ಕೋಟದ ವಿವೇಕ ವಿದ್ಯಾ ಸಂಸ್ಥೆಗಳಲ್ಲಿ ಯಕ್ಷಶಿಕ್ಷಣ ಆರಂಭ.
ಪಾರಂಪರಿಕ ಯಕ್ಷಗಾನವನ್ನು ಉಳಿಸಿ ಬೆಳೆಸುವ ಉದ್ದೇಶದಿಂದ, ಪ್ರೌಢಶಾಲೆಗಳಲ್ಲಿ ಯಕ್ಷಗಾನ ಕಲಿಸುತ್ತಿರುವ ಯಕ್ಷಶಿಕ್ಷಣ ಟೆಸ್ಟ್ ಗೆ ಅಭಿನಂದನೆಗಳು.ಓರ್ವ ವೃತ್ತಿ ಕಲಾವಿದನಾಗಿ ನನಗೆ ತುಂಬಾ ಸಂತೋಷವನ್ನು ಕೊಟ್ಟ ಯೋಜನೆಯಿದು.ಯಶಸ್ವಿಯಾಗಲೆಂದು ಖ್ಯಾತ ಯಕ್ಷಗಾನ ಕಲಾವಿದ ಕೋಟ ಸುರೇಶ್ ರವರು ಜುಲೈ 27 ರಂದು ವಿವೇಕ ವಿದ್ಯಾ ಸಂಸ್ಥೆಗಳ ಯಕ್ಷಶಿಕ್ಷಣವನ್ನು ಉದ್ಘಾಟಿಸಿ ನುಡಿದರು.ಈ ಬಾರಿ ಕುಂದಾಪುರ ವಿಧಾನಸಭಾ ವ್ಯಾಪ್ತಿಯ 24 ಪ್ರೌಢಶಾಲೆಗಳಲ್ಲಿ ಯಕ್ಷಶಿಕ್ಷಣ ಆರಂಭಗೊಂಡಿದ್ದು,ಇದಕ್ಕೆ ಕಾರಣೀಕರ್ತರಾದ ಶಾಸಕ ಕಿರಣ್ ಕುಮಾರ್ ಕೊಡ್ಗಿಯವರು ಅಭಿನಂದನೀಯರು. ರಾಜ್ಯಕ್ಕೆ ಮಾದರಿಯಾದ ವಿವೇಕ ವಿದ್ಯಾಸಂಸ್ಥೆಯ ಆವರಣದಲ್ಲಿ ಹುಡುಗರ ಮತ್ತು […]
ಕೋಟದ ವಿವೇಕ ವಿದ್ಯಾ ಸಂಸ್ಥೆಗಳಲ್ಲಿ ಯಕ್ಷಶಿಕ್ಷಣ ಆರಂಭ. Read More »