ಯಕ್ಷಗಾನ ಕಲಾರಂಗದ 56ನೆಯ ಮನೆಯ ಉದ್ಘಾಟನೆ.
ಯಕ್ಷಗಾನ ಕಲಾರಂಗದ ವಿದ್ಯಾಪೋಷಕ್ ವಿದ್ಯಾರ್ಥಿನಿ ದ್ವಿತೀಯ ಪಿ.ಯು.ಸಿ.ಯ ಸತ್ಯವತಿ ಇವಳಿಗೆ ಕುಂದಾಪುರ ತಾಲೂಕಿನ ಕೋಟೇಶ್ವರದ ಮೇಲ್ಕಟ್ಕೆರೆಯಲ್ಲಿ ವಿದ್ವಾನ್ ಪಂಜ ಭಾಸ್ಕರ ಭಟ್ ಅವರ ಪ್ರಾಯೋಜಕತ್ವದಲ್ಲಿ ರೂ.6 ಲಕ್ಷ ವೆಚ್ಚದಲ್ಲಿ ನಿರ್ಮಿಸಿದ ನೂತನ ಮನೆ ಚಂದ್ರಿಕಾ ನಿಲಯ 18.10.2024ರಂದು ಉದ್ಘಾಟನೆಗೊಂಡಿತು. ವೇ. ಮೂ ಕಡಂದಲೆ ಕೆ.ವಿ.ಕೃಷ್ಣ ಭಟ್ ಜ್ಯೋತಿ ಬೆಳಗಿಸಿ ಉದ್ಘಾಟಿಸಿದರು.ವಿದ್ವಾನ್ ಪಂಜ ಭಾಸ್ಕರ ಭಟ್ – ಶ್ರೀಮತಿ ಚಂದ್ರಿಕಾ ಭಾಸ್ಕರ ಭಟ್ ದಂಪತಿಗಳು ಅವರ ಸುಪುತ್ರ ಶ್ರೀವತ್ಸ,ಸೊಸೆ ಕೌಸಲ್ಯಾ ಉಪಸ್ಥಿತರಿದ್ದರು. ಕಾರ್ಯಕ್ರಮದ ಅಧ್ಯಕ್ಷತೆ ವಹಿಸಿದ್ದ ಕುಂದಾಪುರದ ಶಾಸಕ […]
ಯಕ್ಷಗಾನ ಕಲಾರಂಗದ 56ನೆಯ ಮನೆಯ ಉದ್ಘಾಟನೆ. Read More »