ಯಕ್ಷಗಾನ ಕಲಾರಂಗದ ವತಿಯಿಂದ 34ನೇ ಮನೆ ಹಸ್ತಾಂತರ – 2022
ಹೆಗ್ಗುಂಜೆ ಗ್ರಾಮದ ಯಕ್ಷಗಾನ ಮದ್ದಲೆವಾದಕ ನೀರ್ಜೆಡ್ಡು ವಿಜಯ ನಾಯ್ಕ್ (ಮಡಾಮಕ್ಕಿ ಮೇಳ) ಇವರಿಗೆ ಮಣಿಪಾಲದ ಡಾ. ಸತೀಶ್ ಕಾಮತ್ ಮತ್ತು ಶೀಲಾ ಕಾಮತ್ ಕುಟುಂಬಿಕರು, ಉಡುಪಿಯ ಗುರುಸ್ಮೃತಿ ಟ್ರಸ್ಟ್ ಹಾಗೂ ಗೋಕುಲ್ ಕಾಮತ್ ಇವರ ಪ್ರಾಯೋಜಕತ್ವದಲ್ಲಿ ನಿರ್ಮಿಸಿಕೊಟ್ಟ ನೂತನ ಮನೆ ‘ಕುಸುಮ್ ವಿಹಾರ್’ ಇದರ ಉದ್ಘಾಟನೆಯನ್ನು ಕಾಸರಗೋಡಿನ ಶ್ರೀ ಎನ್. ರಾಮದಾಸ್ ಕಾಮತ್ (ನಿವೃತ್ತ ಮುಖ್ಯಶಿಕ್ಷಕರು) ಇವರು ದಿನಾಂಕ 22-10-2022ರಂದು ನೆರವೇರಿಸಿದರು. ಗುರುಸ್ಮೃತಿ ಟ್ರಸ್ಟ್ ನ ವರಿಷ್ಠರಾದ ಡಾ. ದೀಪಕ್ ಪ್ರಭು ಮಾತನಾಡಿ ತಮ್ಮ ಮಾವ, ಶತಾಯುಷಿ […]
ಯಕ್ಷಗಾನ ಕಲಾರಂಗದ ವತಿಯಿಂದ 34ನೇ ಮನೆ ಹಸ್ತಾಂತರ – 2022 Read More »