ವಿದ್ಯಾಪೋಷಕ್ 21ನೇ ವರ್ಷದ ವಿನಮ್ರ ಸಹಾಯ ಉದ್ಘಾಟನೆ.
ಅಕ್ಟೋಬರ್ 05, 2025ರಂದು ಭಾನುವಾರ ಉಡುಪಿಯ ಶ್ರೀಕೃಷ್ಣ ಮಠದ ರಾಜಾಂಗಣದಲ್ಲಿ ಜರಗಿದ 21ನೆಯ ವರ್ಷದ ಯಕ್ಷಗಾನ ಕಲಾರಂಗದ ವಿದ್ಯಾಪೋಷಕ್ ವಿನಮ್ರ ಸಹಾಯಧನ ವಿತರಣಾ ಸಮಾರಂಭವನ್ನು ಪರ್ಯಾಯ ಶ್ರೀ ಪುತ್ತಿಗೆ ಮಠಾಧೀಶರಾದ ಶ್ರೀ ಶ್ರೀ ಸುಗುಣೇಂದ್ರತೀರ್ಥ ಶ್ರೀಪಾದರು ಉದ್ಘಾಟಿಸಿದರು. ಅಂಬಲಪಾಡಿ ದೇವಳದ ಧರ್ಮದರ್ಶಿಗಳಾದ ಡಾ. ನಿ. ಬೀ. ವಿಜಯ ಬಲ್ಲಾಳ್ ಶುಭಹಾರೈಸಿದರು. ಅಧ್ಯಕ್ಷತೆ ವಹಿಸಿದ್ದ ಮಣಿಪಾಲ ಮಾಹೆಯ ಸಹಕುಲಪತಿಗಳಾದ ಡಾ. ಎಚ್. ಎಸ್ ಬಲ್ಲಾಳ್ ಅªರು ಯಕ್ಷಗಾನ ಕಲಾರಂಗದ ನಿರಂತರ ಸಾಧನೆಯನ್ನು ಶ್ಲಾಘಿಸಿ, ಮಾಹೆ ಸದಾ ನಿಮ್ಮೊಂದಿಗಿದೆ. ನಿಮ್ಮ […]
ವಿದ್ಯಾಪೋಷಕ್ 21ನೇ ವರ್ಷದ ವಿನಮ್ರ ಸಹಾಯ ಉದ್ಘಾಟನೆ. Read More »