ಕುಂದಾಪುರ ಕಿಶೋರ ಯಕ್ಷಗಾನ ಸಂಭ್ರಮ ಸಮಾರೋಪ.
ಕುಂದಾಪುರದ ಸರಕಾರಿ ಪದವಿಪೂರ್ವ ಕಾಲೇಜು ವಠಾರದಲ್ಲಿ ಜರಗಿದ ಯಕ್ಷಶಿಕ್ಷಣ ಟ್ರಸ್ಟ್ ನ ಕುಂದಾಪುರ ಪರಿಸರದ ಐದು ಶಾಲೆಗಳ ಆರು ಪ್ರದರ್ಶನ 05.01.2024ರಂದು ಸಮಾಪನಗೊಂಡಿತು. ಸಮಾರೋಪ ಸಮಾರಂಭದ ಅಧ್ಯಕ್ಷತೆ ವಹಿಸಿದ್ದ ಕುಂದಾಪುರ ಶಾಸಕರಾದ ಶ್ರೀ ಕಿರಣ್ ಕುಮಾರ್ ಕೊಡ್ಗಿಯವರು ಈ ಮಹಾ ಅಭಿಯಾನ ಎಲ್ಲರ ಸಹಕಾರದಿಂದ ಸಾಧ್ಯವಾಗಿದೆ. ಮುಂದೆಯೂ ನಾವೆಲ್ಲ ಒಟ್ಟಾಗಿ ನಮ್ಮ ಮಣ್ಣಿನ ಈ ಶ್ರೀಮಂತ ಕಲೆಯನ್ನು ಉಳಿಸಿ ಬೆಳೆಸೋಣ ಎಂದು ಹೇಳಿದರು. ಕುಂದಾಪುರದ ಸಹಾಯಕ ಆಯುಕ್ತರಾದ ಶ್ರೀಮತಿ ರಶ್ಮಿ, ಬಿ. ಎಸ್. ಪ್ರಮಾಣಪತ್ರ ವಿತರಿಸಿ ಮಾತನಾಡುತ್ತಾ […]
ಕುಂದಾಪುರ ಕಿಶೋರ ಯಕ್ಷಗಾನ ಸಂಭ್ರಮ ಸಮಾರೋಪ. Read More »