ವಿದ್ಯಾಪೋಷಕ್ನ ಐದು ದಿನಗಳ ಜೀವನ ವಿದ್ಯಾ ಸನಿವಾಸ ಶಿಬಿರ ಸಮಾರೋಪ ಸಮಾರಂಭ.
ವಿದ್ಯಾಪೋಷಕ್ನ ಐದು ದಿನಗಳ ಜೀವನ ವಿದ್ಯಾ ಸನಿವಾಸ ಶಿಬಿರ ಸಮಾರೋಪ ಸಮಾರಂಭ. ಉಡುಪಿ: ಉಡುಪಿಯ ಯಕ್ಷಗಾನ ಕಲಾರಂಗದ ಐವೈಸಿ ಸಭಾಂಗಣದಲ್ಲಿ ಜರಗಿದ ಪ್ರಥಮ ಪಿಯುಸಿ ಮುಗಿಸಿದ ವಿದ್ಯಾಪೋಷಕ್ ವಿದ್ಯಾರ್ಥಿಗಳ ಐದು ದಿನಗಳ ಶೈಕ್ಷಣಿಕ ಸನಿವಾಸ ಶಿಬಿರ ‘ಜೀವನ ವಿದ್ಯಾ’ದ ಸಮಾರೋಪ ಸಮಾರಂಭ ಮಾರ್ಚ್ 3, ಸೋಮವಾರ ಜರಗಿತು. ಕಾರ್ಯಕ್ರಮದ ಅಧ್ಯಕ್ಷತೆ ವಹಿಸಿದ್ದ ಡಾ. ಪಿ. ವಿ. ಭಂಡಾರಿಯವರು ಮಾತನಾಡಿ,ಶ್ರದ್ಧೆಯಿಂದ ಕಲಿಕೆ ಮುಂದುವರಿಸಿ.ನಿಮ್ಮ ಹಿಂದೆ ವಿದ್ಯಾಪೋಷಕ್ ಇದೆ.ಧೈರ್ಯದಿಂದ ಜೀವನವನ್ನು ಎದುರಿಸಿ. ಪಲಾಯನವಾದಿಗಳಾಗ ಬೇಡಿ. ಎಂದು ಕರೆಕೊಟ್ಟರು. ವೇದಿಕೆಯಲ್ಲಿ ಉದ್ಯಮಿ …
ವಿದ್ಯಾಪೋಷಕ್ನ ಐದು ದಿನಗಳ ಜೀವನ ವಿದ್ಯಾ ಸನಿವಾಸ ಶಿಬಿರ ಸಮಾರೋಪ ಸಮಾರಂಭ. Read More »