ಕಿಶೋರ ಯಕ್ಷಗಾನ ಸಂಭ್ರಮ – 2024 ಹಿರಿಯಡಕ ಉದ್ಘಾಟನೆ ಮತ್ತು ಸಮಾರೋಪ
ಶಾಸಕರಾದ ಗುರ್ಮೆ ಸುರೇಶ್ ಶೆಟ್ಟಿಯವರ ಆಶಯದಂತೆ,ಕಾಪು ವಿಧಾನ ಸಭಾ ವ್ಯಾಪ್ತಿಯ ಮೂರು ಶಾಲೆಗಳ ಪ್ರದರ್ಶನಗಳು ಹಿರಿಯಡಕ ವೀರಭದ್ರ ದೇವಳದ ವಠಾರದಲ್ಲಿ ನಡೆಯಲಿದ್ದು ರಂದು 18.12.24 ಬಹು ಮೇಳಗಳ ಯಜಮಾನರಾದ ಪಿ. ಕಿಶನ್ ಹೆಗ್ಡೆಯವರು ಜ್ಯೋತಿ ಬೆಳಗಿಸಿ ಉದ್ಘಾಟಿಸಿದರು. ಉದ್ಯಮಿ ನಟರಾಜ ಹೆಗ್ಡೆ ಅಧ್ಯಕ್ಷತೆ ವಹಿಸಿದ್ದರು. ಯಕ್ಷಗಾನ ಪೋಷಕ ಶ್ರೀನಿವಾಸ ರಾವ್,ಪ್ರಾಯೋಜಕರಾದ ವೈದಿಕರಾದ ಸ್ಕಂದ ಗಂಪು ಸುಬ್ರಹ್ಮಣ್ಯ ಆಚಾರ್ಯ ಮತ್ತು ಸೆಲ್ಕೊದ ಸುಬ್ರಹ್ಮಣ್ಯರು ಅಭ್ಯಾಗತರಾಗಿ ಭಾಗವಹಿಸಿದ್ದರು. ಕಲಾರಂಗದ ಅಧ್ಯಕ್ಷ ಎಂ. ಗಂಗಾಧರ ರಾವ್, ಯು. ಎಸ್. ರಾಜಗೋಪಾಲ ಆಚಾರ್ಯ, […]
ಕಿಶೋರ ಯಕ್ಷಗಾನ ಸಂಭ್ರಮ – 2024 ಹಿರಿಯಡಕ ಉದ್ಘಾಟನೆ ಮತ್ತು ಸಮಾರೋಪ Read More »