ವಿದ್ಯಾಪೋಷಕ್ ಯಕ್ಷಗಾನ ಕಲಾರಂಗದ 95ನೆಯ ಮನೆ ಹಸ್ತಾಂತರ
ಯಕ್ಷಗಾನ ಕಲಾರಂಗ ವಿದ್ಯಾಪೋಷಕ್ನ ದ್ವಿತೀಯ ಪಿಯುಸಿ ವಿದ್ಯಾರ್ಥಿನಿ ಸಿಂಚನಾ ( ಶ್ಯಾಮಲಾ ಮತ್ತು ಚಂದ್ರ ನಾಯ್ಕ್ ಇವರ ಪುತ್ರಿ) ಇವಳಿಗೆ ಕುಂದಾಪುರ ತಾಲೂಕಿನ ಕೆರಾಡಿಯಲ್ಲಿ ಉಡುಪಿಯ ಸಾಮಾಜಿಕ ಕಳಕಳಿಯ ಐವರು ಮಿತ್ರರ ಪ್ರಾಯೋಜಕತ್ವದಲ್ಲಿ ನಿರ್ಮಿಸಿದ ನೂತನ ಮನೆ ‘ಪಂಚಮ್’ 09.05.2026 ರಂದು ಉದ್ಘಾಟನೆಗೊಂಡಿತು. ಜ್ಯೋತಿ ಬೆಳಗಿಸಿದ ಕೊಲ್ಲೂರು ಮೂಕಾಂಬಿಕಾ ದೇವಳದ ಮಾಜಿ ಧರ್ಮದರ್ಶಿ ಹಾಗೂ ಉದ್ಯಮಿ-ಶಿಕ್ಷಣ ಪ್ರೇಮಿ ಕೆರಾಡಿ ಚಂದ್ರಶೇಖರ ಶೆಟ್ಟಿಯವರು ಮಾತನಾಡಿ ಯಕ್ಷಗಾನ ಕಲಾರಂಗ ವಿದ್ಯಾಪೋಷಕ್ ಗೆ ಆಯ್ಕೆ ಮಾಡಲು ವಿದ್ಯಾರ್ಥಿಗಳ ಮನೆ ಭೇಟಿ ಮಾಡುತ್ತದೆ […]
ವಿದ್ಯಾಪೋಷಕ್ ಯಕ್ಷಗಾನ ಕಲಾರಂಗದ 95ನೆಯ ಮನೆ ಹಸ್ತಾಂತರ Read More »







