ಯಕ್ಷಗಾನ ಕಲಾರಂಗದ 75 ನೆಯ ಮನೆ ಹಸ್ತಾಂತರ.
ಸಂಸ್ಥೆಯು ಕುಂದಾಪುರ ತಾಲೂಕಿನ ಹಟ್ಟಿಕುದ್ರುವಿನಲ್ಲಿ ನೀಲಾವರ ಮೇಳದ ಭಾಗವತ ತಿಮ್ಮಪ್ಪ ದೇವಾಡಿಗರಿಗೆ ಸುಮಾರು ಎಂಟು ಲಕ್ಷ ರೂಪಾಯಿ ವೆಚ್ಚದಲ್ಲಿ ಸಂಸ್ಥೆಯ ಅಧ್ಯಕ್ಷ ಎಂ. ಗಂಗಾಧರ ರಾವ್ ತನ್ನ ತೀರ್ಥರೂಪರ ಸ್ಮರಣಾರ್ಥ ನಿರ್ಮಿಸಿಕೊಟ್ಟ ಮನೆ ‘ಶ್ರೀ ಮುರಳಿ’ ಯನ್ನು 02.06.2025 ರಂದು ಉಡುಪಿ ಸಿವಿಲ್ ಇಂಜಿನಿಯರ್ಸ್ ಮತ್ತು ಆರ್ಕಿಟೆಕ್ಟ್ ಸಂಸ್ಥೆಯ ಅಧ್ಯಕ್ಷರಾದ ಯೋಗೀಶ್ಚಂದ್ರಾಧರ ಉದ್ಘಾಟಿಸಿ, ಯಕ್ಷಗಾನ ಕಲಾರಂಗದ ನಿಸ್ಪೃಹ ಸಾಮಾಜಿಕ ಸೇವೆ, ಪಾರದರ್ಶಕ ವ್ಯವಹಾರ ಎಲ್ಲರನ್ನೂ ಸಂಸ್ಥೆಯತ್ತ ಆಕರ್ಷಿಸಿದೆ. ಈ ಸಂಸ್ಥೆಗೆ ನೀಡಿದ ಪ್ರತಿಯೊಂದು ರೂಪಾಯಿಯೂ ಸದ್ವಿನಿಯೋಗವಾಗುತ್ತದೆ. ಇಂತಹ […]
ಯಕ್ಷಗಾನ ಕಲಾರಂಗದ 75 ನೆಯ ಮನೆ ಹಸ್ತಾಂತರ. Read More »