ಯಕ್ಷಗಾನ ಕಲಾರಂಗದ 80 ನೆಯ ಮನೆ ಹಸ್ತಾಂತರ.
ಸಂಸ್ಥೆಯು ಕುಂದಾಪುರ ತಾಲೂಕಿನ ಸಿದ್ದಾಪುರದಲ್ಲಿ ಕಮಲಶಿಲೆ ಮೇಳದ ಕಲಾವಿದರೂ ಹಾಗೂ ಯಕ್ಷಶಿಕ್ಷಣದ ಗುರುಗಳೂ ಆದ ವಿಘ್ನೇಶ್ ಪೈ ಇವರಿಗೆ ಏಳು ಲಕ್ಷ ರೂಪಾಯಿ ವೆಚ್ಚದಲ್ಲಿ,ಉಡುಪಿ ಪುತ್ತೂರು ಭಗವತೀ ಶ್ರೀ ದುರ್ಗಾಪರಮೇಶ್ವರೀ ದೇವಳದ ಆಡಳಿತ ಮುಕ್ತೇಸರರಾಗಿದ್ದ, ಪುತ್ರಾಯ ಕೃಷ್ಣ ಭಟ್ ಮತ್ತು ಅವರ ಧರ್ಮಪತ್ನಿ ಗಂಗಮ್ಮ ಇವರ ಸ್ಮರಣೆಯಲ್ಲಿ ಅವರ ಮಕ್ಕಳು, ಮೊಮ್ಮಕ್ಕಳು, ಮರಿಮಕ್ಕಳ ಪ್ರಾಯೋಜಕತ್ವದಲ್ಲಿ ನಿರ್ಮಿಸಿಕೊಟ್ಟ ಮನೆ ‘ಗಂಗಾಕೃಷ್ಣ’ವನ್ನು 29.10.2025 ರಂದು ಅವರ ಸುಪುತ್ರ ಪಿ. ದಾಮೋದರ ಭಟ್ ಉದ್ಘಾಟಿಸಿದರು.ಹಿರಿಯ ಯಕ್ಷಗಾನ ಕಲಾವಿದರಾದ ಆರ್ಗೋಡು ಮೋಹನದಾಸ್ ಶೆಣೈಯವರು […]
ಯಕ್ಷಗಾನ ಕಲಾರಂಗದ 80 ನೆಯ ಮನೆ ಹಸ್ತಾಂತರ. Read More »