Yakshagana Kalaranga

Past Events

ವಿದ್ಯಾಪೋಷಕ್‍ನ ಐದು ದಿನಗಳ ಜೀವನ ವಿದ್ಯಾ ಸನಿವಾಸ ಶಿಬಿರ ಸಮಾರೋಪ ಸಮಾರಂಭ.

ವಿದ್ಯಾಪೋಷಕ್‍ನ ಐದು ದಿನಗಳ ಜೀವನ ವಿದ್ಯಾ ಸನಿವಾಸ ಶಿಬಿರ ಸಮಾರೋಪ ಸಮಾರಂಭ. ಉಡುಪಿ: ಉಡುಪಿಯ ಯಕ್ಷಗಾನ ಕಲಾರಂಗದ ಐವೈಸಿ ಸಭಾಂಗಣದಲ್ಲಿ ಜರಗಿದ ಪ್ರಥಮ ಪಿಯುಸಿ ಮುಗಿಸಿದ ವಿದ್ಯಾಪೋಷಕ್ ವಿದ್ಯಾರ್ಥಿಗಳ ಐದು ದಿನಗಳ ಶೈಕ್ಷಣಿಕ ಸನಿವಾಸ ಶಿಬಿರ ‘ಜೀವನ ವಿದ್ಯಾ’ದ ಸಮಾರೋಪ ಸಮಾರಂಭ ಮಾರ್ಚ್ 3, ಸೋಮವಾರ ಜರಗಿತು. ಕಾರ್ಯಕ್ರಮದ ಅಧ್ಯಕ್ಷತೆ ವಹಿಸಿದ್ದ ಡಾ. ಪಿ. ವಿ. ಭಂಡಾರಿಯವರು ಮಾತನಾಡಿ,ಶ್ರದ್ಧೆಯಿಂದ ಕಲಿಕೆ ಮುಂದುವರಿಸಿ.ನಿಮ್ಮ ಹಿಂದೆ ವಿದ್ಯಾಪೋಷಕ್ ಇದೆ.ಧೈರ್ಯದಿಂದ ಜೀವನವನ್ನು ಎದುರಿಸಿ. ಪಲಾಯನವಾದಿಗಳಾಗ ಬೇಡಿ. ಎಂದು ಕರೆಕೊಟ್ಟರು. ವೇದಿಕೆಯಲ್ಲಿ ಉದ್ಯಮಿ …

ವಿದ್ಯಾಪೋಷಕ್‍ನ ಐದು ದಿನಗಳ ಜೀವನ ವಿದ್ಯಾ ಸನಿವಾಸ ಶಿಬಿರ ಸಮಾರೋಪ ಸಮಾರಂಭ. Read More »

ವಿದ್ಯಾಪೋಷಕ್ ವಿದ್ಯಾರ್ಥಿಗಳಿಂದ ಸ್ವಚ್ಛತಾ ಅಭಿಯಾನ

ಯಕ್ಷಗಾನ ಕಲಾರಂಗದಲ್ಲಿ ಪ್ರಥಮ ಪಿಯುಸಿ ವಿದ್ಯಾಪೋಷಕ್ ವಿದ್ಯಾರ್ಥಿಗಳ ಸನಿವಾಸ ಶಿಬಿರ ನಡೆಯುತ್ತಿದ್ದು, ಕೊನೆಯ ದಿನವಾದ 03.03.2025 ರಂದು ಸ್ವಚ್ಛತಾ ಅಭಿಯಾನವನ್ನು ಆಯೋಜಿಸಲಾಗಿತ್ತು. ನಿಟ್ಟೂರಿನ ಆಭರಣ ಮೋಟಾರ್ಸ್ ಎದುರಿನಲ್ಲಿ ರಾಷ್ಟ್ರೀಯ ಹೆದ್ದಾರಿಯ ಪಕ್ಕದಲ್ಲಿ ಈ ಮಹಾ ಅಭಿಯಾನಕ್ಕೆ ಉಡುಪಿಯ ನಗರಸಭಾ ಅಧ್ಯಕ್ಷ ಪ್ರಭಾಕರ ಪೂಜಾರಿಯವರು ಚಾಲನೆ ನೀಡಿದರು. ಪರಿಸರ ಇಂಜಿನಿಯರ್ ಶ್ರೀಮತಿ ಸ್ನೇಹಾ, ಆರೋಗ್ಯ ನಿರೀಕ್ಷಕರಾದ ಹರೀಶ್ ಬಿಲ್ಲವ ಮತ್ತು ಪ್ರಕಾಶ್ ಪ್ರಭು ನಗರಸಭಾ ಸದಸ್ಯರಾದ ಬಾಲಕೃಷ್ಣ ಶೆಟ್ಟಿ,ಗಾಂಧಿ ಆಸ್ಪತ್ರೆಯ ವರಿಷ್ಠರಾದ ಡಾ. ಹರಿಶ್ಚಂದ್ರ, ಸಂಸ್ಥೆಯ ದಾನಿಗಳೂ ಮತ್ತು …

ವಿದ್ಯಾಪೋಷಕ್ ವಿದ್ಯಾರ್ಥಿಗಳಿಂದ ಸ್ವಚ್ಛತಾ ಅಭಿಯಾನ Read More »

ವಿದ್ಯಾಪೋಷಕ್‍ನ 66ನೇ ಮನೆ ಉದ್ಘಾಟನೆ.

ಯಕ್ಷಗಾನ ಕಲಾರಂಗ ಕಿರಿಮಂಜೇಶ್ವರದ ವಿದ್ಯಾಪೋಷಕ್ ಪ್ರಥಮ ಪಿ.ಯು. ವಿದ್ಯಾರ್ಥಿನಿ ತುಳಸಿಗೆ ನಿರ್ಮಿಸಿಕೊಟ್ಟ ಮನೆಯ ಉದ್ಘಾಟನೆ 03.03.2025ರಂದು ಜರಗಿತು. ಯು. ಮಧುಸೂಧನ ಪುತ್ರಾಯ ಇವರು ತಮ್ಮ ಧರ್ಮಪತ್ನಿ ಸರಸ್ವತಿ ಎಂ. ಪುತ್ರಾಯ ಇವರ ಸ್ಮರಣಾರ್ಥ ಪ್ರಾಯೋಜಿಸಿದ ‘ಸರಸ್ವತೀ ಸದನ’ ಮನೆಯನ್ನು ಪೂಜ್ಯ ಶ್ರೀ ಶ್ರೀ ವಿಶ್ವವಲ್ಲಭತೀರ್ಥ ಶ್ರೀಪಾದರು ಜ್ಯೋತಿ ಬೆಳಗಿಸಿ ಉದ್ಘಾಟಿಸಿ ಯಕ್ಷಗಾನ ಕಲಾರಂಗದ ಸಮಾಜಪರ ಕೆಲಸಗಳು ಅವರ ಸಮಾಜ ಪ್ರೀತಿ ಮತ್ತು ಸಮತ್ವ ಭಾವಕ್ಕೆ ನಿದರ್ಶನ. ಜನ ಸೇವೆಯೆ ಜನಾರ್ದನ ಸೇವೆ ಎಂಬುದನ್ನು ಮಾಡಿ ತೋರಿಸಿದ ಕೀರ್ತಿ …

ವಿದ್ಯಾಪೋಷಕ್‍ನ 66ನೇ ಮನೆ ಉದ್ಘಾಟನೆ. Read More »

ಸೇವಾ ಭೂಷಣ ಪ್ರಶಸ್ತಿ -2025

ನಾನು ಕರ್ತವ್ಯವನ್ನಷ್ಟೇ ಮಾಡಿದ್ದೇನೆ – ಎ. ಪಿ. ಕೊಡಂಚ ನಾವೆಲ್ಲಾ ನಮ್ಮ ಕರ್ಮವನ್ನಷ್ಟೇ ಮಾಡುವುದಕ್ಕೆ ಹುಟ್ಟಿಬಂದವರು. ಸಮಾಜದಿಂದ ಸಾಕಷ್ಟು ಪಡೆದಿದ್ದೇವೆ. ಸಾಧ್ಯವಾಗುವವರೆಗೆ ಕರ್ಮವನ್ನು ಮಾಡುತ್ತಾ ಹೋಗಬೇಕು. ಫಲವನ್ನು ಅಪೇಕ್ಷಿಸಬಾರದು. ಯಕ್ಷಗಾನ ಕಲಾರಂಗದ ಐವೈಸಿ ಸಭಾಭವನದಲ್ಲಿ ಸೇವಾಭೂಷಣ ಪ್ರಶಸ್ತಿಯನ್ನು ಸ್ವೀಕರಿಸುತ್ತಾ ಎರಡೂವರೆ ದಶಕ ಯಾವ ಪ್ರತಿಫಲವನ್ನೂ ಅಪೇಕ್ಷಿಸದೆ, ಅನೇಕ ಗ್ರಾಹಕರಿಗೆ ನ್ಯಾಯವನ್ನು ಒದಗಿಸಿಕೊಟ್ಟ ಅಲೆವೂರು ಪದ್ಮನಾಭ ಕೊಡಂಚರ ವಿನಮ್ರ ನುಡಿಯಿದು. ಫೆಬ್ರವರಿ 28 ರಂದು ಎಸ್. ಗೋಪಾಲಕೃಷ್ಣರ ಸ್ಮರಣೆಯಲ್ಲಿ ನಡೆದ ಪ್ರಶಸ್ತಿ ಪ್ರದಾನ ಸಮಾರಂಭದ ಅಧ್ಯಕ್ಷತೆಯನ್ನು ವಹಿಸಿದ್ದ ಡಾ. …

ಸೇವಾ ಭೂಷಣ ಪ್ರಶಸ್ತಿ -2025 Read More »

ವಿದ್ಯಾಪೋಷಕ್ ಜೀವನ ವಿದ್ಯಾ ಸನಿವಾಸ ಶಿಬಿರ – 2025

ಯಕ್ಷಗಾನ, ಶಿಕ್ಷಣ ಮತ್ತು ಸಮಾಜಪರ ಕೆಲಸ ಮಾಡುವ ಅನನ್ಯ ಸಂಸ್ಥೆ ಯಕ್ಷಗಾನ ಕಲಾರಂಗ – ಡಾ. ನಿ. ಬೀ. ವಿಜಯ ಬಲ್ಲಾಳ ಉಡುಪಿಯ ಯಕ್ಷಗಾನ ಕಲಾರಂಗವು ಯಕ್ಷಗಾನಕ್ಕಾಗಿ ಸ್ಥಾಪನೆಗೊಂಡು ಈಗ ಶಿಕ್ಷಣ, ಕಲಾವಿದರ ಕ್ಷೇಮಚಿಂತನೆ, ಯಕ್ಷಶಿಕ್ಷಣದೊಂದಿಗೆ ಸಾಮಾಜಿಕವಾಗಿ ಕೆಲಸ ಮಾಡುತ್ತಿರುವ ವಿಭಿನ್ನ ಸಂಸ್ಥೆ ಎಂದು ಧರ್ಮದರ್ಶಿ ಡಾ. ನಿ. ಬೀ. ವಿಜಯ ಬಲ್ಲಾಳರು ಹೇಳಿದರು. ಅವರು ಕಲಾರಂಗದ ಐವೈಸಿ ಸಭಾಭವನದಲ್ಲಿ ವಿದ್ಯಾಪೋಷಕ್‍ನ ವಿದ್ಯಾರ್ಥಿಗಳ ಐದು ದಿನಗಳ ‘ಜೀವನ ವಿದ್ಯಾ’ ಸನಿವಾಸ ಶಿಬಿರವನ್ನು 27.02.2025 ರಂದು ಉದ್ಘಾಟಿಸಿ ಮಾತನಾಡುತ್ತಿದ್ದರು. …

ವಿದ್ಯಾಪೋಷಕ್ ಜೀವನ ವಿದ್ಯಾ ಸನಿವಾಸ ಶಿಬಿರ – 2025 Read More »

ವಿದ್ಯಾಪೋಷಕ್ ಯಕ್ಷಗಾನ ಕಲಾರಂಗ – 65ನೇ ಮನೆ ಹಸ್ತಾಂತರ

ವಿದ್ಯಾಪೋಷಕ್ ನ 65 ನೇ ಮನೆ ಉದ್ಘಾಟನೆ. ಯಕ್ಷಗಾನ ಕಲಾರಂಗ ಬೀಜಾಡಿಯಲ್ಲಿ ವಿದ್ಯಾಪೋಷಕ್ ದ್ವಿತೀಯ. ಪಿ.ಯು. ವಿದ್ಯಾರ್ಥಿನಿ ಮಾನ್ಯಳಿಗೆ ನಿರ್ಮಿಸಿಕೊಟ್ಟ ಮನೆಯ ಉದ್ಘಾಟನೆ 23.02.2025 ರಂದು ಜರಗಿತು. ಸಾಲಿಗ್ರಾಮದ ಮಂಟಪ ರಾಮ ಉಪಾಧ್ಯ- ಫಣಿಯಮ್ಮ ದಂಪತಿಗಳ ನೆನಪಿನಲ್ಲಿ ಅವರ ಮೊಮ್ಮಕ್ಕಳು, ಮರಿಮಕ್ಕಳು ಸೇರಿ ಪ್ರಾಯೋಜಿಸಿದ ‘ಫಣಿರಾಮ’ ಮನೆಯನ್ನು ಮಂಟಪ ಶ್ರೀಮತಿ ಯಶೋಧಾ ಉಪಾಧ್ಯರು ಜ್ಯೋತಿ ಬೆಳಗಿಸಿ ಉದ್ಘಾಟಿಸಿದರು.ರಾಮ ಉಪಾಧ್ಯರ ಪುತ್ರಿ ಶ್ರೀಮತಿ ಸತ್ಯಭಾಮಾ ಮಯ್ಯರು ಉಪಸ್ಥತರಿದ್ದರು. ಡಾ. ರತ್ನಾಕರ ಉಪಾಧ್ಯರು ತಮ್ಮ ಅಜ್ಜ ರಾಮ ಉಪಾಧ್ಯರ ಶಿಸ್ತು, …

ವಿದ್ಯಾಪೋಷಕ್ ಯಕ್ಷಗಾನ ಕಲಾರಂಗ – 65ನೇ ಮನೆ ಹಸ್ತಾಂತರ Read More »

ಯಕ್ಷಗಾನ ಕಲಾರಂಗದ 64ನೇ ಮನೆಯ ಉದ್ಘಾಟನೆ.

05-02-2025 ರಂದು ಕಾರ್ಕಳ ತಾಲೂಕಿನ ಶಿವತಿಕೆರೆಯ ಹಿರಿಯಂಗಡಿಯಲ್ಲಿ ವಿದ್ಯಾಪೋಷಕ್ ನ ಪ್ರಥಮ ಪಿಯುಸಿ ವಿದ್ಯಾರ್ಥಿನಿ ಸಂದರ್ಶಿನಿ ಇವಳಿಗೆ ಉಡುಪಿಯ ನಿವೃತ್ತ ಬ್ಯಾಂಕ್ ಉದ್ಯೋಗಿಗಳಾದ ಸದಾನಂದ ಪಿ.ಶೆಣೈ – ಸಹನಾ ಎಸ್. ಶೆಣೈ ಅವರ ಪ್ರಾಯೋಜಕತ್ವದಲ್ಲಿ ನಿರ್ಮಿಸಿದ 64ನೇ ಮನೆ ” ಸಹನಾ ಸದನ”ವನ್ನು ಸದಾನಂದ ಪಿ .ಶೆಣೈ ಅವರು ಜ್ಯೋತಿ ಬೆಳಗಿಸಿ ಉದ್ಘಾಟಿಸಿ ಕಲಾರಂಗ ದಾನಿಗಳು ನೀಡಿದ ಒಂದು ರೂಪಾಯಿಯೂ ಪೋಲಾಗದಂತೆ ಫಲಾನುಭವಿಗಳಿಗೆ ತಲಪಿಸುತ್ತದೆ. ಈ ಸಂಸ್ಥೆಗೆ ದಾನ ನೀಡಿ ಆನಂದ ಅನುಭವಿಸಿದ್ದೇನೆ ಎಂದರು. ಅಧ್ಯಕ್ಷ ಸ್ಥಾನವಹಿಸಿದ …

ಯಕ್ಷಗಾನ ಕಲಾರಂಗದ 64ನೇ ಮನೆಯ ಉದ್ಘಾಟನೆ. Read More »

ವಿದ್ಯಾಪೋಷಕ್ ಯಕ್ಷಗಾನ ಕಲಾರಂಗದ 63ನೇ ಮನೆಯ ಉದ್ಘಾಟನೆ

ಯಕ್ಷಗಾನ ಕಲಾರಂಗದ 63ನೇ ಮನೆಯ ಉದ್ಘಾಟನೆ.30-01-2025ರಂದು ಬೈಂದೂರು ತಾಲೂಕಿನ ಅರೆಶಿರೂರಿನ ವಿದ್ಯಾ ಪೋಷಕ್ ವಿದ್ಯಾರ್ಥಿಗಳಾದ, ದ್ವಿತೀಯ ಪಿಯುಸಿ ಓದುತ್ತಿರುವ ರಶ್ಮಿತಾ ಮತ್ತು ಪ್ರಥಮ ಪಿಯುಸಿ ವಿದ್ಯಾರ್ಥಿ ರಕ್ಷತ್ ಇವರಿಗೆ ಉಡುಪಿ ಗೋಪಾಲಪುರದ ಉದ್ಯಮಿಗಳಾದ ಅರವಿಂದ ಆರ್. ನಾಯಕ್ ಇವರು ತಮ್ಮ ಮಾವ ರೈತಬಂಧು ಶಿವಪುರ ಸುಬ್ಬಣ್ಣ ನಾಯಕ್ ಸ್ಮರಣಾರ್ಥ ಮತ್ತು ಅತ್ತೆ ಇಂದಿರಾ ಎಸ್. ನಾಯಕ್ ಇವರ ಗೌರವಾರ್ಥ ನಿರ್ಮಿಸಿದ 63ನೇ ಮನೆ “ಇಂದಿರಾ ನಿಲಯ”ವನ್ನು ಶ್ರೀಮತಿ ಇಂದಿರಾ ಎಸ್. ನಾಯಕ್ ಜ್ಯೋತಿ ಬೆಳಗಿಸಿ ಉದ್ಘಾಟಿಸಿದರು. ಅಧ್ಯಕ್ಷ …

ವಿದ್ಯಾಪೋಷಕ್ ಯಕ್ಷಗಾನ ಕಲಾರಂಗದ 63ನೇ ಮನೆಯ ಉದ್ಘಾಟನೆ Read More »

ವಿದ್ಯಾಪೋಷಕ್ ಯಕ್ಷಗಾನ ಕಲಾರಂಗ – 62ನೇ ಮನೆ ಹಸ್ತಾಂತರ

ಸುವರ್ಣ ವರ್ಷವನ್ನು ಆಚರಿಸುತ್ತಿರುವ ಉಡುಪಿಯ ಯಕ್ಷಗಾನ ಕಲಾರಂಗವು, ಪ್ರಥಮ ಪಿಯುಸಿ ಯಲ್ಲಿ ಓದುತ್ತಿರುವ, ಕೊಡವೂರು ಬಾಚನಕೆರೆಯ ವಿದ್ಯಾಪೋಷಕ್ ವಿದ್ಯಾರ್ಥಿ, ತನುಷ್ ಗೆ, ಶಿರ್ವದ ನಿವೃತ್ತ ಉಪನ್ಯಾಸಕಿ ಶಾರದಾ ಎಂ. ಇವರ ಪ್ರಾಯೋಜಕತ್ವದಲ್ಲಿ ನಿರ್ಮಿಸಿದ 62ನೇ ಮನೆ ‘ಗೌರೀತನಯ’ ರಂದು 26-1-2025 ಉದ್ಘಾಟನೆಗೊಂಡಿತು.ಎ.ವಿ.ಬಾಳಿಗಾ ಆಸ್ಪತ್ರೆಯ ಆಡಳಿತ ನಿರ್ದೇಶಕರಾದ, ಡಾ ಪಿ.ವಿ.ಭಂಡಾರಿ ಈ ಸಂದರ್ಭದಲ್ಲಿ ಮಾತನಾಡಿ, ಯಕ್ಷಗಾನ ಕಲಾರಂಗವು ಕಲಾವಿದರಿಗೆ ಮತ್ತು ವಿದ್ಯಾರ್ಥಿಗಳಿಗೆ ಅನನ್ಯ ಸೇವೆಯನ್ನು ಮಾಡುತ್ತಾ ಬಂದಿದೆ. ವಿದ್ಯಾರ್ಥಿಗಳ ಆಪ್ತ ಸಮಾಲೋಚನೆ ಬಹಳ ಮುಖ್ಯ. ಈ ದಿಸೆಯಲ್ಲಿ ನಮ್ಮ …

ವಿದ್ಯಾಪೋಷಕ್ ಯಕ್ಷಗಾನ ಕಲಾರಂಗ – 62ನೇ ಮನೆ ಹಸ್ತಾಂತರ Read More »

We're currently hard at work gathering information and crafting content to bring you the best experience. Stay tuned for exciting updates!