷಗಾನ ಕಲಾರಂಗ […]

ಯಕ್ಷಗಾನ ಕಲಾರಂಗದ 90ನೆಯ ಮನೆ ಹಸ್ತಾಂತರ Read More »

ಜೀವನ ವಿದ್ಯಾ ಸನಿವಾಸ ಶಿಬಿರ ಸಮಾರೋಪ

ಉಡುಪಿ: ಉಡುಪಿಯ ಯಕ್ಷಗಾನ ಕಲಾರಂಗ ಐವೈಸಿ ಸಭಾಂಗಣದಲ್ಲಿ ಆಯೋಜೀಸಿದ್ದ ಪ್ರಥಮ ಪಿಯುಸಿ ಮುಗಿಸಿದ ವಿದ್ಯಾಪೋಷಕ್ ವಿದ್ಯಾರ್ಥಿಗಳ ಐದು ದಿನಗಳ ಶೈಕ್ಷಣಿಕ ಸನಿವಾಸ ಶಿಬಿರ ‘ಜೀವನ ವಿದ್ಯಾ’ದ ಸಮಾರೋಪ ಸಮಾರಂಭ 28.02.2026 ರಂದು ಜರಗಿತು. ಕಾರ್ಯಕ್ರಮದ ಅಧ್ಯಕ್ಷತೆ ವಹಿಸಿದ್ದ ಹರಿಕೃಷ್ಣ ಭಟ್ ಜಪಾನ್ ವಿದ್ಯಾರ್ಥಿಗಳು ಕಠಿಣ ಪರಿಶ್ರಮದಿಂದ ಹೊಸ, ಹೊಸ ಕೌಶಲಗಳನ್ನುಕಲಿತು ಸದಾ ಜ್ಞಾನ ವರ್ಧನೆ ಮಾಡಿ ಕೊಳ್ಳುತ್ತಿರಬೇಕು. ಉದ್ಯೋಗವಕಾಶಗಳು ಅಂಥವರನ್ನು ಹುಡುಕಿಕೊಂಡು ಬರುತ್ತವೆ. ನಾಗರಿಕ ಪ್ರಜ್ಞೆ, ಪರಿಸರ ಪ್ರೀತಿ, ಸಾಮಾಜಿಕ ಕಳಕಳಿ ಪ್ರತಿಯೊಬ್ಬರಲ್ಲಿರಬೇಕಾದ ಮೂಲಭೂತ ಸಂಗತಿಗಳಾಗಿವೆ. ಯಕ್ಷಗಾನ

ಜೀವನ ವಿದ್ಯಾ ಸನಿವಾಸ ಶಿಬಿರ ಸಮಾರೋಪ Read More »

ಸೇವಾಭೂಷಣ ಪ್ರಶಸ್ತಿ ಪ್ರದಾನ – 2026

ಯಕ್ಷಗಾನ ಕಲಾರಂಗದ ಐವೈಸಿ ಸಭಾಭವನದಲ್ಲಿ ಫೆಬ್ರವರಿ 27 ರಂದು ಸೇವಾಭೂಷಣ ಪ್ರಶಸ್ತಿಯನ್ನು ಸ್ವೀಕರಿಸಿದ ಯು. ಶ್ರೀಧರ ಮಾತನಾಡುತ್ತಾ ನಾನು ಬರೆಯಲು ತೊಡಗಿದ್ದು ನನ್ನ 73ರ ಹರೆಯದಲ್ಲಿ. ಶ್ರೀ ನಾರಾಯಣ ಗುರುಗಳ ತತ್ವದಿಂದ ಪ್ರಭಾವಿತನಾದೆ ಅದನ್ನು ಬೇರೆಯವರಿಗೆ ಹೇಳುವ ಮೊದಲು ನಾನು ರೂಢಿಸಿಕೊಳ್ಳ ಬೇಕೆನಿಸಿತು ಅಷ್ಟನ್ನೇ ಮಾಡಿದ್ದೇನೆ. ನಾನೇನು ದೊಡ್ಡ ವ್ಯಕ್ತಿಯಲ್ಲ ಎಂದು ವಿನಮ್ರವಾಗಿ ನುಡಿದರು. ಮಕ್ಕಳನ್ನುದ್ದೇಶಿಸಿ ಯಕ್ಷಗಾನ ಕಲಾರಂಗದಂತಹ ಸಂಸ್ಥೆ ಸಿಕ್ಕಿರುವುದು ನಿಮ್ಮ ಭಾಗ್ಯ. ಸತ್ಯ, ಸರಳತೆ, ಪ್ರಾಮಾಣಿಕತೆ, ಕಠಿಣ ಪರಿಶ್ರಮ ಮೈಗೂಡಿಸಿಕೊಳ್ಳಿ ಅದೇ ನಿಮ್ಮನ್ನು ಉನ್ನತ

ಸೇವಾಭೂಷಣ ಪ್ರಶಸ್ತಿ ಪ್ರದಾನ – 2026 Read More »

ವಿದ್ಯಾಪೋಷಕ್ ಪ್ರಥಮ ಪಿಯು ವಿದ್ಯಾರ್ಥಿಗಳ ಶಿಬಿರ ಉದ್ಘಾಟನೆ.

ಉಡುಪಿಯ ಯಕ್ಷಗಾನ ಕಲಾರಂಗದ ಅಂಗ ಸಂಸ್ಥೆಯಾದ ವಿದ್ಯಾಪೋಷಕ್ ಪ್ರಥಮ ಪಿಯುಸಿ ಮುಗಿಸಿದ ವಿದ್ಯಾರ್ಥಿಗಳಿಗಾಗಿ ಐದು ದಿನಗಳ ‘ಜೀವನ ವಿದ್ಯಾ’ ಸನಿವಾಸ ಶಿಬಿರವನ್ನು ಕಳೆದ 16 ವರ್ಷಗಳಿಂದ ನಡೆಸಿಕೊಂಡು ಬಂದಿದ್ದು, ಈ ಬಾರಿಯ ಶಿಬಿರವನ್ನು ಸಂಸ್ಥೆಯ ಐವೈಸಿ ಸಭಾಂಗಣದಲ್ಲಿ ಇಂದು 24.02.2026 ರಂದು ಪುತ್ತಿಗೆ ಮಠಾಧೀಶರಾದ ಶ್ರೀ ಶ್ರೀ ಸುಗುಣೇಂದ್ರತೀರ್ಥ ಶ್ರೀಪಾದರು ಉದ್ಘಾಟಿಸಿದರು. ಗೀತಾಲೇಖನ ಬರೆದು ಒಪ್ಪಿಸಿದವರಿಗೆ ಪ್ರಮಾಣ ಪತ್ರ ವಿತರಿಸಿ ತಮ್ಮ ಅನುಗ್ರಹ ಸಂದೇಶದಲ್ಲಿ ಇಂತಹ ಶಿಬಿರ ಮಕ್ಕಳ ಸರ್ವತೋಮುಖ ಅಭಿವೃದ್ಧಿಯಲ್ಲಿ ಮಹತ್ವದ ಪಾತ್ರ ವಹಿಸುತ್ತವೆ. ಭಗವದ್ಗೀತೆ

ವಿದ್ಯಾಪೋಷಕ್ ಪ್ರಥಮ ಪಿಯು ವಿದ್ಯಾರ್ಥಿಗಳ ಶಿಬಿರ ಉದ್ಘಾಟನೆ. Read More »

ಯಕ್ಷಗಾನ ಕಲಾರಂಗದ 89ನೆಯ ಮನೆ ಹಸ್ತಾಂತರ.

ಕಳೆದ ಏಳು ವರ್ಷಗಳಿಂದ ಶ್ರೀವಾಣಿ ಪ್ರೌಢಶಾಲೆ, ನಡೂರು ಇಲ್ಲಿ ಕನ್ನಡ ಗೌರವ ಶಿಕ್ಷಕರಾಗಿ ಸೇವೆ ಸಲ್ಲಿಸುತ್ತಿರುವ ಶ್ರೀ ಸುರೇಂದ್ರ ನಾಯ್ಕ್ (ಎಂ.ಎ, ಬಿಎಡ್) ಇವರಿಗೆ ಕುಂದಾಪುರ ತಾಲೂಕಿನ ಕೊಡ್ಲಾಡಿಯಲ್ಲಿ ನಿರ್ಮಿಸಿದ ನೂತನ ಮನೆ ‘ಶ್ರೀ ಬ್ರಹ್ಮಲಿಂಗೇಶ್ವರ’ವನ್ನು 23.02.2026 ರಂದು ಪ್ರಾಯೋಜಕರಾದ ಬೆಂಗಳೂರಿನ ಎಸ್. ವೆಂಕಟೇಶ್-ನಂದಾ ವೆಂಕಟೇಶ್ ದಂಪತಿಗಳು ಜ್ಯೋತಿ ಬೆಳಗಿಸಿ ಉದ್ಘಾಸಿದರು. ಈ ಸಂದರ್ಭದಲ್ಲಿ ಮಾತನಾಡಿದ ವೆಂಕಟೇಶ್ ರವರು, ಯಕ್ಷಗಾನ ಕಲಾರಂಗದ ಸಮಾಜಪರ ಕೆಲಸಗಳು ಅನ್ಯರ ಊಹೆಗೂ ನಿಲುಕದು. ಇಂತಹ ಕಾರ್ಯಗಳನ್ನು ಮಾಡುತ್ತಾ ಅದರಲ್ಲಿ ಎಷ್ಟು ಪರಿಣತರಾಗಿದ್ದಾರೆಂದರೆ

ಯಕ್ಷಗಾನ ಕಲಾರಂಗದ 89ನೆಯ ಮನೆ ಹಸ್ತಾಂತರ. Read More »

ಯಕ್ಷಗಾನ ಕಲಾರಂಗದ 88ನೆಯ ಮನೆ ಹಸ್ತಾಂತರ

ಯಕ್ಷಗಾನ ಕಲಾರಂಗ ವಿದ್ಯಾ ಪೋಷಕ್‍ನ ಪ್ರಥಮ ಪಿಯುಸಿ ವಿದ್ಯಾರ್ಥಿ ಸ್ವಸ್ತಿಕ್ ಎಸ್. ನಾಯ್ಕ್ (ಶ್ರೀಮತಿ ಚಿಕ್ಕಮ್ಮ ಮತ್ತು ಶ್ರೀ ಶಂಕರ ನಾಯ್ಕ್ ಇವರ ಪುತ್ರ, ಎಸ್. ಎಸ್. ಎಲ್. ಸಿ. ಯಲ್ಲಿ 97% ಅಂಕ) ಇವನಿಗೆ ಬೈಂದೂರು ತಾಲೂಕಿನ ಜಡ್ಕಲ್ ಬಳಿ ಸೆಲ್ಕೋಡ್‍ನಲ್ಲಿ ಶಿರ್ವದ ನಿವೃತ್ತ ಉಪನ್ಯಾಸಕಿ ಶಾರದಾ ಎಂ. ಇವರು ತಮ್ಮ ಪತಿ ಕೃಷ್ಣಮೂರ್ತಿ ಕೆ. ಇವರ ಸ್ಮರಣೆಯಲ್ಲಿ, 7,00,000/- ರೂಪಾಯಿ ವೆಚ್ಚದಲ್ಲಿ ನಿರ್ಮಿಸಿದ ನೂತನ ಮನೆ ‘ಛಂದೋಗತಿ’ಯನ್ನು 14.02.2026ರಂದು ಅವರು ಜ್ಯೋತಿ ಬೆಳಗಿಸಿ ಉದ್ಘಾಟಿಸಿ

ಯಕ್ಷಗಾನ ಕಲಾರಂಗದ 88ನೆಯ ಮನೆ ಹಸ್ತಾಂತರ Read More »

ಯಕ್ಷಗಾನ ಕಲಾರಂಗದ 87ನೆಯ ಮನೆ ಹಸ್ತಾಂತರ.

ಯಕ್ಷಗಾನ ಕಲಾರಂಗ ವಿದ್ಯಾ ಪೋಷಕ್‍ನ ಪ್ರಥಮ ಪಿಯುಸಿ ವಿದ್ಯಾರ್ಥಿನಿ ಅಂಕಿತಾ (ಶ್ರೀಮತಿ ಅಮಿತಾ ಮತ್ತು ಶ್ರೀ ನಾರಾಯಣ ಮೊಗವೀರ ಇವರ ಪುತ್ರಿ) ಇವಳಿಗೆ ಬ್ರಹ್ಮಾವರ ತಾಲೂಕಿನ ನಾಲ್ಕೂರಿನಲ್ಲಿ ಮಂದಾರ್ತಿಯ ನಿವೃತ್ತ ಉಪನ್ಯಾಸಕಾರದ ಶ್ರೀ ಸೂರ್ಯನಾರಾಯಣ ಅಡಿಗ ಮತ್ತು ಶ್ರೀಮತಿ ಗಿರಿಜಾ ಸೂರ್ಯನಾರಾಯಣ ಅಡಿಗ ಇವರು ತಮ್ಮ ವಿವಾಹದ ಸುವರ್ಣ ವರ್ಷಾಚರಣೆಯ ಸವಿನೆನಪಿನಲ್ಲಿ, 6,50,000/- ರೂಪಾಯಿ ವೆಚ್ಚದಲ್ಲಿ ನಿರ್ಮಿಸಿದ ನೂತನ ಮನೆ ‘ಶ್ರೀದೇವಿ ಕೃಪಾ’ ವನ್ನು 11.02.2026ರಂದು ಮಂದಾರ್ತಿ ಶ್ರೀ ದುರ್ಗಾಪರಮೇಶ್ವರೀ ದೇವಸ್ಥಾನದ ಆಡಳಿತ ಮೊಕ್ತೇಸರರಾದ ಎಚ್. ಧನಂಜಯ

ಯಕ್ಷಗಾನ ಕಲಾರಂಗದ 87ನೆಯ ಮನೆ ಹಸ್ತಾಂತರ. Read More »

ವಿದ್ಯಾಪೋಷಕ್‍ ಯಕ್ಷಗಾನ ಕಲಾರಂಗದ 86ನೆಯ ಮನೆ ಹಸ್ತಾಂತರ

ಯಕ್ಷಗಾನ ಕಲಾರಂಗ ವಿದ್ಯಾಪೋಷಕ್‍ನ ಪ್ರಥಮ ಪಿಯುಸಿ ವಿದ್ಯಾರ್ಥಿನಿ ನಿಸರ್ಗ (ಶ್ರೀಮತಿ ರೇಷ್ಮಾ ಮತ್ತು ಶ್ರೀ ರಾಘವೇಂದ್ರ ಖಾರ್ವಿ ಇವರ ಪುತ್ರಿ) ಇವಳಿಗೆ ಕುಂದಾಪುರ ತಾಲೂಕಿನ ಗಂಗೊಳ್ಳಿಯಲ್ಲಿ ಕಿದಿಯೂರು ಎಸ್. ವಿ. ಎಸ್. ಟಿ ಪ್ರೌಢಶಾಲೆಯ ನಿವೃತ್ತ ಮುಖ್ಯೋಪಾಧ್ಯಾಯರಾದ ಶ್ರೀ ಎ. ಭಾಸ್ಕರ ಭಟ್ ಇವರ ಪ್ರಾಯೋಜಕತ್ವದಲ್ಲಿ, 7,00,000/- ರೂಪಾಯಿ ವೆಚ್ಚದಲ್ಲಿ ನಿರ್ಮಿಸಿದ ನೂತನ ‘ಲಲಿತಾ ಸದನ’ ಮನೆಯನ್ನು 03.02.2026ರಂದು ಕಾಣಿಯೂರು ಮಠಾಧೀಶರಾದ ಶ್ರೀ ಶ್ರೀ ವಿದ್ಯಾವಲ್ಲಭತೀರ್ಥ ಶ್ರೀಪಾದರು ಜ್ಯೋತಿ ಬೆಳಗಿಸಿ ಉದ್ಘಾಟಿಸಿದರು. ತಮ್ಮ ಅನುಗ್ರಹ ಸಂದೇಶದಲ್ಲಿ ಯಕ್ಷಗಾನ

ವಿದ್ಯಾಪೋಷಕ್‍ ಯಕ್ಷಗಾನ ಕಲಾರಂಗದ 86ನೆಯ ಮನೆ ಹಸ್ತಾಂತರ Read More »

ಯಕ್ಷಗಾನ ಕಲಾರಂಗದ 85ನೆಯ ಮನೆ ಹಸ್ತಾಂತರ

ಯಕ್ಷಗಾನ ಕಲಾರಂಗ ವಿದ್ಯಾ ಪೋಷಕ್‍ನ ದ್ವಿತೀಯ ಪಿಯುಸಿ ವಿದ್ಯಾರ್ಥಿನಿ ಕೃಷ್ಲಾಂಜಲಿ ಆರ್. ಶೆಟ್ಟಿ (ಶ್ರೀಮತಿ ರೂಪಾ ಶೆಟ್ಟಿ ಮತ್ತು ಶ್ರೀ ರತನ್ ಶೆಟ್ಟಿ ಇವರ ಪುತ್ರಿ) ಇವಳಿಗೆ ಬ್ರಹ್ಮಾವರ ತಾಲೂಕಿನ ಎಳ್ಳಂಪಳ್ಳಿಯಲ್ಲಿ ಸಂಸ್ಥೆಯ ಕಾರ್ಯಕಾರಿ ಸಮಿತಿ ಸದಸ್ಯರಾದ ವಿಜಯ ಕುಮಾರ್ ಮುದ್ರಾಡಿ ಇವರ ಪ್ರಾಯೋಜಕತ್ವದಲ್ಲಿ, 6,50,000/- ರೂಪಾಯಿ ವೆಚ್ಚದಲ್ಲಿ ನಿರ್ಮಿಸಿದ ನೂತನ ‘ವಿಶ್ವಸ್ಮೈ’ ಮನೆಯನ್ನು 28.01.2026ರಂದು ಅದಮಾರು ಮಠಾಧೀಶರಾದ ಶ್ರೀ ಶ್ರೀ ಈಶಪ್ರಿಯತೀರ್ಥ ಶ್ರೀಪಾದರು ಜ್ಯೋತಿ ಬೆಳಗಿಸಿ ಉದ್ಘಾಟಿಸಿದರು. ವಿದ್ಯಾ ಸಂಪತ್ತಿಗಿಂತ ಮಿಗಿಲಾದ ಸಂಪತ್ತಿಲ್ಲ. ಯಕ್ಷಗಾನ ಕಲೆ

ಯಕ್ಷಗಾನ ಕಲಾರಂಗದ 85ನೆಯ ಮನೆ ಹಸ್ತಾಂತರ Read More »

We're currently hard at work gathering information and crafting content to bring you the best experience. Stay tuned for exciting updates!