Yakshagana Kalaranga

Yakshagana Kalaranga

ಕಿಶೋರ ಯಕ್ಷಗಾನ ಸಂಭ್ರಮ – 2022ರ – 11ನೇ ದಿನದ ಪ್ರದರ್ಶನ

07-12-2022 ರಂದು ಕಿಶೋರ ಯಕ್ಷಗಾನ ಸಂಭ್ರಮ-2022ರ 11ನೇ ದಿನದ ಪ್ರದರ್ಶನವಾಗಿ ಶ್ರೀಕೃಷ್ಣ ಮಠದ ರಾಜಾಂಗಣದಲ್ಲಿ ಕಲ್ಯಾಣಪುರ ಮಿಲಾಗ್ರಿಸ್ ಕನ್ನಡ ಮಾಧ್ಯಮ ಪ್ರೌಢಶಾಲೆಯ ವಿದ್ಯಾರ್ಥಿಗಳಿಂದ ಕಂಸ ದಿಗ್ವಿಜಯ-ಕಂಸ ವಧೆ (ನಿ: ಶಾಂತಾರಾಮ ಆಚಾರ್ಯ) ಹಾಗೂ ಅಜ್ಜರಕಾಡು ಸರಕಾರಿ ಪ್ರೌಢಶಾಲೆಯ ವಿದ್ಯಾರ್ಥಿಗಳಿಂದ ಶಮಂತಕ ಮಣಿ (ನಿ: ಜಯಕರ ಬೈಲೂರು) ಯಕ್ಷಗಾನ ಪ್ರದರ್ಶನಗೊಂಡಿತು.

ಕಿಶೋರ ಯಕ್ಷಗಾನ ಸಂಭ್ರಮ – 2022ರ – 11ನೇ ದಿನದ ಪ್ರದರ್ಶನ Read More »

ಕಿಶೋರ ಯಕ್ಷಗಾನ ಸಂಭ್ರಮ – 2022ರ – 10ನೇ ದಿನದ ಪ್ರದರ್ಶನ

ಕಿಶೋರ ಯಕ್ಷಗಾನ ಸಂಭ್ರಮ-2022ರ 10ನೇ ದಿನದ ಪ್ರದರ್ಶನವಾಗಿ ನಿನ್ನೆ (06-12-2022) ಶ್ರೀಕೃಷ್ಣ ಮಠದ ರಾಜಾಂಗಣದಲ್ಲಿ ಮಲ್ಪೆ ಸರಕಾರಿ ಪದವಿ ಪೂರ್ವ ಕಾಲೇಜು ವಿದ್ಯಾರ್ಥಿಗಳಿಂದ ಮೈಂದದ್ವಿವಿದ ಕಾಳಗ (ನಿ: ಬಿ. ಕೇಶವ ರಾವ್) ಹಾಗೂ ಉಡುಪಿ ಎಸ್.ಎಂ.ಎಸ್.ಪಿ. ಪ್ರೌಢಶಾಲೆಯ ವಿದ್ಯಾರ್ಥಿಗಳಿಂದ ಕಾಲನೇಮಿ ಕಾಳಗ (ನಿ: ಸತೀಶ್ ಆಚಾರ್) ಯಕ್ಷಗಾನ ಪ್ರದರ್ಶನಗೊಂಡಿತು.

ಕಿಶೋರ ಯಕ್ಷಗಾನ ಸಂಭ್ರಮ – 2022ರ – 10ನೇ ದಿನದ ಪ್ರದರ್ಶನ Read More »

ಕಿಶೋರ ಯಕ್ಷಗಾನ ಸಂಭ್ರಮ – 2022ರ – 9ನೇ ದಿನದ ಪ್ರದರ್ಶನ

ಕಿಶೋರ ಯಕ್ಷಗಾನ ಸಂಭ್ರಮ-2022ರ 9ನೇ ದಿನದ ಪ್ರದರ್ಶನವಾಗಿ ನಿನ್ನೆ (05-12-2022) ಶ್ರೀಕೃಷ್ಣ ಮಠದ ರಾಜಾಂಗಣದಲ್ಲಿ ಪರ್ಕಳ ಬಿ. ಎಮ್. ಆಂಗ್ಲ ಮಾಧ್ಯಮ ಪ್ರೌಢಶಾಲೆಯ ವಿದ್ಯಾರ್ಥಿಗಳಿಂದ ಮಾಯಾಪುರಿ ಮಹಾತ್ಮ್ಯೆ (ನಿ: ಪೃಥ್ವೀಶ) ಹಾಗೂ ಮಣಿಪಾಲ ಮಾಧವಕೃಪಾ ಆಂಗ್ಲ ಮಾಧ್ಯಮ ಶಾಲೆಯ ವಿದ್ಯಾರ್ಥಿಗಳಿಂದ ಲಕ್ಷಣಾವತಿ ಕಲ್ಯಾಣ (ನಿ: ನಾರಾಯಣ ಪ್ರಭು) ಯಕ್ಷಗಾನ ಪ್ರದರ್ಶನಗೊಂಡಿತು.

ಕಿಶೋರ ಯಕ್ಷಗಾನ ಸಂಭ್ರಮ – 2022ರ – 9ನೇ ದಿನದ ಪ್ರದರ್ಶನ Read More »

ಕಿಶೋರ ಯಕ್ಷಗಾನ ಸಂಭ್ರಮ – 2022ರ – 8ನೇ ದಿನದ ಪ್ರದರ್ಶನ

ಕಿಶೋರ ಯಕ್ಷಗಾನ ಸಂಭ್ರಮ-2022ರ 8ನೇ ದಿನದ ಪ್ರದರ್ಶನವಾಗಿ ನಿನ್ನೆ (04-12-2022) ಶ್ರೀಕೃಷ್ಣ ಮಠದ ರಾಜಾಂಗಣದಲ್ಲಿ ಸಂತೆಕಟ್ಟೆ ಮೌಂಟ್ ರೋಸರಿ ಆಂಗ್ಲ ಮಾಧ್ಯಮ ಶಾಲೆಯ ವಿದ್ಯಾರ್ಥಿಗಳಿಂದ ಮಾಯಾಪುರಿ ಮಹಾತ್ಮ್ಯೆ (ನಿ: ಕೇಶವ ಆಚಾರ್) ಹಾಗೂ ಇಂದ್ರಾಳಿ ಆಂಗ್ಲ ಮಾಧ್ಯಮ ಪ್ರೌಢಶಾಲೆಯ ವಿದ್ಯಾರ್ಥಿಗಳಿಂದ ಶಶಿಪ್ರಭಾ ಪರಿಣಯ (ನಿ: ಕೃಷ್ಣಮೂರ್ತಿ ಭಟ್) ಯಕ್ಷಗಾನ ಪ್ರದರ್ಶನಗೊಂಡಿತು. ಇಂದ್ರಾಳಿ ಪ್ರೌಢಶಾಲೆಯ 10ನೇ ತರಗತಿಯ 21 ವಿದ್ಯಾರ್ಥಿಗಳು ಸೇರಿ ಅತೀ ಹೆಚ್ಚು 51 ವಿದ್ಯಾರ್ಥಿಗಳು ಪ್ರದರ್ಶನದಲ್ಲಿ ಪಾಲ್ಗೊಂಡಿರುತ್ತಾರೆ. ನಿನ್ನೆಯ ಎರಡನೇ ಪ್ರದರ್ಶನದ ಯಕ್ಷಗಾನದ ಸೊಬಗನ್ನು ಪ್ರವಾಸಕ್ಕೆಂದು

ಕಿಶೋರ ಯಕ್ಷಗಾನ ಸಂಭ್ರಮ – 2022ರ – 8ನೇ ದಿನದ ಪ್ರದರ್ಶನ Read More »

ಕಿಶೋರ ಯಕ್ಷಗಾನ ಸಂಭ್ರಮ – 2022ರ – 7ನೇ ದಿನದ ಪ್ರದರ್ಶನ

ಕಿಶೋರ ಯಕ್ಷಗಾನ ಸಂಭ್ರಮ-2022ರ 7ನೇ ದಿನದ ಪ್ರದರ್ಶನವಾಗಿ ನಿನ್ನೆ (03-12-2022) ಶ್ರೀಕೃಷ್ಣ ಮಠದ ರಾಜಾಂಗಣದಲ್ಲಿ ತೆಂಕನಿಡಿಯೂರು ಸರ್ಕಾರಿ ಪದವಿಪೂರ್ವ ಕಾಲೇಜು ಇಲ್ಲಿನ ವಿದ್ಯಾರ್ಥಿಗಳಿಂದ ಗುರುದಕ್ಷಿಣೆ (ನಿ: ರತ್ನಾಕರ ಶೆಣೈ ) ಹಾಗೂ ಆದಿ ಉಡುಪಿ ಪ್ರೌಢಶಾಲೆಯ ವಿದ್ಯಾರ್ಥಿಗಳಿಂದ ಪಾಂಚಜನ್ಯ (ನಿ: ಸತೀಶ ಆಚಾರ್ಯ) ಯಕ್ಷಗಾನ ಪ್ರದರ್ಶನಗೊಂಡಿತು.

ಕಿಶೋರ ಯಕ್ಷಗಾನ ಸಂಭ್ರಮ – 2022ರ – 7ನೇ ದಿನದ ಪ್ರದರ್ಶನ Read More »

ಕಿಶೋರ ಯಕ್ಷಗಾನ ಸಂಭ್ರಮ – 2022ರ – 6ನೇ ದಿನದ ಪ್ರದರ್ಶನ

ಕಿಶೋರ ಯಕ್ಷಗಾನ ಸಂಭ್ರಮ-2022ರ 6ನೇ ದಿನದ ಪ್ರದರ್ಶನವಾಗಿ ನಿನ್ನೆ (02-12-2022) ಶ್ರೀಕೃಷ್ಣ ಮಠದ ರಾಜಾಂಗಣದಲ್ಲಿ  ಶೆಟ್ಟಿಬೆಟ್ಟು ಸರಕಾರಿ ಪ್ರೌಢ ಶಾಲೆಯ ವಿದ್ಯಾರ್ಥಿಗಳಿಂದ ಸೀತಾ ಕಲ್ಯಾಣ (ನಿ: ಸುಬ್ರಹ್ಮಣ್ಯ ಪ್ರಸಾದ್ ಮುದ್ರಾಡಿ) ಹಾಗೂ ಉಡುಪಿ ಸರಕಾರಿ ಹುಡುಗಿಯರ ಪದವಿಪೂರ್ವ ಕಾಲೇಜು ವಿದ್ಯಾರ್ಥಿಗಳಿಂದ ಪಾಂಚಜನ್ಯ (ನಿ: ಕೀರ್ತನಾ ಉದ್ಯಾವರ) ಯಕ್ಷಗಾನ ಪ್ರದರ್ಶನಗೊಂಡಿತು.

ಕಿಶೋರ ಯಕ್ಷಗಾನ ಸಂಭ್ರಮ – 2022ರ – 6ನೇ ದಿನದ ಪ್ರದರ್ಶನ Read More »

ಕಿಶೋರ ಯಕ್ಷಗಾನ ಸಂಭ್ರಮ – 2022ರ – 5ನೇ ದಿನದ ಪ್ರದರ್ಶನ

ಕಿಶೋರ ಯಕ್ಷಗಾನ ಸಂಭ್ರಮ-2022ರ 5ನೇ ದಿನದ ಪ್ರದರ್ಶನವಾಗಿ ನಿನ್ನೆ (01-12-2022) ಶ್ರೀಕೃಷ್ಣ ಮಠದ ರಾಜಾಂಗಣದಲ್ಲಿ  ಮಲ್ಪೆ ಶ್ರೀ ನಾರಾಯಣ ಗುರು ಆಂಗ್ಲ ಮಾಧ್ಯಮ ಶಾಲಾ ವಿದ್ಯಾರ್ಥಿಗಳಿಂದ ರಾಮಾಶ್ವಮೇಧ (ನಿ: ರತ್ನಾಕರ ಆಚಾರ್) ಹಾಗೂ ಕಡಿಯಾಳಿ ಯು. ಕಮಲಾ ಬಾಯಿ ಪ್ರೌಢ ಶಾಲಾ ವಿದ್ಯಾರ್ಥಿಗಳಿಂದ ಶಶಿಪ್ರಭಾ ಪರಿಣಯ (ನಿ: ನರಸಿಂಹ ತುಂಗ) ಯಕ್ಷಗಾನ ಪ್ರದರ್ಶನಗೊಂಡಿತು. ದಾವಣಗೆರೆಯಿಂದ ಪ್ರವಾಸಕ್ಕೆ ಬಂದ ಸುಮಾರು 150 ವಿದ್ಯಾರ್ಥಿಗಳು ಕರಾವಳಿ ಕರ್ನಾಟಕದ ಅಪೂರ್ವ ಯಕ್ಷಗಾನವನ್ನು ವೀಕ್ಷಿಸಿ ಸಂತಸಪಟ್ಟು, ಗ್ರೂಫ್ ಫೋಟೋದಲ್ಲಿ ಭಾಗಿಯಾದರು. ಹೀಗೆ ಪ್ರತೀದಿನ

ಕಿಶೋರ ಯಕ್ಷಗಾನ ಸಂಭ್ರಮ – 2022ರ – 5ನೇ ದಿನದ ಪ್ರದರ್ಶನ Read More »

ಯಕ್ಷ ಕಲಾತಪಸ್ವಿ ಕುಂಬ್ಳೆ ಸುಂದರ ರಾಯರಿಗೆ ಶ್ರದ್ಧಾಂಜಲಿ

ಆರು ದಶಕಗಳ ಕಾಲ ತಮ್ಮ ಮಾತಿನ ಮೋಡಿಯಿಂದ ಯಕ್ಷರಂಗವನ್ನು ಆಳಿದ ಹಿರಿಯ ಯಕ್ಷಗಾನ ಕಲಾವಿದ ಕುಂಬ್ಳೆ ಸುಂದರ ರಾಯರಿಗೆ ನಾಗರಿಕ ಶ್ರದ್ಧಾಂಜಲಿ ಯಕ್ಷಗಾನ ಕಲಾರಂಗದ ನೇತೃತ್ವದಲ್ಲಿ ಉಡುಪಿ ಶ್ರೀಕೃಷ್ಣ ಮಠದ ರಾಜಾಂಗಣದಲ್ಲಿ 01-12-2022ರಂದು ಜರಗಿತು. ಪ್ರಸಂಗಕರ್ತ ಪಾರ್ತಿಸುಬ್ಬ ಪ್ರಶಸ್ತಿ ಪುರಸ್ಕೃತ ಡಿ.ಎಸ್ ಶ್ರೀಧರ್ ಅವರು ಕುಂಬಳೆಯವರ ಮಾತಿನ ಪ್ರೌಢಿಮೆಯನ್ನು ಯಕ್ಷಗಾನ ಬಯಲಾಟ ಅಕಾಡೆಮಿಯ ಸ್ಥಾಪಕ ಅಧ್ಯಕ್ಷರಾಗಿ ಪಾರ್ತಿಸುಬ್ಬ ಪ್ರಶಸ್ತಿಯ ಸ್ಥಾಪನೆ, ಹಿಂದೆ ಇದ್ದ ಪ್ರಶಸ್ತಿಯ ಸಂಖ್ಯೆ ಮತ್ತು ಮೊತ್ತವನ್ನು ವೃದ್ಧಿಸುವಲ್ಲಿ ಅವರು ಮಾಡಿದ ಪ್ರಯತ್ನ, ಯಕ್ಷೋಪಾಸಕರು ಪುಸ್ತಕ

ಯಕ್ಷ ಕಲಾತಪಸ್ವಿ ಕುಂಬ್ಳೆ ಸುಂದರ ರಾಯರಿಗೆ ಶ್ರದ್ಧಾಂಜಲಿ Read More »

ಕಿಶೋರ ಯಕ್ಷಗಾನ ಸಂಭ್ರಮ – 2022ರ – 4ನೇ ದಿನದ ಪ್ರದರ್ಶನ

ಕಿಶೋರ ಯಕ್ಷಗಾನ ಸಂಭ್ರಮ-2022ರ 4ನೇ ದಿನದ ಪ್ರದರ್ಶನವಾಗಿ ನಿನ್ನೆ (30-11-2022) ಶ್ರೀಕೃಷ್ಣ ಮಠದ ರಾಜಾಂಗಣದಲ್ಲಿ  ಮಣಿಪಾಲ ಪದವಿ ಪೂರ್ವ ಕಾಲೇಜು ವಿದ್ಯಾರ್ಥಿಗಳಿಂದ ಶಶಿಪ್ರಭಾ ಪರಿಣಯ (ನಿ: ಶಾಂತಾರಾಮ ಆಚಾರ್ಯ) ಹಾಗೂ ಕಿದಿಯೂರು ಎಸ್.ವಿ.ಎಸ್.ಟಿ ಪ್ರೌಢ ಶಾಲಾ ವಿದ್ಯಾರ್ಥಿಗಳಿಂದ ರುಕ್ಮಾವತಿ ಕಲ್ಯಾಣ (ನಿ: ನಿತ್ಯಾನಂದ ಶೆಟ್ಟಿಗಾರ್) ಯಕ್ಷಗಾನ ಪ್ರದರ್ಶನಗೊಂಡಿತು.

ಕಿಶೋರ ಯಕ್ಷಗಾನ ಸಂಭ್ರಮ – 2022ರ – 4ನೇ ದಿನದ ಪ್ರದರ್ಶನ Read More »

We're currently hard at work gathering information and crafting content to bring you the best experience. Stay tuned for exciting updates!