ವಿದ್ಯಾಪೋಷಕ್ ಪದವಿ ವಿದ್ಯಾರ್ಥಿಗಳ ಶೈಕ್ಷಣಿಕ ಸಮಾವೇಶ.
ಪದವಿ ವಿದ್ಯಾರ್ಥಿಗಳ ಶೈಕ್ಷಣಿಕ ಸಮಾವೇಶ. ಯಕ್ಷಗಾನ ಕಲಾರಂಗದ ವಿದ್ಯಾಪೋಷಕ್ ಪದವಿ ವಿದ್ಯಾರ್ಥಿಗಳ ಒಂದು ದಿನದ ಶೈಕ್ಷಣಿಕ ಮಾರ್ಗದರ್ಶನ ಸಮಾವೇಶವು ಯಕ್ಷಗಾನ ಕಲಾರಂಗದ ಐವೈಸಿ ಸಭಾಂಗಣದಲ್ಲಿ 08.07.2025ರಂದು ಜರಗಿತು. ಅದಮಾರು ಶಿಕ್ಷಣ ಸಂಸ್ಥೆಗಳ ಗೌರವ ಆಡಳಿತಾಧಿಕರಿಗಳಾದ ಡಾ. ಎ. ಪಿ. ಭಟ್ ಶಿಬಿರವನ್ನು ಉದ್ಘಾಟಿಸಿ, ವಿದ್ಯಾರ್ಥಿಗಳು ಕಲಿಕೆಯೊಂದಿಗೆ ಸನ್ನಡತೆಯನ್ನು ಮೈಗೂಢಿಸಿಕೊಳ್ಳಬೇಕೆಂದು ಸಲಹೆ ನೀಡಿದರು. ಹಿರಿಯ ಉದ್ಯಮಿ ಮಡಾಮಕ್ಕಿ ಶಶಿಧರ ಶೆಟ್ಟಿಯವರು ಮುಖ್ಯ ಅಭ್ಯಾಗತರಾಗಿ ಭಾಗವಹಿಸಿದ್ದರು. ಸಿಎ ಅರುಣ್ ನಾಯಕ್ ಅವರು ವಾಣಿಜ್ಯ ವಿಭಾಗದ ವಿದ್ಯಾರ್ಥಿಗಳಿಗೆ ಮಾರ್ಗದರ್ಶನ ಮಾಡಿದರು. ಹುಬ್ಬಳ್ಳಿಯ […]
ವಿದ್ಯಾಪೋಷಕ್ ಪದವಿ ವಿದ್ಯಾರ್ಥಿಗಳ ಶೈಕ್ಷಣಿಕ ಸಮಾವೇಶ. Read More »