ವಿದ್ಯಾಪೋಷಕ್ 76 ನೆಯ ಮನೆ ಹಸ್ತಾಂತರ.
ದ್ವಿತೀಯ ಪಿಯುಸಿ ವಿದ್ಯಾಪೋಷಕ್ ವಿದ್ಯಾರ್ಥಿನಿ ಸುಶ್ಮಿತಾ (ಶ್ರೀಮತಿ ಸವಿತಾ ಮತ್ತು ದಿ. ಸುಧಾಕರ ಶೆಟ್ಟಿ ಇವರ ಪುತ್ರಿ) ಇವಳಿಗೆ ಕುಂದಾಪುರ ತಾಲೂಕಿನ ಮೂಡುಮುಂದದ ಮೋರ್ಟುವಿನಲ್ಲಿ ತಮ್ಮ ಮೂವತ್ತನೇ ವರ್ಷದ ವಿವಾಹ ಮಹೋತ್ಸವದ ಸವಿನೆನಪಿಗಾಗಿ,6.50 ಲಕ್ಷ ರೂಪಾಯಿ ವೆಚ್ಚದಲ್ಲಿ”ಇಂಡಿ ವಿಲೇಜ್”ನ ಸಂಸ್ಥಾಪಕರಾದ ಶ್ರೀ ಶ್ರೀಕಾಂತ್ ಕೆ. ಅರಿಮಣಿತ್ತಾಯ ಮತ್ತು ಶ್ರೀಮತಿ ಭಾರತಿ ಶ್ರಿಕಾಂತ್ ದಂಪತಿಗಳು ನಿರ್ಮಿಸಿಕೊಟ್ಟ ‘ವಜ್ರಮ್’ ಮನೆಯನ್ನು ಅರಿಮಣಿತ್ತಾಯ ದಂಪತಿಗಳು 14.06.2025 ರಂದು ಜ್ಯೋತಿ ಬೆಳಗಿಸಿ ಉದ್ಘಾಟಿಸಿದರು.-ಬಳಿಕ ಮಾತನಾಡಿದ ಶ್ರೀಕಾಂತರು ತನ್ನ ಅಜ್ಜ, ತಂದೆ,ತಾಯಿ,ಗುರುಗಳು ತನಗೆ ಪ್ರೇರಕರಾಗಿದ್ದು,ಮುಂದಿನ […]
ವಿದ್ಯಾಪೋಷಕ್ 76 ನೆಯ ಮನೆ ಹಸ್ತಾಂತರ. Read More »