ವಿದ್ಯಾಪೋಷಕ್ ಯಕ್ಷಗಾನ ಕಲಾರಂಗದ 86ನೆಯ ಮನೆ ಹಸ್ತಾಂತರ
ಯಕ್ಷಗಾನ ಕಲಾರಂಗ ವಿದ್ಯಾಪೋಷಕ್ನ ಪ್ರಥಮ ಪಿಯುಸಿ ವಿದ್ಯಾರ್ಥಿನಿ ನಿಸರ್ಗ (ಶ್ರೀಮತಿ ರೇಷ್ಮಾ ಮತ್ತು ಶ್ರೀ ರಾಘವೇಂದ್ರ ಖಾರ್ವಿ ಇವರ ಪುತ್ರಿ) ಇವಳಿಗೆ ಕುಂದಾಪುರ ತಾಲೂಕಿನ ಗಂಗೊಳ್ಳಿಯಲ್ಲಿ ಕಿದಿಯೂರು ಎಸ್. ವಿ. ಎಸ್. ಟಿ ಪ್ರೌಢಶಾಲೆಯ ನಿವೃತ್ತ ಮುಖ್ಯೋಪಾಧ್ಯಾಯರಾದ ಶ್ರೀ ಎ. ಭಾಸ್ಕರ ಭಟ್ ಇವರ ಪ್ರಾಯೋಜಕತ್ವದಲ್ಲಿ, 7,00,000/- ರೂಪಾಯಿ ವೆಚ್ಚದಲ್ಲಿ ನಿರ್ಮಿಸಿದ ನೂತನ ‘ಲಲಿತಾ ಸದನ’ ಮನೆಯನ್ನು 03.02.2026ರಂದು ಕಾಣಿಯೂರು ಮಠಾಧೀಶರಾದ ಶ್ರೀ ಶ್ರೀ ವಿದ್ಯಾವಲ್ಲಭತೀರ್ಥ ಶ್ರೀಪಾದರು ಜ್ಯೋತಿ ಬೆಳಗಿಸಿ ಉದ್ಘಾಟಿಸಿದರು. ತಮ್ಮ ಅನುಗ್ರಹ ಸಂದೇಶದಲ್ಲಿ ಯಕ್ಷಗಾನ […]
ವಿದ್ಯಾಪೋಷಕ್ ಯಕ್ಷಗಾನ ಕಲಾರಂಗದ 86ನೆಯ ಮನೆ ಹಸ್ತಾಂತರ Read More »
