ಕುಂದಾಪುರ ಪ.ಪೂ ಕಾಲೇಜಿನಲ್ಲಿ ಯಕ್ಷಶಿಕ್ಷಣ ತರಬೇತಿ ಆರಂಭ.
ಕುಂದಾಪುರ ಸರಕಾರಿ ಪದವಿ ಪೂರ್ವ ಕಾಲೇಜಿನಲ್ಲಿ ಯಕ್ಷಶಿಕ್ಷಣ ತರಬೇತಿಯನ್ನು ಆಗಸ್ಟ್ 5, 2023ರಂದು ಯಕ್ಷಗಾನ ಕಲಾರಂಗದ ಉಪಾಧ್ಯಕ್ಷ ಎಸ್. ವಿ. ಭಟ್ ದೀಪಬೆಳಗಿಸಿ ಉದ್ಘಾಟಿಸಿದರು. ಸಮಾರಂಭದ ಅಧ್ಯಕ್ಷತೆವಹಿಸಿದ್ದ ಕುಂದಾಪುರ ಶಾಸಕರಾದ ಕಿರಣ್ ಕುಮಾರ್ ಕೊಡ್ಗಿ ಮಾತನಾಡಿ, ನಮ್ಮ ವಿಧಾನಸಭಾ ವ್ಯಾಪ್ತಿಯ 10 ಪ್ರೌಢಶಾಲೆಗಳಲ್ಲಿ ಯಕ್ಷಗಾನ ತರಬೇತಿ ಈ ಬಾರಿ ಆರಂಭಗೊಂಡಿದೆ. ಮುಂದಿನ ವರ್ಷ ಹೆಚ್ಚಿನ ಶಾಲೆಗಳಲ್ಲಿ ಇದನ್ನು ಅಳವಡಿಸುವಂತಾಗಲಿ ಎಂದು ಕಾರ್ಯಕ್ರಮಕ್ಕೆ ಶುಭ ಹಾರೈಸಿದರು. ಯಕ್ಷಶಿಕ್ಷಣ ಟ್ರಸ್ಟ್ ಕಾರ್ಯದರ್ಶಿ ಮುರಲಿ ಕಡೆಕಾರ್ ಮಾತನಾಡಿ ಈ ಬಾರಿ ಉಡುಪಿಯಲ್ಲದೆ […]
ಕುಂದಾಪುರ ಪ.ಪೂ ಕಾಲೇಜಿನಲ್ಲಿ ಯಕ್ಷಶಿಕ್ಷಣ ತರಬೇತಿ ಆರಂಭ. Read More »








