ತಲ್ಲೂರು ಕನಕ ಅಣ್ಣಯ್ಯ ಶೆಟ್ಟಿ ಪ್ರಶಸ್ತಿ ಪ್ರಧಾನ ಸಮಾರಂಭ.
ಮಹಾನ್ ಕಲಾಸಾಧಕರ ಒಡನಾಟ ನನ್ನ ಕಲಾ ಬದುಕನ್ನು ರೂಪಿಸಿತು. ಮಾರ್ಪಳ್ಳಿ. ನನ್ನ ಮನೆಯ ಪರಿಸ್ಥಿತಿ ಮತ್ತು ಕಲಾಸಕ್ತಿ ನಾನು ಸದಾ ಕಲೆಯಲ್ಲಿ ಕ್ರಿಯಾಶೀಲನಾಗಲು ಕಾರಣವಾಯಿತು. ನಾನು ಒಂದು ಕಡೆ ನೆಲೆ ನಿಲ್ಲದೆ ಕಲೆಗಾಗಿ ಅಲೆದಾಡಿದೆ. ಇದರಿಂದ ಹಲವು ಶ್ರೇಷ್ಠ ಕಲಾ ಸಾಧಕರ ಒಡನಾಟದ ಭಾಗ್ಯ ಲಭಿಸಿತು. ಹೊಸತನ್ನು ಅನ್ವೇಷಿಸುವ ನನ್ನ ಸ್ವಭಾವಕ್ಕೆ ಅವರೆಲ್ಲ ತಮ್ಮ ಅನುಭವ ಧಾರೆ ಎರೆದರು. ಕಲಾ ಕ್ಷೇತ್ರದ ಅನ್ಯಾನ್ಯ ಪ್ರಕಾರಗಳಲ್ಲಿ ಪ್ರಯೋಗ ನಡೆಸುತ್ತಾ ಸಾಗಿದೆ ಎಂದು ಗುರುರಾಜ ಮಾರ್ಪಳ್ಳಿ ಹೇಳಿದರು. ಅವರು ಉಡುಪಿಯ […]
ತಲ್ಲೂರು ಕನಕ ಅಣ್ಣಯ್ಯ ಶೆಟ್ಟಿ ಪ್ರಶಸ್ತಿ ಪ್ರಧಾನ ಸಮಾರಂಭ. Read More »
