ಯಕ್ಷಗಾನ ಕಲಾರಂಗ ವೃತ್ತಿ ಮೇಳದ ಕಲಾವಿದರಿಗಾಗಿ ಆಯೋಜಿಸಿದ ನಾಲ್ಕು ದಿನಗಳ ‘ಯಕ್ಷಗಾನ ಮಾರ್ಗದರ್ಶಿ ಶಿಬಿರ’ದ ಉದ್ಘಾಟನಾ ಸಮಾರಂಭ-2025
ಕಲಾಭಿವ್ಯಕ್ತಿಯಲ್ಲಿ ಔಚಿತ್ಯ ಪ್ರಜ್ಞೆ ಬಹಳ ಮುಖ್ಯ – ಶ್ರೀ ಹರಿನಾರಾಯಣದಾಸ ಅಸ್ರಣ್ಣ. ಭರತ ನಾಟ್ಯಶಾಸ್ತ್ರದಲ್ಲಿ ಹೇಳಿದ ಆಂಗಿಕ, ವಾಚಿಕ, ಸಾತ್ವಿಕ, ಆಹಾರ್ಯ ಈ ನಾಲ್ಕು ಅಂಗಗಳನ್ನು ಹೊಂದಿರುವ ಯಕ್ಷಗಾನ ಒಂದು ಪರಿಪೂರ್ಣ ಕಲಾಪ್ರಕಾರ. ಇದರ ಸ್ಪಷ್ಟವಾದ ತಿಳುವಳಿಕೆ ಯಕ್ಷಗಾನ ಕಲಾವಿದನಿಗಿರಬೇಕು. ಔಚಿತ್ಯ ಪ್ರಜ್ಞೆ ಇಲ್ಲದಿದ್ದರೆ ಅಪಸವ್ಯಗಳು ಆಗುವ ಸಾಧ್ಯತೆಯಿದೆ. ಕಲಾವಿದರಿಗೆ ಈ ಅರಿವನ್ನು ಮೂಡಿಸುವ ಕಾರ್ಯಗಾರ ಶಿಬಿರಗಳು ನಿರಂತರ ನಡೆಯುತ್ತಿರಬೇಕು ಎಂದು ಕಟೀಲು ದೇವಳದ ಆನುವಂಶಿಕ ಅರ್ಚಕರಾದ ಶ್ರೀ ಹರಿನಾರಾಯಣದಾಸ ಅಸ್ರಣ್ಣರು ಹೇಳಿದರು. ಅವರು 01.07.2025 ರಂದು […]