ವಿದ್ಯಾಪೋಷಕ್ ವಿದ್ಯಾರ್ಥಿನಿಗೆ ಮನೆ ಹಸ್ತಾಂತರ
ಯಕ್ಷಗಾನ ಕಲಾರಂಗದ ಅಂಗಸಂಸ್ಥೆ ವಿದ್ಯಾಪೋಷಕ ವಿದ್ಯಾರ್ಥಿನಿ, ದ್ವಿತೀಯ ಪಿ.ಯು.ಸಿ.ಯಲ್ಲಿ ಓದುತ್ತಿರುವ ರಂಗನಕೆರೆಯ ಜಯಂತಿ ಕೃಷ್ಣ ಬಂಗೇರ ಸುಪುತ್ರಿ ನಿಶ್ಮಿತಾಳಿಗೆ ನಿರ್ಮಿಸಿದ ನೂತನ ಮನೆ ‘ಸಾವಿತ್ರಿ ರಾಮಚಂದ್ರ ಸದನ’ ಇದರ ಉದ್ಘಾಟನೆಯನ್ನು ಮನೆಯ ಪ್ರಾಯೋಜಕರಾದ ಡಾ. ಎಂ. ಆರ್ ಹೆಗಡೆ ಮತ್ತು ಕಮಲಾ ಹೆಗಡೆ ದಂಪತಿಗಳು ಇಂದು (28.08.2023) ಜ್ಯೋತಿ ಬೆಳಗಿಸಿ ಉದ್ಘಾಟಿಸಿದರು. ಅವರ ಮಾತಾಪಿತರಾದ ಸಾವಿತ್ರಿ ಆರ್ ಹೆಗಡೆ ಮತ್ತು ರಾಮಚಂದ್ರ ಹೆಗಡೆ ನೆನಪಿನಲ್ಲಿ ನಿರ್ಮಿಸಿದ ಮನೆಯನ್ನು ಉದ್ಘಾಟಿಸಿ ಮಾತನಾಡಿದ ಅವರು ಪೇಜಾವರ ಶ್ರೀಗಳ ಮಾತಿನಿಂದ ಪ್ರೇರಣೆಗೊಂಡು, […]
ವಿದ್ಯಾಪೋಷಕ್ ವಿದ್ಯಾರ್ಥಿನಿಗೆ ಮನೆ ಹಸ್ತಾಂತರ Read More »








