ವಿದ್ಯಾಪೋಷಕ್ ಯಕ್ಷಗಾನ ಕಲಾರಂಗದ ವತಿಯಿಂದ 32ನೇ ಮನೆ ಹಸ್ತಾಂತರ – 2022
ವಿದ್ಯಾಪೋಷಕ್ ಫಲಾನುಭವಿ ವಿದ್ಯಾರ್ಥಿನಿಯಾದ ಪಳ್ಳಿ ನಿಂಜೂರಿನ ಶ್ರೀಮತಿ ಕುಸುಮಾ ಹಾಗೂ ಶ್ರೀ ಗೋಪಾಲ ಆಚಾರ್ಯ ಇವರ ಪುತ್ರಿ ದೀಕ್ಷಾ (ದ್ವಿತೀಯ ಪಿ.ಯು.ಸಿ) ಇವಳಿಗೆ ಉಡುಪಿಯ ಅರುಣ್ ಕುಮಾರ್ ಅವರ ಪ್ರಾಯೋಜಕತ್ವದಲ್ಲಿ ನಿರ್ಮಿಸಿಕೊಟ್ಟ ನೂತನ ಮನೆ ‘ಶ್ರೀದೇವಿ ನಿಲಯ’ವನ್ನು ಶ್ರೀಮತಿ ಶ್ರೀದೇವಿ ಅರುಣ್ ಕುಮಾರ್ ಮತ್ತು ಶ್ರೀ ಅರುಣ್ ಕುಮಾರ್ ಅವರು 07-07-2022 ರಂದು ಜ್ಯೋತಿ ಬೆಳಗಿಸಿ ಉದ್ಘಾಟಿಸಿದರು. ಯಕ್ಷಗಾನ ಕಲಾರಂಗದಂತಹ ಸಂಸ್ಥೆಯೊಂದಿಗೆ ನಿಕಟ ಬಾಂಧವ್ಯ ನನಗೆ ತುಂಬಾ ಸಂತೋಷ ನೀಡಿದೆ. ಈ ಮನೆಯಲ್ಲಿ ಎಲ್ಲರೂ ಸುಖ ಸಂತೋಷದಿಂದ …
ವಿದ್ಯಾಪೋಷಕ್ ಯಕ್ಷಗಾನ ಕಲಾರಂಗದ ವತಿಯಿಂದ 32ನೇ ಮನೆ ಹಸ್ತಾಂತರ – 2022 Read More »