ಯಕ್ಷಗಾನ ಕಲಾರಂಗದ 79ನೆಯ ಮನೆ ಹಸ್ತಾಂತರ
ಯಕ್ಷಗಾನ ಕಲಾರಂಗ ವಿದ್ಯಾಪೋಷಕ್ ದ್ವಿತೀಯ ಪಿಯುಸಿ ವಿದ್ಯಾರ್ಥಿ ಪ್ರಜ್ವಲ್ (ಶ್ರೀಮತಿ ಜ್ಯೋತಿ ಮತ್ತು ಶ್ರೀ ಭಾಸ್ಕರ ಪೂಜಾರಿ ಇವರ ಪುತ್ರ) ಇವನಿಗೆ ಕುಂದಾಪುರ ತಾಲೂಕಿನ ಬೀಜಾಡಿಯಲ್ಲಿ ಡಾ. ಮಹಾಬಲೇಶ್ವರ ರಾವ್ ಅವರು ತಮ್ಮ ಮಾತಾ – ಪಿತರಾದ ಮಣೂರು ವಿಶ್ವನಾಥ ಮಯ್ಯ ಮತ್ತು ಸರಸ್ವತಿ ಇವರ ಸ್ಮರಣೆಯಲ್ಲಿ, 5 ಲಕ್ಷ ರೂಪಾಯಿ ವೆಚ್ಚದಲ್ಲಿ ನಿರ್ಮಿಸಿದ ‘ವಿಶ್ವಸರಸ್ವತಿ’ಯನ್ನು 17.08.2025 ರಂದು ಜ್ಯೋತಿ ಬೆಳಗಿಸಿ ಉದ್ಘಾಟಿಸಿದರು. ಬಳಿಕ ಮಾತನಾಡಿದ ಅವರು ತನ್ನ ಬಾಲ್ಯದ ಕಷ್ಟದ ದಿನಗಳು ಮತ್ತು ತಂದೆ ತಾಯಿಗಳನ್ನು […]
ಯಕ್ಷಗಾನ ಕಲಾರಂಗದ 79ನೆಯ ಮನೆ ಹಸ್ತಾಂತರ Read More »