ವಿದ್ಯಾಪೋಷಕ್ 72 ನೆಯ ಮನೆ ಹಸ್ತಾಂತರ.
ವಿದ್ಯಾಪೋಷಕ್ ದ್ವಿತೀಯ ಪಿ.ಯು ವಿದ್ಯಾರ್ಥಿನಿ ಶ್ರಾವಣಿ (ಶ್ರೀಮತಿ ಶಾಲಿನಿ ಮತ್ತು ಶ್ರೀ ಗಣೇಶ್ ಕೊಠಾರಿ ಇವರ ಪುತ್ರಿ) ಇವಳಿಗೆ ಕುಂದಾಪುರ ತಾಲೂಕಿನ ಕಮಲಶಿಲೆಯಲ್ಲಿ ಉಡುಪಿ ಬನ್ನಂಜೆಯ ಯು. ಎಸ್ . ಶ್ರೀಧರ್ ಶೇಟ್ ಅವರು ತಮ್ಮ ಮಾತೃಶ್ರೀಯವರ ಜನ್ಮ ಶತಾಬ್ದಿಯ ಸವಿನೆನಪಿನಲ್ಲಿ ನಿರ್ಮಿಸಿಕೊಟ್ಟ ‘ಸುಮಿತ್ರಾ ಸುಂದರ’ ಮನೆಯನ್ನು ಕಮಲಶಿಲೆಯ ಶ್ರೀ ದುರ್ಗಾಪರಮೇಶ್ವರೀ ದೇವಸ್ಥಾನದ ಅನುವಂಶಿಕ ಆಡಳಿತ ಮುಕ್ತೇಸರರಾದ ಶ್ರೀ ಸಚ್ಚಿದಾನಂದ ಛಾತ್ರಾ ಅವರು 25,05, 2025 ರಂದು ಜ್ಯೋತಿ ಬೆಳಗಿಸಿ ಉದ್ಘಾಟಿಸಿ ಸಮಾಜದಲ್ಲಿ ಇದ್ದವರು ಇಲ್ಲದವರಿಗೆ ನೀಡುವ …