ವಿದ್ಯಾಪೋಷಕ್ ಅಂತಿಮ ಪದವಿ ವಿದ್ಯಾರ್ಥಿಗಳ ಸನಿವಾಸ ಶಿಬಿರ
ಪದವಿಯೊಂದಿಗೆ ಮಾನವೀಯ ಗುಣವನ್ನು ಬೆಳೆಸಿಕೊಳ್ಳಿ – ಡಾ. ಮಹಾಬಲೇಶ್ವರ ರಾವ್ ಕೇವಲ ಪದವಿ ಪಡೆಯುವುದರಿಂದ ಸ್ಪರ್ಧಾತ್ಮಕ ಜಗತ್ತಿನಲ್ಲಿ ಉದ್ಯೋಗ ಪಡೆಯಲು ಸಾಧ್ಯವಿಲ್ಲ. ಅದಕ್ಕಾಗಿ ಸಾಕಷ್ಟು ಕೌಶಲ್ಯಗಳ ತರಬೇತಿಯನ್ನು ಪಡೆದಿರಬೇಕು. ಶೈಕ್ಷಣಿಕ ಪಠ್ಯದೊಂದಿಗೆ ವರ್ತಮಾನ ಕಾಲದ ಎಲ್ಲಾ ವಿದ್ಯಾಮಾನಗಳ ಅರಿವು ವಿದ್ಯಾರ್ಥಿಗಳಿಗಿರಬೇಕು. ಸಾಮರ್ಥ್ಯ ಸ್ಥಾಪಿಸಿಕೊಳ್ಳುವ ಮೂಲಕ ವೃತ್ತಿ ಕೌಶಲ್ಯದೊಂದಿಗೆ ಶ್ರದ್ಧೆವಹಿಸಿ ದುಡಿದರೆ ಉನ್ನತ ಸ್ಥಾನಗಳು ದೊರೆಯುತ್ತವೆ. ಇದರೊಂದಿಗೆ ಮಾನವೀಯ ಮೌಲ್ಯಗಳನ್ನು ರೂಢಿಸಿಕೊಳ್ಳಬೇಕೆಂದು ಡಾ. ರಾವ್ ಕರೆ ನೀಡಿದರು. ಅವರು ಉಡುಪಿಯ ಯಕ್ಷಗಾನ ಕಲಾರಂಗ ವಿದ್ಯಾಪೋಷಕ್ನ ಅಂತಿಮ ಪದವಿ ಓದುತ್ತಿರುವ […]
ವಿದ್ಯಾಪೋಷಕ್ ಅಂತಿಮ ಪದವಿ ವಿದ್ಯಾರ್ಥಿಗಳ ಸನಿವಾಸ ಶಿಬಿರ Read More »








