ವಿದ್ಯಾಪೋಷಕ್ನ ಪದವಿ ವಿದ್ಯಾರ್ಥಿಗಳಿಗೆ ಶೈಕ್ಷಣಿಕ ಶಿಬಿರ.
ಇಂದು (04.06.2023) ಅಂಬಲಪಾಡಿ ದೇವಳದ ಶ್ರೀ ಭವಾನಿ ಮಂಟಪದಲ್ಲಿ ವಿದ್ಯಾಪೋಷಕ್ನ ಪದವಿ ವಿದ್ಯಾರ್ಥಿಗಳಿಗೆ ಒಂದು ದಿನದ ಶೈಕ್ಷಣಿಕ ಸಮಾಲೋಚನಾ ಶಿಬಿರ ಜರಗಿತು. ದೇವಳದ ಧರ್ಮದರ್ಶಿಗಳಾದ ಡಾ. ನಿ. ಬೀ.ವಿಜಯ ಬಲ್ಲಾಳರು ಶಿಬಿರವನ್ನು ಉದ್ಘಾಟಿಸಿ ಶುಭ ಹಾರೈಸಿದರು. ವಿದ್ಯಾಪೋಷಕ್ ಫಲಾನುಭವಿ ವಿದ್ಯಾರ್ಥಿನಿ, ಪೂರ್ಣಪ್ರಜ್ಞಾ ಕಾಲೇಜಿನ ಉಪನ್ಯಾಸಕಿಯೂ ಆದ ಸುಪರ್ಣಾ ವಿದ್ಯಾಪೋಷಕ್ ಸಹಕಾರದಿಂದ ತಾನು ಮಾಡಿದ ಸಾಧನೆಯನ್ನು ಹಂಚಿಕೊಂಡಳು. ಸಿಎ ಮಾಡುತ್ತಿರುವ ವಿದ್ಯಾಪೋಷಕ್ ವಿದ್ಯಾರ್ಥಿನಿ ಕವನಾ ಸಿಎ ಕಲಿಕೆಯ ಕುರಿತು ತನ್ನ ಅನುಭವವನ್ನು ತಿಳಿಸಿದಳು. ಈ ಸಂದರ್ಭದಲ್ಲಿ ಉದ್ಯಮಿ ರವಿ […]
ವಿದ್ಯಾಪೋಷಕ್ನ ಪದವಿ ವಿದ್ಯಾರ್ಥಿಗಳಿಗೆ ಶೈಕ್ಷಣಿಕ ಶಿಬಿರ. Read More »