ಯಕ್ಷಗಾನ ಕಲಾರಂಗದ 90ನೆಯ ಮನೆ ಹಸ್ತಾಂತರ
ಯಕ್ಷಗಾನ ಕಲಾರಂಗ ವಿದ್ಯಾಪೋಷಕ್ನ ದ್ವಿತೀಯ ಪಿಯುಸಿ ವಿದ್ಯಾರ್ಥಿನಿ ಶ್ರಾವ್ಯ ಖಾರ್ವಿ (ಶ್ರೀಮತಿ ರೇಖಾ ಮತ್ತು ಜಗನ್ನಾಥ ಇವರ ಪುತ್ರಿ ಎಸ್. ಎಸ್. ಎಲ್. ಸಿ. ಯಲ್ಲಿ 97% ಅಂಕ) ಇವಳಿಗೆ ಬೈಂದೂರು ತಾಲೂಕಿನ ಗಂಗೊಳ್ಳಿಯಲ್ಲಿ ಕುಂದಾಪುರದ ವಸಂತ ಆಚಾರ್ಯ ಇವರು ತಮ್ಮ ಮಾತೃಶ್ರೀಯವರ ನೆನಪಿನಲ್ಲಿ, 7,00,000/- ರೂಪಾಯಿ ವೆಚ್ಚದಲ್ಲಿ ನಿರ್ಮಿಸಿದ ನೂತನ ಮನೆ ‘ಸರಸ್ವತಿ ಕೃಪಾ’ವನ್ನು 01.03.2026 ರಂದು ಕುಂದಾಪುರ ಶಾಸಕರಾದ ಕಿರಣ್ ಕುಮಾರ್ ಕೊಡ್ಗಿಯವರು ಜ್ಯೋತಿ ಬೆಳಗಿಸಿ ಉದ್ಘಾಟಿಸಿದರು. ಅನಂತರ ಮಾತನಾಡಿದ ಅವರು ಯಕ್ಷಗಾನ ಕಲಾರಂಗ […]
ಯಕ್ಷಗಾನ ಕಲಾರಂಗದ 90ನೆಯ ಮನೆ ಹಸ್ತಾಂತರ Read More »





