ಯಕ್ಷಗಾನ ಕಲಾರಂಗದ 81ನೆಯ ಮನೆ ಹಸ್ತಾಂತರ
ಯಕ್ಷಗಾನ ಕಲಾರಂಗ ವಿದ್ಯಾಪೋಷಕ್ ಪ್ರಥಮ ಪಿಯುಸಿ ವಿದ್ಯಾರ್ಥಿ ದಿಶಾನ್ (ಶ್ರೀಮತಿ ಶ್ಯಾಮಲಾ ಮತ್ತು ಶ್ರೀ ದೇವೇಂದ್ರ ಇವರ ಪುತ್ರ) ಇವನಿಗೆ ಕಾಪು ತಾಲೂಕಿನ ಕುಂತಳ ನಗರದಲ್ಲಿ ಉಡುಪಿಯ ಡಾ. ರಾಜೇಶ್ವರೀ ಜಿ. ಭಟ್ ಅವರು ತಮ್ಮ ತೀರ್ಥರೂಪರಾದ ಕೆ. ರಾಮಕೃಷ್ಣ ರಾವ್ ಅವರ ಸ್ಮರಣೆಯಲ್ಲಿ, 7 ಲಕ್ಷ ರೂಪಾಯಿ ವೆಚ್ಚದಲ್ಲಿ ನಿರ್ಮಿಸಿದ ‘ಜಾನಕೀರಾಮ’ ಮನೆಯನ್ನು 02.12.2025 ರಂದು ಜಾನಕಿ ಕೆ. ಆರ್. ರಾವ್ ಅವರು ಜ್ಯೋತಿ ಬೆಳಗಿಸಿ ಉದ್ಘಾಟಿಸಿದರು. ಡಾ. ರಾಜೇಶ್ವರೀ ಜಿ. ಭಟ್ ಅವರು ನಮ್ಮ […]
ಯಕ್ಷಗಾನ ಕಲಾರಂಗದ 81ನೆಯ ಮನೆ ಹಸ್ತಾಂತರ Read More »