Yakshagana Kalaranga

Yakshagana Kalaranga

ವಿದ್ಯಾಪೋಷಕ್ ಸೂರು ನೂರರ ಸಡಗರ

ಸೂರು ನೂರರ ಸಡಗರಯಕ್ಷಗಾನ ಕಲಾರಂಗ 2012ರಲ್ಲಿ ವಿದ್ಯಾಪೋಷಕ್ ಫಲಾನುಭವಿ ವಿದ್ಯಾರ್ಥಿನಿ ಪಲ್ಲವಿ ಮತ್ತು ಅವಳ ತಂದೆ ಯಕ್ಷಗಾನದ ಹಾಸ್ಯ ಕಲಾವಿದ ಭೋಜ ಮರಕಾಲರರ ಕುಟುಂಬಕ್ಕೆ ಮನೆಯನ್ನು ನಿರ್ಮಿಸಿಕೊಟ್ಟಿತು. ಅದು ಇಂದಿಗೆ ನೂರನ್ನು ತಲುಪಿ ಸಂಸ್ಥೆ ‘ಸೂರು ನೂರರ ಸಡಗರ’ ಎಂಬ ಶೀರ್ಷಿಕೆಯಲ್ಲಿ ಜೂನ್ 28, 2026 ಭಾನುವಾರದಂದು ಐವೈಸಿ ಸಭಾಭವನದಲ್ಲಿ ಕಾರ್ಯಕ್ರಮವನ್ನು ಆಯೋಜಿಸಿತ್ತು. ಉಡುಪಿ ಸೋದೆ ವಾದಿರಾಜ ಮಠಾಧೀಶರಾದ ಶ್ರೀ ಶ್ರೀ ವಿಶ್ವವಲ್ಲಭತೀರ್ಥ ಶ್ರೀಪಾದರು ಜ್ಯೋತಿ ಬೆಳಗಿಸಿ, ಅನುಗ್ರಹ ಸಂದೇಶ ನೀಡುತ್ತಾ ಯಕ್ಷಗಾನ ಕಲಾರಂಗ ಸಮರ್ಪಣಾ ಭಾವದಿಂದ […]

ವಿದ್ಯಾಪೋಷಕ್ ಸೂರು ನೂರರ ಸಡಗರ Read More »

ವಿದ್ಯಾಪೋಷಕ್‌ ಯಕ್ಷಗಾನ ಕಲಾರಂಗದ 100ನೆಯ ಮನೆ ಹಸ್ತಾಂತರ

ಯಕ್ಷಗಾನ ಕಲಾರಂಗದ 100ನೆಯ ಮನೆ ಹಸ್ತಾಂತರ.ಯಕ್ಷಗಾನ ಕಲಾರಂಗ ವಿದ್ಯಾಪೋಷಕ್‍ನ ದ್ವಿತೀಯ ಪಿಯುಸಿ ವಿದ್ಯಾರ್ಥಿನಿ ಸಿಂಚನಾ (ಶಕುಂತಲಾ ಮತ್ತು ಶಿವ ಇವರ ಪತ್ರಿ) ಎಲ್ಲ ಫಲಾನುಭವಿಗಳ ಪ್ರಾಯೋಜಕತ್ವದಲ್ಲಿ 7 ಲಕ್ಷ ರೂ. ವೆಚ್ಚದಲ್ಲಿ ನಿರ್ಮಿಸಿದ ನೂತನ ಮನೆ ‘ಶತಸ್ಮೃತಿ’ 28.06.2026ರಂದು ಉದ್ಘಾಟನೆಗೊಂಡಿತು. ಜ್ಯೋತಿ ಬೆಳಗಿಸಿದ ಪರ್ಯಾಯ ಶೀರೂರು ಮಠದ ದಿವಾನರಾದ ಡಾ. ಉದಯಕುಮಾರ್ ಸರಳತ್ತಾಯರು ಅನ್ನದಾನ ಶ್ರೇಷ್ಠದಾನ ಅದಕ್ಕಿಂತಲೂ ಉನ್ನತವಾದುದು ವಿದ್ಯಾ ದಾನ. ಅನ್ನವು ಕ್ಷಣಿಕವಾದ ತೃಪ್ತಿಯನ್ನು ಕೊಡುತ್ತದೆ. ವಿದ್ಯಾದಾನ ಅನ್ನವನ್ನು ಗಳಿಸುವ ಮಾರ್ಗ ತೋರಿಸುತ್ತದೆ. ಯಕ್ಷಗಾನ ಕಲಾರಂಗದವರು

ವಿದ್ಯಾಪೋಷಕ್‌ ಯಕ್ಷಗಾನ ಕಲಾರಂಗದ 100ನೆಯ ಮನೆ ಹಸ್ತಾಂತರ Read More »

ವಿದ್ಯಾಪೋಷಕ್‌ ಯಕ್ಷಗಾನ ಕಲಾರಂಗದ 98ನೆಯ ಮನೆ ಹಸ್ತಾಂತರ

ಯಕ್ಷಗಾನ ಕಲಾರಂಗ ವಿದ್ಯಾಪೋಷಕ್‌ನ ದ್ವಿತೀಯ ಪಿಯುಸಿ ವಿದ್ಯಾರ್ಥಿನಿ ಮನೀಷಾ ಖಾರ್ವಿ (ಶ್ರೀಮತಿ ಅನಿತಾ ಮತ್ತು ಶ್ರೀ ಮಂಜುನಾಥ ಖಾರ್ವಿ ಇವರ ಪುತ್ರಿ, sslc 95%,1 puc 97%) ಇವಳಿಗೆ ಗಂಗೊಳ್ಳಿಯಲ್ಲಿ, ತನ್ನ ಮಾತಾಪಿತೃಗಳಾದ ಜಲಜಾಕ್ಷಿ ಮತ್ತು ರಾಘವೇಂದ್ರ ರಾವ್ ಇವರ ಸ್ಮರಣೆಯಲ್ಲಿ ಅವರ ಸುಪುತ್ರ ಮುಂಬೈಯ ಶ್ರೀ ಆರ್. ಸುಂದರ ರಾವ್ ಮತ್ತು ಸೊಸೆ ಶ್ರೀಮತಿ ಪ್ರೇಮಾ ಇವರ ಪ್ರಾಯೋಜಕತ್ವದಲ್ಲಿ ನಿರ್ಮಿಸಿದ ನೂತನ ಮನೆ ‘ಶ್ರೀ ರಾಘವೇಂದ್ರ ನಿಲಯ’ ನಿನ್ನೆ (12.06.2026) ಉದ್ಘಾಟನೆಗೊಂಡಿತು. ಜ್ಯೋತಿ ಬೆಳಗಿಸಿದ ಸುಂದರ

ವಿದ್ಯಾಪೋಷಕ್‌ ಯಕ್ಷಗಾನ ಕಲಾರಂಗದ 98ನೆಯ ಮನೆ ಹಸ್ತಾಂತರ Read More »

ಯಕ್ಷಗಾನ ಮಾರ್ಗದರ್ಶಿ ಶಿಬಿರ – 2026 ಸಮಾರೋಪ ಮತ್ತು ತಲ್ಲೂರು ಕನಕಾ ಅಣ್ಣಯ್ಯ ಶೆಟ್ಟಿ ಪ್ರಶಸ್ತಿ ಪ್ರದಾನ ಸಮಾರಂಭ – 2026

ವೃತ್ತಿ ಮೇಳದ ಯುವ ಕಲಾವಿದರಿಗೆ ಯಕ್ಷಗಾನ ಕಲಾರಂಗವು ಆಯೋಜಿಸಿದ್ದ ನಾಲ್ಕು ದಿನಗಳ ಮಾರ್ಗದರ್ಶಿ ಶಿಬಿರದ ಸಮಾರೋಪ ಮತ್ತು ಸಂಸ್ಥೆ ಯಕ್ಷ ವಿದ್ವಾಂಸರಿಗೆ ನೀಡುತ್ತಾ ಬಂದ ತಲ್ಲೂರು ಕನಕಾ ಅಣ್ಣಯ್ಯ ಶೆಟ್ಟಿ ನೆನಪಿನ ‘ಯಕ್ಷಗಾನ ಕಲಾರಂಗ ಪ್ರಶಸ್ತಿ’ ಸಮಾರಂಭವು ಸಂಸ್ಥೆಯ ಐವೈಸಿ ಸಭಾಭವನದಲ್ಲಿ ಇಂದು (05.06.2026) ಜರುಗಿತು. 60000 ರೂ. ನಗದನ್ನೊಳಗೊಂಡ ಈ ಪ್ರಶಸ್ತಿಯನ್ನು ಹೊರನಾಡು ಆದಿಶಕ್ತ್ಯಾತ್ಮಕ ಶ್ರೀ ಅನ್ನಪೂರ್ಣೇಶ್ವರೀ ದೇವಸ್ಥಾನ ಧರ್ಮಕರ್ತೃ ಡಾ. ಜಿ. ಭೀಮೇಶ್ವರ ಜೋಶಿಯವರು ಪ್ರದಾನ ಮಾಡಿ, ಕಲಾರಂಗವು ಕಲೆ-ಶಿಕ್ಷಣ-ಸಮಾಜಕ್ಕೆ ಮಾಡುತ್ತಿರುವ ಸೇವೆ ಅನ್ಯಾದೃಶ.

ಯಕ್ಷಗಾನ ಮಾರ್ಗದರ್ಶಿ ಶಿಬಿರ – 2026 ಸಮಾರೋಪ ಮತ್ತು ತಲ್ಲೂರು ಕನಕಾ ಅಣ್ಣಯ್ಯ ಶೆಟ್ಟಿ ಪ್ರಶಸ್ತಿ ಪ್ರದಾನ ಸಮಾರಂಭ – 2026 Read More »

ಯಕ್ಷಗಾನ ಮಾರ್ಗದರ್ಶಿ ಶಿಬಿರ – 2026

ಮಾರ್ಗದರ್ಶಿ ಶಿಬಿರ ಉದ್ಘಾಟನೆ.ಉಡುಪಿಯ ಯಕ್ಷಗಾನ ಕಲಾರಂಗ ವೃತ್ತಿ ಮೇಳದ ಯುವ ಕಲಾವಿದರಿಗೆ ಆಯೋಜಿಸಿದ ನಾಲ್ಕು ದಿನಗಳ ಯಕ್ಷಗಾನ ಮಾರ್ಗದರ್ಶಿ ಶಿಬಿರದ ಉದ್ಘಾಟನೆ 02.06.2026ರಂದು ಯಕ್ಷಗಾನ ಕಲಾರಂಗದ ಐವೈಸಿ ಸಭಾಭವನದಲ್ಲಿ ಜರುಗಿತು. ಜ್ಯೋತಿ ಬೆಳಗಿಸಿ ಉದ್ಘಾಟಿಸಿದ ಹಿರಿಯ ಯಕ್ಷಗಾನ ವಿದ್ವಾಂಸ ಡಾ. ಎಂ. ಪ್ರಭಾಕರ ಜೋಶಿಯವರು ಮಾತನಾಡಿ ಯಕ್ಷಗಾನದಂತಹ ಶೈಲೀಕೃತ ಕಲೆ ಪರಂಪರೆಯೊಂದಿಗೆ ಔಚಿತ್ಯವರಿತು ಹೊಸತನ್ನು ಸೇರಿಸಿಕೊಳ್ಳತ್ತಾ ಬೆಳೆಯಬೇಕಾಗಿದೆ. ಪ್ರಜ್ಞಾವಂತ ಕಲಾವಿದ ಇದನ್ನು ಮಾಡಲು ಸಾಧ್ಯ. ಇದಕ್ಕೆ ಇಂತಹ ಶಿಬಿರಗಳು ಪೂರಕವಾಗುತ್ತವೆ. ಯಕ್ಷಗಾನ ಕಲಾರಂಗ ಕಲಾವಿದರ ಕ್ಷೇಮ ಚಿಂತನೆಯೊಂದಿಗೆ

ಯಕ್ಷಗಾನ ಮಾರ್ಗದರ್ಶಿ ಶಿಬಿರ – 2026 Read More »

ವಿದ್ಯಾಪೋಷಕ್‌ ಯಕ್ಷಗಾನ ಕಲಾರಂಗದ 97ನೆಯ ಮನೆ ಹಸ್ತಾಂತರ

ಯಕ್ಷಗಾನ ಕಲಾರಂಗದ 97ನೆಯ ಮನೆ ಹಸ್ತಾಂತರ ವಿದ್ಯಾಪೋಷಕ್ ಯಕ್ಷಗಾನ ಕಲಾರಂಗದ ವತಿಯಿಂದ ಅಮಾಸೆಬೈಲಿನ ಸರಕಾರಿ ಪ್ರೌಢಶಾಲೆಯ 10ನೇ ತರಗತಿಯಲ್ಲಿ ವ್ಯಾಸಂಗ ಮಾಡುತ್ತಿರುವ ಸಾನ್ವಿತ (ಶ್ರೀಮತಿ ಶೋಭಾ ಮತ್ತು ಶ್ರೀ ಸುರೇಶ್ ಕೊಠಾರಿ ಇವರ ಪುತ್ರಿ) ಇವಳಿಗೆ ಕುಂದಾಪುರ ತಾಲೂಕಿನ ಅಮಾಸೆಬೈಲಿನಲ್ಲಿ ಉಡುಪಿ ಅಂಬಲಪಾಡಿಯ ಶ್ರೀಮತಿ ಮೀರಾ ರಾಮಮೂರ್ತಿ ಭಟ್ಟ ಮತ್ತು ಮಕ್ಕಳು ರಾಮಮೂರ್ತಿ ಭಟ್ಟ ಇವರ ಸ್ಮರಣೆಯಲ್ಲಿ ನಿರ್ಮಿಸಿದ ನೂತನ ಮನೆ ‘ರಾಮಮೂರ್ತಿ’ 28.05.2026 ರಂದು ಉದ್ಘಾಟನೆಗೊಂಡಿತು. ಜ್ಯೋತಿ ಬೆಳಗಿಸಿದ ಮೀರಾ ರಾಮಮೂರ್ತಿ ಭಟ್ಟರು ಮಾತನಾಡಿ ‘ಕೆರೆಯ

ವಿದ್ಯಾಪೋಷಕ್‌ ಯಕ್ಷಗಾನ ಕಲಾರಂಗದ 97ನೆಯ ಮನೆ ಹಸ್ತಾಂತರ Read More »

ವಿದ್ಯಾಪೋಷಕ್‌ ಯಕ್ಷಗಾನ ಕಲಾರಂಗದ 96ನೆಯ ಮನೆ ಹಸ್ತಾಂತರ

ಯಕ್ಷಗಾನ ಕಲಾರಂಗ ವಿದ್ಯಾಪೋಷಕ್‌ನ ದ್ವಿತೀಯ ಪಿಯುಸಿ ವಿದ್ಯಾರ್ಥಿನಿ ಮಾನ್ಯ ಎಂ. (ಎಸ್.ಎಸ್.ಎಲ್.ಸಿ 99.36%, ಶ್ರೀಮತಿ ಪದ್ಮಾವತಿ ಮತ್ತು ದಿ. ಮಹಾಬಲ ಮರಕಾಲ ಇವರ ಪುತ್ರಿ) ಇವಳಿಗೆ ಬೈಂದೂರು ತಾಲೂಕಿನ ಪಡುವರಿಯಲ್ಲಿ, ತನ್ನ ಮಾತಾಪಿತೃಗಳಾದ ಸತ್ಯಭಾಮ ಮತ್ತು ವೆಂಕಟನರಸಿಂಹ ಉಪಾಧ್ಯಾಯ ಇವರ ಸ್ಮರಣೆಯಲ್ಲಿ ಅವರ ಪುತ್ರ, ಸಿಂಡಿಕೇಟ್ ಬ್ಯಾಂಕ್ ನ ನಿವೃತ್ತ ಜಿ. ಎಂ.,ಕಾರ್ಕಳ ಕಲ್ಮಠದ ಶ್ರೀ ದೇವಾನಂದ ಉಪಾಧ್ಯಾಯ ಮತ್ತು ಪತ್ನಿ ಶ್ರೀಮತಿ ನಮಿತಾ ಉಪಾಧ್ಯಾಯರ ಪ್ರಾಯೋಜಕತ್ವದಲ್ಲಿ ಪುನರ್ನವೀಕರಣಗೊಂಡ ಮನೆ ‘ಭಾನು’ 24.05.2026ರಂದು ಉದ್ಘಾಟನೆಗೊಂಡಿತು. ಜ್ಯೋತಿ ಬೆಳಗಿಸಿದ

ವಿದ್ಯಾಪೋಷಕ್‌ ಯಕ್ಷಗಾನ ಕಲಾರಂಗದ 96ನೆಯ ಮನೆ ಹಸ್ತಾಂತರ Read More »

ವಿದ್ಯಾಪೋಷಕ್‌ ಯಕ್ಷಗಾನ ಕಲಾರಂಗದ 95ನೆಯ ಮನೆ ಹಸ್ತಾಂತರ

ಯಕ್ಷಗಾನ ಕಲಾರಂಗ ವಿದ್ಯಾಪೋಷಕ್‌ನ ದ್ವಿತೀಯ ಪಿಯುಸಿ ವಿದ್ಯಾರ್ಥಿನಿ ಸಿಂಚನಾ ( ಶ್ಯಾಮಲಾ ಮತ್ತು ಚಂದ್ರ ನಾಯ್ಕ್ ಇವರ ಪುತ್ರಿ) ಇವಳಿಗೆ ಕುಂದಾಪುರ ತಾಲೂಕಿನ ಕೆರಾಡಿಯಲ್ಲಿ ಉಡುಪಿಯ ಸಾಮಾಜಿಕ ಕಳಕಳಿಯ ಐವರು ಮಿತ್ರರ ಪ್ರಾಯೋಜಕತ್ವದಲ್ಲಿ ನಿರ್ಮಿಸಿದ ನೂತನ ಮನೆ ‘ಪಂಚಮ್’ 09.05.2026 ರಂದು ಉದ್ಘಾಟನೆಗೊಂಡಿತು. ಜ್ಯೋತಿ ಬೆಳಗಿಸಿದ ಕೊಲ್ಲೂರು ಮೂಕಾಂಬಿಕಾ ದೇವಳದ ಮಾಜಿ ಧರ್ಮದರ್ಶಿ ಹಾಗೂ ಉದ್ಯಮಿ-ಶಿಕ್ಷಣ ಪ್ರೇಮಿ ಕೆರಾಡಿ ಚಂದ್ರಶೇಖರ ಶೆಟ್ಟಿಯವರು ಮಾತನಾಡಿ ಯಕ್ಷಗಾನ ಕಲಾರಂಗ ವಿದ್ಯಾಪೋಷಕ್ ಗೆ ಆಯ್ಕೆ ಮಾಡಲು ವಿದ್ಯಾರ್ಥಿಗಳ ಮನೆ ಭೇಟಿ ಮಾಡುತ್ತದೆ

ವಿದ್ಯಾಪೋಷಕ್‌ ಯಕ್ಷಗಾನ ಕಲಾರಂಗದ 95ನೆಯ ಮನೆ ಹಸ್ತಾಂತರ Read More »

ವಿದ್ಯಾಪೋಷಕ್‌ ಯಕ್ಷಗಾನ ಕಲಾರಂಗದ 94ನೆಯ ಮನೆ ಹಸ್ತಾಂತರ

ಯಕ್ಷಗಾನ ಕಲಾರಂಗ ವಿದ್ಯಾಪೋಷಕ್‌ನ ದ್ವಿತೀಯ ಪಿಯುಸಿ ವಿದ್ಯಾರ್ಥಿ ಸೃಜನ್ ಎಸ್. (SSLCಯಲ್ಲಿ 87.36%, ಶ್ರೀಮತಿ ರಮ್ಯಾ ಮತ್ತು ಶ್ರೀ ಸತೀಶ್ ಭಂಡಾರಿ ಇವರ ಪುತ್ರ) ಇವನಿಗೆ ಹೆಬ್ರಿ ತಾಲೂಕಿನ ಆರ್ಡಿಯಲ್ಲಿ ಕನ್ನರ್ಪಾಡಿಯ ಡಾ. ಪಿ. ಆರ್. ರಾಜಗೋಪಾಲ ಮತ್ತು ಶ್ರೀ ಪಿ. ಆರ್. ರಮೇಶ್ ಇವರು ತಮ್ಮ ಮಾತಾ-ಪಿತೃಗಳಾದ ಪಿ. ರಾಘವೇಂದ್ರ ತಂತ್ರಿ ಮತ್ತು ಯಶೋದಾ ಆರ್. ತಂತ್ರಿ ಇವರ ಸ್ಮರಣೆಯಲ್ಲಿ ನಿರ್ಮಿಸಿದ ನೂತನ ಮನೆ ‘ಯಶೋರಾಗ’ 04.05.2026 ರಂದು ಉದ್ಘಾಟನೆಗೊಂಡಿತು.ಅಧ್ಯಕ್ಷತೆ ವಹಿಸಿದ್ದ ಕುಂದಾಪುರ ಶಾಸಕರಾದ ಕಿರಣ್

ವಿದ್ಯಾಪೋಷಕ್‌ ಯಕ್ಷಗಾನ ಕಲಾರಂಗದ 94ನೆಯ ಮನೆ ಹಸ್ತಾಂತರ Read More »

We're currently hard at work gathering information and crafting content to bring you the best experience. Stay tuned for exciting updates!