ವಿದ್ಯಾಪೋಷಕ್ ಯಕ್ಷಗಾನ ಕಲಾರಂಗದ ವತಿಯಿಂದ 39ನೇ ಮನೆ ಹಸ್ತಾಂತರ
ಉಡುಪಿಯ ಯಕ್ಷಗಾನ ಕಲಾರಂಗದ ವಿದ್ಯಾಪೋಷಕ್ ವಿದ್ಯಾರ್ಥಿನಿ ಹಾಲಾಡಿ ಸಮೀಪದ ಗೋರಾಜೆಯ ಸಿಂಚನಾ (ಶ್ರೀಮತಿ ಲಲಿತಾ ಮತ್ತು ದಿ. ಸಂಜೀವ ಕುಲಾಲ ಇವರ ಪುತ್ರಿ) ಇವಳಿಗೆ ಪೂಜ್ಯ ಪಲಿಮಾರು ಮಠಾಧೀಶರಾದ ಶ್ರೀ ಶ್ರೀ ವಿದ್ಯಾಧೀಶತೀರ್ಥ ಶ್ರೀಪಾದರ ಅನುಗ್ರಹಪೂರ್ವಕ ಪ್ರಾಯೋಜಕತ್ವದಲ್ಲಿ 6.50 ಲಕ್ಷ ರೂಪಾಯಿ ವೆಚ್ಚದಲ್ಲಿ ನಿರ್ಮಿಸಿದ ನೂತನ ಮನೆ ‘ಕಸ್ತೂರಿ ನಿವಾಸ’ ವನ್ನು ಜೂನ್ 19, 2023ರಂದು ಜ್ಯೋತಿ ಬೆಳಗಿಸಿ ಉದ್ಘಾಟಿಸಿದರು. ತಮ್ಮ ಅನುಗ್ರಹ ಸಂದೇಶದಲ್ಲಿ ಶ್ರೀ ಶ್ರೀ ವಿದ್ಯಾಧೀಶತೀರ್ಥ ಶ್ರೀಪಾದರು ಸಮಾಜದಲ್ಲಿ ಉಳ್ಳವರು ಇಲ್ಲದವರಿಗೆ ನೀಡಿದರೆ ಎಲ್ಲರೂ […]
ವಿದ್ಯಾಪೋಷಕ್ ಯಕ್ಷಗಾನ ಕಲಾರಂಗದ ವತಿಯಿಂದ 39ನೇ ಮನೆ ಹಸ್ತಾಂತರ Read More »