ವಿದ್ಯಾಪೋಷಕ್ ವಿನಮ್ರ ಸಹಾಯಧನ – 2025 – ಸಮಾರೋಪ ಸಮಾರಂಭ
ಪ್ರತ್ಯರ್ಪಣಕ್ಕಿಂತಲು ದೊಡ್ಡ ಧರ್ಮವಿಲ್ಲ – ಶ್ರೀ ಶ್ರೀ ಸುಗುಣೇಂದ್ರತೀರ್ಥ ಶ್ರೀಪಾದರು ಉಡುಪಿ : ಯಕ್ಷಗಾನ ಕಲಾರಂಗ (ರಿ.), ಉಡುಪಿ ಇದರ ಅಂಗ ಸಂಸ್ಥೆಯಾದ ವಿದ್ಯಾಪೋಷಕ್ ಉಡುಪಿ ಜಿಲ್ಲೆಯ ಪ್ರತಿಭಾವಂತ ಬಡ ವಿದ್ಯಾರ್ಥಿಗಳಿಗೆ ಕಳೆದ 20 ವರ್ಷಗಳಿಂದ ಆರ್ಥಿಕ ನೆರವು ನೀಡುತ್ತಿದ್ದು, ಈ ವರ್ಷ 1234 ವಿದ್ಯಾರ್ಥಿಗಳಿಗೆ 1,38,68,000/- ರೂಪಾಯಿ ವಿದ್ಯಾರ್ಥಿವೇತನವನ್ನು ಅಕ್ಟೋಬರ್ 05, 2025 ಭಾನುವಾರ ಉಡುಪಿ ಶ್ರೀಕೃಷ್ಣ ಮಠದ ರಾಜಾಂಗಣದಲ್ಲಿ ವಿತರಿಸಲಾಯಿತು. ಪ್ರತ್ಯರ್ಪಣ ಗುಣದಿಂದಲೇ ಜಗತ್ತಿನ ಚಲನೆ ನಡೆಯುತ್ತದೆ. ಪಡೆದ ಸಹಾಯವನ್ನು ದಾನದ ರೂಪದಲ್ಲಿ ಮುಂದಿನ […]
ವಿದ್ಯಾಪೋಷಕ್ ವಿನಮ್ರ ಸಹಾಯಧನ – 2025 – ಸಮಾರೋಪ ಸಮಾರಂಭ Read More »