ಪಡುಬಿದ್ರಿ ಗಣಪತಿ ಪ್ರೌಢಶಾಲೆಯಲ್ಲಿ ಯಕ್ಷಶಿಕ್ಷಣ ತರಬೇತಿ ಆರಂಭ
ಯಕ್ಷಶಿಕ್ಷಣ ಟ್ರಸ್ಟ್ ಇವರ ಸಹಯೋಗದಲ್ಲಿ ಯಕ್ಷಗಾನದ ತರಗತಿಯು ಪಡುಬಿದ್ರಿ ಗಣಪತಿ ಪ್ರೌಢಶಾಲೆಯಲ್ಲಿ 12-7-2023 ರಂದು ಆರಂಭವಾಯಿತು.ಉಡುಪಿ ಯಕ್ಷಗಾನ ಕಲಾರಂಗದ ಅಧ್ಯಕ್ಷರಾದ ಶ್ರೀ ಎಮ್. ಗಂಗಾಧರ ರಾವ್ ದೀಪ ಬೆಳಗಿಸಿ ಉದ್ಘಾಟಿಸಿದರು. ಮಕ್ಕಳಿಗೆ ಪುರಾಣ ಜ್ಞಾನ, ಭಾರತೀಯ ಸಂಸ್ಕೃತಿಯ ತಿಳಿವನ್ನು ಹೆಚ್ಚಿಸಿಕೊಳ್ಳಲು ಯಕ್ಷಗಾನ ಸಹಕಾರಿಯಾಗಿದೆ ಎಂದು ಅವರು ನುಡಿದರು. ಕಲಾರಂಗದ ಉಪಾಧ್ಯಕ್ಷರಾದ ಶ್ರೀ ವಿ. ಜಿ. ಶೆಟ್ಟರು ಶುಭ ಹಾರೈಸಿದರು. ಯಕ್ಷಶಿಕ್ಷಣ ಟ್ರಸ್ಟ್ ನ ಕಾರ್ಯದರ್ಶಿಯಾದ ಶ್ರೀ ಮುರಲಿ ಕಡೆಕಾರ್ ಮಾತನಾಡಿ, ವಿದ್ಯಾರ್ಥಿಗಳ ಸರ್ವತೋಮುಖ ಅಭಿವೃದ್ಧಿಗೆ ಯಕ್ಷಶಿಕ್ಷಣ ಸಹಕಾರಿ […]
ಪಡುಬಿದ್ರಿ ಗಣಪತಿ ಪ್ರೌಢಶಾಲೆಯಲ್ಲಿ ಯಕ್ಷಶಿಕ್ಷಣ ತರಬೇತಿ ಆರಂಭ Read More »