ವಿದ್ಯಾಪೋಷಕ್ನ ದ್ವಿತಿಯ ಪಿಯುಸಿ ಮುಗಿಸಿದ ವಿದ್ಯಾರ್ಥಿಗಳಿಗೆ ಶೈಕ್ಷಣಿಕ ಶಿಬಿರ
21.03.2025 ರಂದು ಯಕ್ಷಗಾನ ಕಲಾರಂಗದ ಐವೈಸಿ ಸಭಾಂಗಣದಲ್ಲಿ ವಿದ್ಯಾಪೋಷಕ್ನ ದ್ವಿತಿಯ ಪಿಯುಸಿ ಮುಗಿಸಿದ ವಿದ್ಯಾರ್ಥಿಗಳಿಗೆ ಒಂದು ದಿನದ ಶೈಕ್ಷಣಿಕ ಸಮಾಲೋಚನ ಶಿಬಿರ ಜರಗಿತು. ಅದಮಾರು ಎಜುಕೇಶನಲ್ ಕೌನ್ಸಿಲ್ನ ಗೌರವ ಆಡಳಿತಾಧಿಕಾರಿಗಳಾದ ಡಾ. ಎ. ಪಿ. ಭಟ್ ಹಾಗೂ ಸಂಸ್ಥೆಯ ಕೋಶಾಧಿಕಾರಿಯಾದ ಪ್ರೊ. ಕೆ. ಸದಾಶಿವ ರಾವ್ ಅವರು ಶಿಬಿರವನ್ನು ಉದ್ಘಾಟಿಸಿ ಶುಭಹಾರೈಸಿದರು. ಸಂಪನ್ಮೂಲ ವ್ಯಕ್ತಿಗಳಾಗಿ ಭಾಗವಹಿಸಿದ್ದ ಖ್ಯಾತ ಲೆಕ್ಕಪರಿಶೋಧಕರಾದ ಗಿರಿಧರ್ ಕಾಮತ್ ಅವರು ವಾಣಿಜ್ಯ ವಿದ್ಯಾರ್ಥಿಗಳಿಗೆ ಸಿಎ ಬಗ್ಗೆಯೂ ಹಾಗೂ ವಿಜ್ಞಾನ ವಿದ್ಯಾರ್ಥಿಗಳಿಗೆ ತ್ರಿಶಾ ಪಿಯು ಕಾಲೇಜಿನ […]
ವಿದ್ಯಾಪೋಷಕ್ನ ದ್ವಿತಿಯ ಪಿಯುಸಿ ಮುಗಿಸಿದ ವಿದ್ಯಾರ್ಥಿಗಳಿಗೆ ಶೈಕ್ಷಣಿಕ ಶಿಬಿರ Read More »