ತಾಳಮದ್ದಲೆ ಸಪ್ತಾಹ ಉದ್ಘಾಟನೆ – 2022
ಯಕ್ಷಗಾನ ಕಲಾರಂಗ ಕಳೆದ 24 ವರ್ಷಗಳಿಂದ ಆಯೋಜಿಸುತ್ತಾ ಬಂದ ತಾಳಮದ್ದಲೆ ಸಪ್ತಾಹ ‘ಉತ್ತರ ರಾಮಾಯಣ’ವು ದಿನಾಂಕ 23-05-2022 ರಂದು ಉಡುಪಿ ಶ್ರೀಕೃಷ್ಣ ಮಠದ ರಾಜಾಂಗಣದಲ್ಲಿ ಉದ್ಘಾಟನೆಗೊಂಡಿತು. ಪರ್ಯಾಯ ಶ್ರೀಕೃಷ್ಣಾಪುರ ಮಠಾಧೀಶರಾದ ಶ್ರೀ ಶ್ರೀ ವಿದ್ಯಾಸಾಗರ ತೀರ್ಥ ಶ್ರೀಪಾದರು ಜ್ಯೋತಿ ಬೆಳಗಿಸಿ ಉದ್ಘಾಟಿಸಿ, ತಾಳಮದ್ದಲೆ ನಮ್ಮ ಪುರಾಣಲೋಕವನ್ನು ಅನಾವರಣಗೊಳಿಸುವ ವಿಶಿಷ್ಟ ಕಲಾಪ್ರಕಾರ. ಅರ್ಥಧಾರಿಗಳು ಮೂಲ ಕೃತಿಗೆ ಚ್ಯುತಿ ಬಾರದಂತೆ ವಿಷಯ ಪ್ರತಿಪಾದಿಸಿ ಜನಮಾನಸಕ್ಕೆ ನಮ್ಮ ಪುರಾಣ ಸಂಪತ್ತನ್ನು ತಲುಪಿಸಬೇಕೆಂದು ತಮ್ಮ ಅನುಗ್ರಹ ಸಂದೇಶದಲ್ಲಿ ನುಡಿದರು. ಜ್ಯೋತಿಷ್ಯ ವಿದ್ವಾನ್ ಕೆ. […]
ತಾಳಮದ್ದಲೆ ಸಪ್ತಾಹ ಉದ್ಘಾಟನೆ – 2022 Read More »