ವಿದ್ಯಾಪೋಷಕ್ ವಿದ್ಯಾರ್ಥಿ ಮತ್ತು ಪೋಷಕರ ಸಮಾವೇಶ
ಯಕ್ಷಗಾನ ಕಲಾರಂಗದ ವಿದ್ಯಾಪೋಷಕ್ ಗೆ ಈ ವರ್ಷ ಆಯ್ಕೆಗೊಂಡ ಪ್ರಥಮ ಪಿ.ಯು ವಿದ್ಯಾರ್ಥಿಗಳ ಮತ್ತು ಹೆತ್ತವರ ಒಂದು ದಿನದ ಸಮಾಲೋಚನಾ ಸಭೆಯನ್ನು ಯಕ್ಷಗಾನ ಕಲಾರಂಗದ ಐವೈಸಿ ಸಭಾಭವನದಲ್ಲಿ 25.08.2026 ರಂದು ಆಯೋಜಿಸಿತ್ತು. ಜ್ಯೋತಿ ಬೆಳಗಿಸಿ ಉದ್ಘಾಟಿಸಿದ ಮಣಿಪಾಲ ಡಾ. ಟಿ. ಎಂ. ಎ. ಪೈ ಚಾರಿಟೇಬಲ್ ಟ್ರಸ್ಟ್ನ ಅಧ್ಯಕ್ಷರಾದ ಶ್ರೀ ಟಿ. ಅಶೋಕ್ ಪೈ ಅವರು ಮಾತನಾಡಿ ಐವತ್ತು ವರ್ಷಗಳ ಹಿಂದೆ ಹೆಣ್ಣುಮಕ್ಕಳು ಶಾಲೆಗೆ ಹೋಗಲು ಹಿಂಜರಿಯುತ್ತಿದ್ದ ಕಾಲದಲ್ಲಿ ಡಾ. ಟಿ. ಎಂ. ಎ. ಪೈ ಅವರು […]
ವಿದ್ಯಾಪೋಷಕ್ ವಿದ್ಯಾರ್ಥಿ ಮತ್ತು ಪೋಷಕರ ಸಮಾವೇಶ Read More »








