Yakshagana Kalaranga

Yakshagana Kalaranga

ವಿದ್ಯಾಪೋಷಕ್‌ ಯಕ್ಷಗಾನ ಕಲಾರಂಗದ 95ನೆಯ ಮನೆ ಹಸ್ತಾಂತರ

ಯಕ್ಷಗಾನ ಕಲಾರಂಗ ವಿದ್ಯಾಪೋಷಕ್‌ನ ದ್ವಿತೀಯ ಪಿಯುಸಿ ವಿದ್ಯಾರ್ಥಿನಿ ಸಿಂಚನಾ ( ಶ್ಯಾಮಲಾ ಮತ್ತು ಚಂದ್ರ ನಾಯ್ಕ್ ಇವರ ಪುತ್ರಿ) ಇವಳಿಗೆ ಕುಂದಾಪುರ ತಾಲೂಕಿನ ಕೆರಾಡಿಯಲ್ಲಿ ಉಡುಪಿಯ ಸಾಮಾಜಿಕ ಕಳಕಳಿಯ ಐವರು ಮಿತ್ರರ ಪ್ರಾಯೋಜಕತ್ವದಲ್ಲಿ ನಿರ್ಮಿಸಿದ ನೂತನ ಮನೆ ‘ಪಂಚಮ್’ 09.05.2026 ರಂದು ಉದ್ಘಾಟನೆಗೊಂಡಿತು. ಜ್ಯೋತಿ ಬೆಳಗಿಸಿದ ಕೊಲ್ಲೂರು ಮೂಕಾಂಬಿಕಾ ದೇವಳದ ಮಾಜಿ ಧರ್ಮದರ್ಶಿ ಹಾಗೂ ಉದ್ಯಮಿ-ಶಿಕ್ಷಣ ಪ್ರೇಮಿ ಕೆರಾಡಿ ಚಂದ್ರಶೇಖರ ಶೆಟ್ಟಿಯವರು ಮಾತನಾಡಿ ಯಕ್ಷಗಾನ ಕಲಾರಂಗ ವಿದ್ಯಾಪೋಷಕ್ ಗೆ ಆಯ್ಕೆ ಮಾಡಲು ವಿದ್ಯಾರ್ಥಿಗಳ ಮನೆ ಭೇಟಿ ಮಾಡುತ್ತದೆ […]

ವಿದ್ಯಾಪೋಷಕ್‌ ಯಕ್ಷಗಾನ ಕಲಾರಂಗದ 95ನೆಯ ಮನೆ ಹಸ್ತಾಂತರ Read More »

ವಿದ್ಯಾಪೋಷಕ್‌ ಯಕ್ಷಗಾನ ಕಲಾರಂಗದ 94ನೆಯ ಮನೆ ಹಸ್ತಾಂತರ

ಯಕ್ಷಗಾನ ಕಲಾರಂಗ ವಿದ್ಯಾಪೋಷಕ್‌ನ ದ್ವಿತೀಯ ಪಿಯುಸಿ ವಿದ್ಯಾರ್ಥಿ ಸೃಜನ್ ಎಸ್. (SSLCಯಲ್ಲಿ 87.36%, ಶ್ರೀಮತಿ ರಮ್ಯಾ ಮತ್ತು ಶ್ರೀ ಸತೀಶ್ ಭಂಡಾರಿ ಇವರ ಪುತ್ರ) ಇವನಿಗೆ ಹೆಬ್ರಿ ತಾಲೂಕಿನ ಆರ್ಡಿಯಲ್ಲಿ ಕನ್ನರ್ಪಾಡಿಯ ಡಾ. ಪಿ. ಆರ್. ರಾಜಗೋಪಾಲ ಮತ್ತು ಶ್ರೀ ಪಿ. ಆರ್. ರಮೇಶ್ ಇವರು ತಮ್ಮ ಮಾತಾ-ಪಿತೃಗಳಾದ ಪಿ. ರಾಘವೇಂದ್ರ ತಂತ್ರಿ ಮತ್ತು ಯಶೋದಾ ಆರ್. ತಂತ್ರಿ ಇವರ ಸ್ಮರಣೆಯಲ್ಲಿ ನಿರ್ಮಿಸಿದ ನೂತನ ಮನೆ ‘ಯಶೋರಾಗ’ 04.05.2026 ರಂದು ಉದ್ಘಾಟನೆಗೊಂಡಿತು.ಅಧ್ಯಕ್ಷತೆ ವಹಿಸಿದ್ದ ಕುಂದಾಪುರ ಶಾಸಕರಾದ ಕಿರಣ್

ವಿದ್ಯಾಪೋಷಕ್‌ ಯಕ್ಷಗಾನ ಕಲಾರಂಗದ 94ನೆಯ ಮನೆ ಹಸ್ತಾಂತರ Read More »

ವಿದ್ಯಾಪೋಷಕ್‌ ಯಕ್ಷಗಾನ ಕಲಾರಂಗದ 93ನೆಯ ಮನೆ ಹಸ್ತಾಂತರ

ಯಕ್ಷಗಾನ ಕಲಾರಂಗದ 93ನೆಯ ಮನೆ ಹಸ್ತಾಂತರ ಯಕ್ಷಗಾನ ಕಲಾರಂಗ ವಿದ್ಯಾಪೋಷಕ್‌ನ ದ್ವಿತೀಯ ಪಿಯುಸಿ ವಿದ್ಯಾರ್ಥಿನಿ ಸಜನಿ(sslcಯಲ್ಲಿ 98%, 1puc 97%),(ಶ್ರೀಮತಿ ಸರಸ್ವತಿ ಮತ್ತು ಶ್ರೀ ಬಸವ ಪೂಜಾರಿ ಇವರ ಪುತ್ರಿ) ಇವಳಿಗೆ ಬ್ರಹ್ಮಾವರದ ತಾಲೂಕಿನ ವಡ್ಡರ್ಸೆಯಲ್ಲಿ ಶ್ರೀ ದಯಾಶಂಕರ ಶೆಟ್ಟಿ ಮತ್ತು ಶ್ರೀಮತಿ ಪ್ರತಿಭಾ ಶೆಟ್ಟಿ ಇವರ ಗೌರವಾರ್ಥ ಮುಂಬೈಯ ವಿಂಡ್ಸರ್ ರೆಫ್ರೆಕ್ಟರೀಸ್ ಪ್ರೈ.ಲಿ. ಸಂಸ್ಥೆಯ ಸಿಇಒ ಶ್ರೀಮತಿ ಪ್ರಜ್ಞಾ ಶೆಟ್ಟಿ ಇವರು ಸಂಸ್ಥೆಯ ವತಿಯಿಂದ ನಿರ್ಮಿಸಿದ ನೂತನ ಮನೆ ‘ಪ್ರತಿಭಾ ನಿಲಯ’ವನ್ನು ಕುಂದಾಪುರ ಶಾಸಕರಾದ ಕಿರಣ್

ವಿದ್ಯಾಪೋಷಕ್‌ ಯಕ್ಷಗಾನ ಕಲಾರಂಗದ 93ನೆಯ ಮನೆ ಹಸ್ತಾಂತರ Read More »

ಅಂತಿಮ ಪದವಿ ವಿದ್ಯಾರ್ಥಿಗಳ ಸನಿವಾಸ ಶಿಬಿರ ಉದ್ಘಾಟನೆ

ಯಕ್ಷಗಾನ ಕಲಾರಂಗದ ಐವೈಸಿ ಸಭಾಭವನದಲ್ಲಿ 19.04.2026 ರಂದು ವಿದ್ಯಾಪೋಷಕ್‌ನ ಅಂತಿಮ ಪದವಿ ವಿದ್ಯಾರ್ಥಿಗಳಿಗೆ ಎರಡು ದಿನಗಳ ಶೈಕ್ಷಣಿಕ ಕಾರ್ಯಗಾರವನ್ನು ಮಂಗಳೂರು ವಿಶ್ವವಿದ್ಯಾನಿಲಯದ ನಿವೃತ್ತ ಕುಲಸಚಿವರಾದ ಡಾ. ಚಂದ್ರಶೇಖರ ಶೆಟ್ಟಿಯವರು ಉದ್ಘಾಟಿಸಿದರು. ತಮ್ಮ ಉದ್ಘಾಟನಾ ಮಾತುಗಳಲ್ಲಿ ವಿದ್ಯಾರ್ಥಿಗಳು ಪಠ್ಯಕ್ಕೆ ಸೀಮಿತರಾಗದೆ, ತಮ್ಮ ಜ್ಞಾನ ವಿಕಾಸಕ್ಕೆ ಪೂರಕವಾಗುವ ಪುಸ್ತಕಗಳ ಓದನ್ನು ರೂಢಿಸಿಕೊಳ್ಳಬೇಕೆಂದು ಕರೆ ನೀಡಿದರು. ಅಧ್ಯಕ್ಷತೆ ವಹಿಸಿದ್ದ ಅದಮಾರು ಮಠ ಎಜುಕೇಶನಲ್ ಕೌನ್ಸಿಲ್ ನ ಗೌರವ ಕಾರ್ಯದರ್ಶಿಗಳಾದ ಡಾ. ಎ. ಪಿ. ಭಟ್ ಅವರು ಮೂಲ ವಿಜ್ಞಾನಕ್ಕೆ ಒತ್ತು ಕೊಡುವ

ಅಂತಿಮ ಪದವಿ ವಿದ್ಯಾರ್ಥಿಗಳ ಸನಿವಾಸ ಶಿಬಿರ ಉದ್ಘಾಟನೆ Read More »

ಭೀಮ ಯಕ್ಷಶಿಕ್ಷಣ ಸನಿವಾಸ ಶಿಬಿರ – 2026 ಉದ್ಘಾಟನಾ ಸಮಾರಂಭ.

ಯಕ್ಷಗಾನ ಕಲಾರಂಗದ ಕೆಲಸ ಎಲ್ಲಾ ಸಂಘಟನೆಗಳಿಗೆ ಮಾದರಿ – ಶ್ರೀ ಆನಂದ ಸಿ. ಕುಂದರ್. ಉಡುಪಿಯ ಯಕ್ಷಗಾನ ಕಲಾರಂಗದ ಐವೈಸಿ ಸಭಾಂಗಣದಲ್ಲಿ ಯಕ್ಷಶಿಕ್ಷಣ ಟ್ರಸ್ಟ್ ಉಡುಪಿ ವತಿಯಿಂದ, ಭೀಮ ಗೋಲ್ಡ್ ಪ್ರೈ. ಲಿ., ಬೆಂಗಳೂರು ಇದರ ಪ್ರಾಯೋಜಕತ್ವದಲ್ಲಿ ನಡೆಯಲಿರುವ ಒಂದುವಾರದ ಯಕ್ಷಶಿಕ್ಷಣ ಸನಿವಾಸ ಶಿಬಿರ – 2026ನ್ನು 08.04.2026 ರಂದು ಗೀತಾನಂದ ಫೌಂಡೇಶನ್ ಅಧ್ಯಕ್ಷ ಶ್ರೀ ಆನಂದ ಸಿ. ಕುಂದರ್ ಉದ್ಘಾಟಿಸಿ ಮೇಲಿನ ಮಾತನ್ನು ಉಲ್ಲೇಖಿಸಿದರು. ಯಕ್ಷಗಾನ ಕಲಾರಂಗವು ಸಾಂಕೃತಿಕ-ಸಾಮಾಜಿಕ ಕಾರ್ಯಗಳಿಗೆ ತನ್ನನ್ನೇ ಸಮರ್ಪಿಸಿಕೊಂಡಿದೆ. ಯಕ್ಷಗಾನ ಕಲೆ,

ಭೀಮ ಯಕ್ಷಶಿಕ್ಷಣ ಸನಿವಾಸ ಶಿಬಿರ – 2026 ಉದ್ಘಾಟನಾ ಸಮಾರಂಭ. Read More »

ವಿದ್ಯಾಪೋಷಕ್‌ ಯಕ್ಷಗಾನ ಕಲಾರಂಗದ 92ನೆಯ ಮನೆ ಹಸ್ತಾಂತರ

ಯಕ್ಷಗಾನ ಕಲಾರಂಗ ವಿದ್ಯಾಪೋಷಕ್‌ನ ಪ್ರಥಮ ಪಿಯುಸಿ ವಿದ್ಯಾರ್ಥಿನಿ ಯಜ್ಞ (ಶ್ರೀಮತಿ ಕುಸುಮಾ ಮತ್ತು ಶ್ರೀ ಕೃಷ್ಣ ಇವರ ಪುತ್ರಿ) ಇವಳಿಗೆ ಉಡುಪಿಯ ಉದ್ಯಾವರದಲ್ಲಿ ಯಕ್ಷಗಾನ ಕಲಾರಂಗದ ಅಧ್ಯಕ್ಷರೂ ಹಾಗು ನಂದಕುಮಾರ್ ಎಸೋಸಿಯೇಟ್ಸ್ ನ ವರಿಷ್ಠರೂ ಆದ ಎಂ. ಗಂಗಾಧರ ರಾವ್ ಇವರ ಪ್ರಾಯೋಜಕತ್ವದಲ್ಲಿ ನಿರ್ಮಿಸಿದ ನೂತನ ಮನೆ ‘ನಂದಾದೀಪ’ವನ್ನು ಸೋದೆ ಮಠಾಧೀಶರಾದ ಶ್ರೀ ಶ್ರೀ ವಿಶ್ವವಲ್ಲಭತೀರ್ಥ ಶ್ರೀಪಾದರು ರಂದು 28.03.2026 ಜ್ಯೋತಿ ಬೆಳಗಿಸಿ ಉದ್ಘಾಟಿಸಿದರು. ತಮ್ಮ ಅನುಗ್ರಹ ಸಂದೇಶದಲ್ಲಿ ಎಂ.ಗಂಗಾಧರ ರಾವ್ ಅವರು ಮಾದರಿ ಸಂಸ್ಥೆಯ ಮಾದರಿ

ವಿದ್ಯಾಪೋಷಕ್‌ ಯಕ್ಷಗಾನ ಕಲಾರಂಗದ 92ನೆಯ ಮನೆ ಹಸ್ತಾಂತರ Read More »

ವಿದ್ಯಾಪೋಷಕ್‌ ಯಕ್ಷಗಾನ ಕಲಾರಂಗದ 91ನೆಯ ಮನೆ ಹಸ್ತಾಂತರ.

ಯಕ್ಷಗಾನ ಕಲಾರಂಗ ವಿದ್ಯಾಪೋಷಕ್‌ನ ಪ್ರಥಮ ಪಿಯುಸಿಯ ವಿದ್ಯಾರ್ಥಿ ನಿಖಿಲ್ ಎಸ್. (ಶ್ರೀಮತಿ ಕುಸುಮಾ ಮತ್ತು ದಿ. ಶಿವರಾಮ ಇವರ ಪುತ್ರ ಎಸ್.ಎಸ್.ಎಲ್.ಸಿ. ಯಲ್ಲಿ 97.6% ಅಂಕ) ಇವನಿಗೆ ಕುಂದಾಪುರ ತಾಲೂಕಿನ ಜಪ್ತಿಯಲ್ಲಿ ಪಾಂಡೇಶ್ವರ ಮಂಜುನಾಥ ಹೊಳ್ಳ ಅವರ ಸ್ಮರಣಾರ್ಥ ಹಾಗೂ ಸರಸ್ವತಿ ಹೊಳ್ಳರ ಗೌರವಾರ್ಥ, ಅವರ ಪುತ್ರಿಯರ ಪ್ರಾಯೋಜಕತ್ವದಲ್ಲಿ,7 ಲಕ್ಷ ರೂಪಾಯಿ ವೆಚ್ಚದಲ್ಲಿ ನಿರ್ಮಿಸಿದ ನೂತನ ಮನೆ ‘ಮಂಜುನಾಥ ನಿಲಯ’ ವನ್ನು ಸರಸ್ವತಿ ಹೊಳ್ಳರು 21.3.2026 ರಂದು ಜ್ಯೋತಿ ಬೆಳಗಿಸಿ ಉದ್ಘಾಟಿಸಿದರು. ಅಧ್ಯಕ್ಷತೆ ವಹಿಸಿದ್ದ ಕುಂದಾಪುರ ಶಾಸಕ

ವಿದ್ಯಾಪೋಷಕ್‌ ಯಕ್ಷಗಾನ ಕಲಾರಂಗದ 91ನೆಯ ಮನೆ ಹಸ್ತಾಂತರ. Read More »

ಯಕ್ಷಗಾನ ಕಲಾರಂಗದ 90ನೆಯ ಮನೆ ಹಸ್ತಾಂತರ

ಯಕ್ಷಗಾನ ಕಲಾರಂಗ ವಿದ್ಯಾಪೋಷಕ್‍ನ ದ್ವಿತೀಯ ಪಿಯುಸಿ ವಿದ್ಯಾರ್ಥಿನಿ ಶ್ರಾವ್ಯ ಖಾರ್ವಿ (ಶ್ರೀಮತಿ ರೇಖಾ ಮತ್ತು ಜಗನ್ನಾಥ ಇವರ ಪುತ್ರಿ ಎಸ್. ಎಸ್. ಎಲ್. ಸಿ. ಯಲ್ಲಿ 97% ಅಂಕ) ಇವಳಿಗೆ ಬೈಂದೂರು ತಾಲೂಕಿನ ಗಂಗೊಳ್ಳಿಯಲ್ಲಿ ಕುಂದಾಪುರದ ವಸಂತ ಆಚಾರ್ಯ ಇವರು ತಮ್ಮ ಮಾತೃಶ್ರೀಯವರ ನೆನಪಿನಲ್ಲಿ, 7,00,000/- ರೂಪಾಯಿ ವೆಚ್ಚದಲ್ಲಿ ನಿರ್ಮಿಸಿದ ನೂತನ ಮನೆ ‘ಸರಸ್ವತಿ ಕೃಪಾ’ವನ್ನು 01.03.2026 ರಂದು ಕುಂದಾಪುರ ಶಾಸಕರಾದ ಕಿರಣ್ ಕುಮಾರ್ ಕೊಡ್ಗಿಯವರು ಜ್ಯೋತಿ ಬೆಳಗಿಸಿ ಉದ್ಘಾಟಿಸಿದರು. ಅನಂತರ ಮಾತನಾಡಿದ ಅವರು ಯಕ್ಷಗಾನ ಕಲಾರಂಗ

ಯಕ್ಷಗಾನ ಕಲಾರಂಗದ 90ನೆಯ ಮನೆ ಹಸ್ತಾಂತರ Read More »

We're currently hard at work gathering information and crafting content to bring you the best experience. Stay tuned for exciting updates!