Yakshagana Kalaranga

Yakshagana Kalaranga

ಯಕ್ಷಗಾನ ಕಲಾರಂಗದ 73 ನೆಯ ಮನೆ ಹಸ್ತಾಂತರ

ಮಂದಾರ್ತಿ ಮೇಳದ ಕಲಾವಿದರಾದ ಸುರೇಶ್ ಆಚಾರ್ಯ ಇವರಿಗೆ ಬ್ರಹ್ಮಾವರ ತಾಲೂಕಿನ ಪೇತ್ರಿಯ ಕನ್ನಾರಿನಲ್ಲಿ ಮಂದಾರ್ತಿ ಕೃಷ್ಣ ಅಡಿಗರ ಸ್ಮರಣೆಯಲ್ಲಿ ಶ್ರೀ ರಾಘವೇಂದ್ರ ಚಾರಿಟೇಬಲ್ ಟ್ರಸ್ಟ್, ಹೆಬ್ರಿ ಇದರ ಪ್ರಾಯೋಜಕತ್ವದಲ್ಲಿ 6.50 ಲಕ್ಷ ರೂ.ವೆಚ್ಚದಲ್ಲಿ,ಕೇವಲ 40 ದಿನಗಳಲ್ಲಿ ನಿರ್ಮಿಸಿದ ‘ಶಾರದಾಕೃಷ್ಣ’ ಮನೆಯನ್ನು 29.05.2025ರಂದು ಪೇಜಾವರ ಮಠಾಧೀಶರಾದ ಶ್ರೀ ಶ್ರೀ ವಿಶ್ವಪ್ರಸನ್ನತೀರ್ಥ ಶ್ರೀಪಾದರು ಜ್ಯೋತಿ ಬೆಳಗಿಸಿ ಉದ್ಘಾಟಿಸಿ,ಎಲ್ಲವೂ ಕೃಷ್ಣ ಸಂಕಲ್ಪ, ಬಿರುಗಾಳಿ ಸುರೇಶ ಆಚಾರ್ಯರ ಮನೆಯನ್ನು ಹಾರಿಸಿತು. ಇದು ಅವರಿಗೆ ಅನುಕೂಲವೇ ಆಯಿತು. ಭಾರ್ಗವಿ ಮತ್ತು ರಾಮಚಂದ್ರ ಐತಾಳ ದಂಪತಿಗಳು […]

ಯಕ್ಷಗಾನ ಕಲಾರಂಗದ 73 ನೆಯ ಮನೆ ಹಸ್ತಾಂತರ Read More »

ವಿದ್ಯಾಪೋಷಕ್ 72 ನೆಯ ಮನೆ ಹಸ್ತಾಂತರ.

ವಿದ್ಯಾಪೋಷಕ್ ದ್ವಿತೀಯ ಪಿ.ಯು ವಿದ್ಯಾರ್ಥಿನಿ ಶ್ರಾವಣಿ (ಶ್ರೀಮತಿ ಶಾಲಿನಿ ಮತ್ತು ಶ್ರೀ ಗಣೇಶ್ ಕೊಠಾರಿ ಇವರ ಪುತ್ರಿ) ಇವಳಿಗೆ ಕುಂದಾಪುರ ತಾಲೂಕಿನ ಕಮಲಶಿಲೆಯಲ್ಲಿ ಉಡುಪಿ ಬನ್ನಂಜೆಯ ಯು. ಎಸ್ . ಶ್ರೀಧರ್ ಶೇಟ್ ಅವರು ತಮ್ಮ ಮಾತೃಶ್ರೀಯವರ ಜನ್ಮ ಶತಾಬ್ದಿಯ ಸವಿನೆನಪಿನಲ್ಲಿ ನಿರ್ಮಿಸಿಕೊಟ್ಟ ‘ಸುಮಿತ್ರಾ ಸುಂದರ’ ಮನೆಯನ್ನು ಕಮಲಶಿಲೆಯ ಶ್ರೀ ದುರ್ಗಾಪರಮೇಶ್ವರೀ ದೇವಸ್ಥಾನದ ಅನುವಂಶಿಕ ಆಡಳಿತ ಮುಕ್ತೇಸರರಾದ ಶ್ರೀ ಸಚ್ಚಿದಾನಂದ ಛಾತ್ರಾ ಅವರು 25,05, 2025 ರಂದು ಜ್ಯೋತಿ ಬೆಳಗಿಸಿ ಉದ್ಘಾಟಿಸಿ ಸಮಾಜದಲ್ಲಿ ಇದ್ದವರು ಇಲ್ಲದವರಿಗೆ ನೀಡುವ

ವಿದ್ಯಾಪೋಷಕ್ 72 ನೆಯ ಮನೆ ಹಸ್ತಾಂತರ. Read More »

ವಿದ್ಯಾಪೋಷಕ್ 71 ನೆಯ ಮನೆ ಹಸ್ತಾಂತರ

ವಿದ್ಯಾಪೋಷಕ್ ದ್ವಿತೀಯ ಪಿ.ಯು ವಿದ್ಯಾರ್ಥಿನಿ ಮನ್ವಿತಾ (ಶ್ರೀಮತಿ ಯಶೋಧಾ ಮತ್ತು ದಿ. ರವಿ ಇವರ ಪುತ್ರಿ) ಇವಳಿಗೆ ಕಿರಿಮಂಜೇಶ್ವರದಲ್ಲಿ ಉಡುಪಿಯ ಡಾ. ಪಿ. ಎಸ್. ಗುರುಮೂರ್ತಿಯವರು ಅಗಲಿದ ತಮ್ಮ ತೀರ್ಥರೂಪರಾದ ಪಾದೆಬೆಟ್ಟು ಸುಬ್ರಹ್ಮಣ್ಯ ಭಟ್ ಇವರ ಜನ್ಮಶತಾಬ್ಧಿಯ ಪ್ರಯುಕ್ತ 6.50 ಲಕ್ಷ ರೂ. ವೆಚ್ಚದಲ್ಲಿ ನಿರ್ಮಿಸಿಕೊಟ್ಟ ‘ಸುವಸಂತಿ’ ಮನೆಯನ್ನು ಡಾ. ಗುರುಮೂರ್ತಿ ಮತ್ತು ಡಾ. ರಾಜೇಶ್ವರೀ ದಂಪತಿಗಳು ಜ್ಯೋತಿ ಬೆಳಗಿಸಿ ಉದ್ಘಾಟಿಸಿ 18.5.2025 ರಂದುತಮ್ಮಬದುಕಿನ ಅತ್ಯಂತ ಸಂಭ್ರಮದ ಕ್ಷಣವಿದು, ಇದು ತಂದೆಯ ಜನ್ಮಶತಾಬ್ಧಿಯ ದಿನವೇ ಕೂಡಿ ಬಂದಿರುವುದು

ವಿದ್ಯಾಪೋಷಕ್ 71 ನೆಯ ಮನೆ ಹಸ್ತಾಂತರ Read More »

ವಿದ್ಯಾಪೋಷಕ್‍ನ 70ನೆಯ ಮನೆ ಉದ್ಘಾಟನೆ.

ಯಕ್ಷಗಾನ ಕಲಾರಂಗ ಬೈಂದೂರು ತಾಲೂಕಿನ ಗೋಳಿಹೊಳೆಯ ವಿದ್ಯಾಪೋಷಕ್ ದ್ವಿತೀಯ ಪಿಯುಸಿ ವಿದ್ಯಾರ್ಥಿ ವರದ ಎಂ. ಎನ್. ಇವನಿಗೆ ರೂಪಾಯಿ 6,00,000/- ವೆಚ್ಚದಲ್ಲಿ ಸಂಸ್ಥೆಯ ಮಹಾದಾನಿಗಳಾದ ಮಂಗಳೂರಿನ ಪಿ. ಗೋಕುಲನಾಥ ಪ್ರಭುಗಳು ತಮ್ಮ 70ನೆಯ ವರ್ಷಾಚರಣೆಯ ಸಂದರ್ಭದಲ್ಲಿ ನಿರ್ಮಿಸಿಕೊಟ್ಟ ನೂತನ ಮನೆ ‘ಗೋಕುಲ ನಿಲಯದ’ದ ಉದ್ಘಾಟನೆ 02.05.2025 ರಂದು ಜರಗಿತು. ಜ್ಯೋತಿ ಬೆಳಗಿಸಿ ಉದ್ಘಾಟಿಸಿದ ಉದ್ಯಮಿ ಗೋಕುಲನಾಥ ಪ್ರಭುಗಳು ಇದು ನನ್ನ ಪತ್ನಿ ನಿವೇದಿತಾಳ ಸೂಚನೆ, ಅರ್ಹ ಫಲಾನುಭವಿಗೆ ಮನೆ ನಿರ್ಮಿಸಿಕೊಟ್ಟ ಧನ್ಯತೆ ನಮಗಾಗಿದೆ. ಯಕ್ಷಗಾನ ಕಲಾರಂಗಕ್ಕೆ ನೀಡಿದ

ವಿದ್ಯಾಪೋಷಕ್‍ನ 70ನೆಯ ಮನೆ ಉದ್ಘಾಟನೆ. Read More »

ವಿದ್ಯಾಪೋಷಕ್‍ನ 69ನೇ ಮನೆ ಉದ್ಘಾಟನೆ.

ಯಕ್ಷಗಾನ ಕಲಾರಂಗ ಕಾರ್ಕಳ ತಾಲೂಕಿನ ರೆಂಜಾಳದ ವಿದ್ಯಾಪೋಷಕ್ ದ್ವಿತೀಯ ಪಿಯುಸಿ ವಿದ್ಯಾರ್ಥಿನಿ ನಿಖಿತಾಳಿಗೆ ರೂಪಾಯಿ 6,00,000/- ವೆಚ್ಚದಲ್ಲಿ ಭೀಮ ಗೋಲ್ಡ್ ಪ್ರೈ.ಲಿ.ನ ಪ್ರಾಯೋಜಕತ್ವದಲ್ಲಿ ನಿರ್ಮಿಸಿಕೊಟ್ಟ ಮನೆ ‘ಗೋಕುಲ’ದ ಉದ್ಘಾಟನೆ 28.04.2025 ರಂದು ಜರಗಿತು. ಬೆಂಗಳೂರು ಭೀಮ ಗೋಲ್ಡ್ ಪ್ರೈ. ಲಿ.ನ ಕ್ಲಸ್ಟರ್ ಹೆಡ್ ಕಾರ್ತಿಕ್ ರಾವ್ ಅವರು ಜ್ಯೋತಿ ಬೆಳಗಿಸಿ ಉದ್ಘಾಟಿಸಿ, ಯಕ್ಷಗಾನ ಕಲಾರಂಗ ಶಿಕ್ಷಣ ಮತ್ತು ಸಮಾಜಕ್ಕೆ ನಿಸ್ವಾರ್ಥವಾಗಿ ಸಲ್ಲಿಸುತ್ತಿರುವ ಸೇವೆ ಎಲ್ಲ ಸಂಘಟನೆಗಳಿಗೂ ಮಾದರಿಯಾಗಿದೆ. ಮುಂದಿನ ದಿನಗಳಲ್ಲೂ ನಮ್ಮ ಸಂಸ್ಥೆ ನಿಮ್ಮ ಸಾಮಾಜಿಕ ಕಾರ್ಯಗಳಿಗೆ

ವಿದ್ಯಾಪೋಷಕ್‍ನ 69ನೇ ಮನೆ ಉದ್ಘಾಟನೆ. Read More »

ವಿದ್ಯಾಪೋಷಕ್‍ನ 68ನೇ ಮನೆ ಉದ್ಘಾಟನೆ.

ಯಕ್ಷಗಾನ ಕಲಾರಂಗ ಬ್ರಹ್ಮಾವರ ತಾಲೂಕಿನ ಯಡ್ತಾಡಿಯ ವಿದ್ಯಾಪೋಷಕ್‍ನ ದ್ವಿತೀಯ ಪಿಯುಸಿ ವಿದ್ಯಾರ್ಥಿನಿ ಸುಶ್ಮಿತಾಳಿಗೆ 6 ಲಕ್ಷ ರೂ. ವೆಚ್ಚದಲ್ಲಿ ನಿರ್ಮಿಸಿಕೊಟ್ಟ ಮನೆಯ ಉದ್ಘಾಟನೆ 22.04.2025 ರಂದು ಜರಗಿತು. ಓಎನ್‍ಜಿಸಿಯ ನಿವೃತ್ತ ಸಿ.ಜಿ.ಎಂ. ಬನ್ನಾಡಿ ನಾರಾಯಣ ಆಚಾರ್ ಇವರು ತಮ್ಮ ಮಾತೃಶ್ರೀಯವರಾದ, ಬನ್ನಾಡಿ ಮಂಜುನಾಥ ಅಕ್ಕಸಾಲರ ಧರ್ಮಪತ್ನಿ ಬನ್ನಾಡಿ ಪದ್ದು ಆಚಾರ್ ಇವರ ಸ್ಮರಣಾರ್ಥ ಪ್ರಾಯೋಜಿಸಿದ ‘ಪದ್ಮಾಲಯ’ ಮನೆಯನ್ನು ಅವರೇ ಜ್ಯೋತಿ ಬೆಳಗಿಸಿ ಉದ್ಘಾಟಿಸಿದರು. ಬಾಲ್ಯದ ತನ್ನ ಕಷ್ಟದ ದಿನಗಳನ್ನು ಸ್ಮರಿಸಿಕೊಂಡು ತನ್ನ ತಾಯಿಯ ತ್ಯಾಗ ಮತ್ತು ತನಗೆ

ವಿದ್ಯಾಪೋಷಕ್‍ನ 68ನೇ ಮನೆ ಉದ್ಘಾಟನೆ. Read More »

ಯಕ್ಷಗಾನ ಕಲಾರಂಗ – ಕಲಾವಿದನ ಮನೆಗೆ ಶಿಲಾನ್ಯಾಸ

ಮಂದಾರ್ತಿ ಮೇಳದ ಚೆಂಡೆವಾದಕರಾದ ಸುರೇಶ್ ಆಚಾರ್ಯ,ಕನ್ನಾರ್ ಇವರಿಗೆ ಪೇತ್ರಿಯ ಆಚಾರ್ ಬೆಟ್ಟಿನಲ್ಲಿ,ಹೆಬ್ರಿಯ ಡಾ.ಭಾರ್ಗವಿ ಐತಾಳ್ ಇವರ ಪ್ರಾಯೋಜಕದಲ್ಲಿ ನಿರ್ಮಾಣಗೊಳ್ಳಲಿರುವ ನೂತನ ಮನೆಯ ಶಿಲಾನ್ಯಾಸವನ್ನು 20-4-2025 ರಂದು ಕೃಷಿತಜ್ಞರು, ಅರ್ಥಧಾರಿಯೂ ಆದ ಡಾ.ವೈಕುಂಠ ಹೇರ್ಳೆ ಅವರು ನೆರವೇರಿಸಿದರು. ಯಕ್ಷಗಾನ ಕಲಾರಂಗದ ಅಧ್ಯಕ್ಷರಾದ ಎಂ. ಗಂಗಾಧರ ರಾವ್ ರವರು ಮನೆ ನಿರ್ಮಿಸಲಿದ್ದು,ಇದೇ ಮೇ ತಿಂಗಳ ಅಂತ್ಯದೊಳಗೆ ಪೂರ್ಣಗೊಳ್ಳಲಿದೆ. ಈ ಸಂದರ್ಭದಲ್ಲಿ ವೈದಿಕ ವಿದ್ವಾಂಸ ಹಾಗೂ ಸಂಸ್ಥೆಯ ಸದಸ್ಯರೂ ಆದ ಸೀತಾರಾಮ ಭಟ್,ಸಾಮಾಜಿಕ ಕಾರ್ಯಕರ್ತರಾದ ಕಮಲಾಕ್ಷ ಹೆಬ್ಬಾರ್,ಯಕ್ಷಗಾನ ಕಲಾರಂಗದ ಕಾರ್ಯದರ್ಶಿ ಮುರಲಿ

ಯಕ್ಷಗಾನ ಕಲಾರಂಗ – ಕಲಾವಿದನ ಮನೆಗೆ ಶಿಲಾನ್ಯಾಸ Read More »

ಭೀಮ-ಯಕ್ಷಶಿಕ್ಷಣ ವಿದ್ಯಾರ್ಥಿಗಳಿಗೆ ನಾಲ್ಕು ದಿನಗಳ ಮುಖವರ್ಣಿಕೆ ಮತ್ತು ವೇಷ ಕಟ್ಟಿಕೊಳ್ಳುವ ಶಿಬಿರ

ಭೀಮ-ಯಕ್ಷಶಿಕ್ಷಣ ಸನಿವಾಸ ಶಿಬಿರದ ಮುಂದುವರಿದ ಭಾಗವಾಗಿ ಆಸಕ್ತ 18 ವಿದ್ಯಾರ್ಥಿಗಳಿಗೆ ನಾಲ್ಕು ದಿನಗಳ ಮುಖವರ್ಣಿಕೆ ಮತ್ತು ವೇಷ ಕಟ್ಟಿಕೊಳ್ಳುವ ಶಿಬಿರ 15-04-25 ರಂದು ಐವೈಸಿಯಲ್ಲಿ ಆರಂಭಗೊಂಡಿತು. ಗುರು ಬನ್ನಂಜೆ ಸುವರ್ಣರ ಮಾರ್ಗದರ್ಶನದಲ್ಲಿ ಮಿಥುನ್ ನಾಯಕ್ ಮತ್ತು ನರಸಿಂಹ ತುಂಗರು ವಿದ್ಯಾರ್ಥಿಗಳಿಗೆ ಬಣ್ಣಗಾರಿಕೆಯ ಸೂಕ್ಷ್ಮವನ್ನು ತಿಳಿಸಿದರು.ಇದೇ ಸಂದರ್ಭದಲ್ಲಿ ಇಂಗ್ಲೆಂಡಿನಲ್ಲಿದ್ದು, ಹವ್ಯಾಸಿ ಕಲಾವಿದರಾಗಿ,ಯು.ಕೆ.ಯಲ್ಲಿ ಯಕ್ಷಗಾನದ ರಾಯಭಾರಿಯಂತೆ ಕಾರ್ಯನಿರ್ವಹಿಸುತ್ತಿರುವ ಡಾ.ಗುರುಪ್ರಸಾದ್ ಪಟ್ವಾಲ್ ಭೇಟಿ ನೀಡಿ ಸಂಸ್ಥೆಯ ಕಾರ್ಯಚಟುವಟಿಕೆಯನ್ನು ಮೆಚ್ಚಿ,ಸಂತಸ ವ್ಯಕ್ತಪಡಿಸಿದರು.

ಭೀಮ-ಯಕ್ಷಶಿಕ್ಷಣ ವಿದ್ಯಾರ್ಥಿಗಳಿಗೆ ನಾಲ್ಕು ದಿನಗಳ ಮುಖವರ್ಣಿಕೆ ಮತ್ತು ವೇಷ ಕಟ್ಟಿಕೊಳ್ಳುವ ಶಿಬಿರ Read More »

ವಿದ್ಯಾಪೋಷಕ್‍ನ 67ನೇ ಮನೆ ಉದ್ಘಾಟನೆ.

ಯಕ್ಷಗಾನ ಕಲಾರಂಗ ಕುಂದಾಪುರ ತಾಲೂಕಿನ ಕೋಟೇಶ್ವರದ ಕುಂಬ್ರಿಯ ವಿದ್ಯಾಪೋಷಕ್ ಪ್ರಥಮ ಬಿ.ಕಾಂ ವಿದ್ಯಾರ್ಥಿನಿ ಪೃಥ್ವಿಗೆ 6 ಲಕ್ಷ ರೂ.ವೆಚ್ಚದಲ್ಲಿ ನಿರ್ಮಿಸಿಕೊಟ್ಟ ಮನೆಯ ಉದ್ಘಾಟನೆ 10.04.2025 ರಂದು ಜರಗಿತು. ಉದಯವಾಣಿಯ ನಿವೃತ್ತ ಉಪಸಂಪಾದಕ,ಪ್ರಕೃತ ಬೆಂಗಳೂರಿನಲ್ಲಿರುವ ಹಾರ್ಯಾಡಿ ಮಂಜುನಾಥ ಭಟ್ಟರು ತಮ್ಮ ತಾಯಿ ಗಂಗಾ ಲಕ್ಷ್ಮೀನಾರಾಯಣ ಭಟ್ಟರು ಮತ್ತು ಅತ್ತೆ ಐರೋಡಿ ಭಾಗೀರಥಿ ನಾಗಪ್ಪಯ್ಯ ಅಲ್ಸೆ ಇವರ ಸ್ಮರಣಾರ್ಥ ಪ್ರಾಯೋಜಿಸಿದ ‘ಗಂಗಾ ಭಾಗೀರಥಿ’ ಮನೆಯನ್ನು ಬೆದ್ರಾಡಿ ಗಣಪತಿ ಭಟ್ಟರು ಜ್ಯೋತಿ ಬೆಳಗಿಸಿ ಉದ್ಘಾಟಿಸಿದರು. ತನ್ನ ಕಾರ್ಯಕ್ಷಮತೆಯಿಂದ ಕಲಾರಂಗವು ಸಮಾಜದ ವಿಶ್ವಾಸವನ್ನು

ವಿದ್ಯಾಪೋಷಕ್‍ನ 67ನೇ ಮನೆ ಉದ್ಘಾಟನೆ. Read More »

We're currently hard at work gathering information and crafting content to bring you the best experience. Stay tuned for exciting updates!