ತಲ್ಲೂರು ಕನಕಾ ಅಣ್ಣಯ್ಯ ಶೆಟ್ಟಿ ಸ್ಮರಣಾರ್ಥ ಯಕ್ಷಗಾನ ಕಲಾರಂಗ ಪ್ರಶಸ್ತಿಗೆ ಕೆ. ಬಾಬು ರೈ ಆಯ್ಕೆ.
ಅಪ್ಪಟ ಕಲೋಪಾಸಕರಾಗಿರುವ ಮೃದಂಗ ವಿದ್ವಾನ್ ಕೋಟೆಕ್ಕಾರು ಬಾಬು ರೈ ಅವರಿಗೆ ಜನ್ಮಶತಮಾನೋತ್ಸವ. ಹರೆಯದಂತೆಯೇ ಇವರ ವಿದ್ವತ್ತಿನ ಘನತೆಗೂ ಶತ-ಮಾನ ! 1943ರಲ್ಲಿ ಯಕ್ಷಗಾನ ಮದ್ದಲೆವಾದಕನಾಗಿ ಯಕ್ಷಗಾನ ಕಲಾಕ್ಷೇತ್ರವನ್ನು ಪ್ರವೇಶಿಸಿ ಮಧೂರು ಮೇಳದಲ್ಲಿ ತಿರುಗಾಟ ನಡೆಸಿದ ಇವರಿಗೆ ಸಹೋದರ ಕೋಟೆಕ್ಕಾರ್ ದೇರಣ್ಣ ರೈಗಳೇ ಮೊದಲ ಗುರು. ಜೀವನೋಪಾಯಕ್ಕಾಗಿ ಊರು ತೊರೆದು ಬೆಂಗಳೂರು, ಮೈಸೂರು ಸೇರಿ ಮೈಸೂರು ಮಹಾರಾಜರ ಆಸ್ಥಾನ ವಿದ್ವಾನ್ ಟಿ. ಎಂ. ವೆಂಕಟೇಶ ದೇವರ್ ಅವರೊಂದಿಗೆ ಶಿಷ್ಯತ್ವವನ್ನು ಅಂಗೀಕರಿಸಿಕೊಂಡರು. ಏಳು ವರ್ಷ ಮೃದಂಗ ಕಲಿತು ಸಂಗೀತ ಕ್ಷೇತ್ರದ […]
ತಲ್ಲೂರು ಕನಕಾ ಅಣ್ಣಯ್ಯ ಶೆಟ್ಟಿ ಸ್ಮರಣಾರ್ಥ ಯಕ್ಷಗಾನ ಕಲಾರಂಗ ಪ್ರಶಸ್ತಿಗೆ ಕೆ. ಬಾಬು ರೈ ಆಯ್ಕೆ. Read More »