ಭೀಮ ಯಕ್ಷಶಿಕ್ಷಣ ಸನಿವಾಸ ಶಿಬಿರ – 2026 ಉದ್ಘಾಟನಾ ಸಮಾರಂಭ.
ಯಕ್ಷಗಾನ ಕಲಾರಂಗದ ಕೆಲಸ ಎಲ್ಲಾ ಸಂಘಟನೆಗಳಿಗೆ ಮಾದರಿ – ಶ್ರೀ ಆನಂದ ಸಿ. ಕುಂದರ್. ಉಡುಪಿಯ ಯಕ್ಷಗಾನ ಕಲಾರಂಗದ ಐವೈಸಿ ಸಭಾಂಗಣದಲ್ಲಿ ಯಕ್ಷಶಿಕ್ಷಣ ಟ್ರಸ್ಟ್ ಉಡುಪಿ ವತಿಯಿಂದ, ಭೀಮ ಗೋಲ್ಡ್ ಪ್ರೈ. ಲಿ., ಬೆಂಗಳೂರು ಇದರ ಪ್ರಾಯೋಜಕತ್ವದಲ್ಲಿ ನಡೆಯಲಿರುವ ಒಂದುವಾರದ ಯಕ್ಷಶಿಕ್ಷಣ ಸನಿವಾಸ ಶಿಬಿರ – 2026ನ್ನು 08.04.2026 ರಂದು ಗೀತಾನಂದ ಫೌಂಡೇಶನ್ ಅಧ್ಯಕ್ಷ ಶ್ರೀ ಆನಂದ ಸಿ. ಕುಂದರ್ ಉದ್ಘಾಟಿಸಿ ಮೇಲಿನ ಮಾತನ್ನು ಉಲ್ಲೇಖಿಸಿದರು. ಯಕ್ಷಗಾನ ಕಲಾರಂಗವು ಸಾಂಕೃತಿಕ-ಸಾಮಾಜಿಕ ಕಾರ್ಯಗಳಿಗೆ ತನ್ನನ್ನೇ ಸಮರ್ಪಿಸಿಕೊಂಡಿದೆ. ಯಕ್ಷಗಾನ ಕಲೆ, […]
ಭೀಮ ಯಕ್ಷಶಿಕ್ಷಣ ಸನಿವಾಸ ಶಿಬಿರ – 2026 ಉದ್ಘಾಟನಾ ಸಮಾರಂಭ. Read More »





