ಕುಂದಾಪುರ ವಿಧಾನಸಭಾ ವ್ಯಾಪ್ತಿಯ ಪ್ರೌಢಶಾಲೆಗಳಲ್ಲಿ ಯಕ್ಷಶಿಕ್ಷಣ ಕುರಿತು ಸಮಾಲೋಚನಾ ಸಭೆ
ಕುಂದಾಪುರ ವಿಧಾನಸಭಾ ವ್ಯಾಪ್ತಿಯ 9 ಪ್ರೌಢಶಾಲೆಗಳಲ್ಲಿ ಯಕ್ಷಶಿಕ್ಷಣವನ್ನು ಆರಂಭಿಸುವರೆ ಶಾಸಕರಾದ ಕಿರಣ್ ಕೊಡ್ಗಿಯವರ ಅಧ್ಯಕ್ಷತೆಯಲ್ಲಿ 22-07-23ರಂದು ಅವರ ಕಛೇರಿಯಲ್ಲಿ ಸಮಾಲೋಚನ ಸಭೆ ಜರಗಿತು. ಸರಕಾರಿ ಪ್ರೌಢಶಾಲೆಗಳಾದ ಕುಂದಾಪುರ, ಕೋಟೇಶ್ವರ, ಕೋಡಿಕನ್ಯಾನ, ಮಣೂರು, ಗುಂಡ್ಮಿ, ತೆಕ್ಕಟ್ಟೆ, ಬೀಜಾಡಿ, ಬಸ್ರೂರು ಹಾಗೂ ಮೊರಾರ್ಜಿದೇಸಾಯಿ ವಸತಿ ಪ್ರೌಢಶಾಲೆ ಕೋಟೇಶ್ವರ ಇಲ್ಲಿ ಈ ಬಾರಿ ಯಕ್ಷಗಾನ ತರಬೇತಿಯನ್ನು ಆರಂಭಿಸಿ ಡಿಸೆಂಬರ್ ತಿಂಗಳಲ್ಲಿ ಯಕ್ಷಗಾನ ಪ್ರದರ್ಶನವನ್ನು ಆಯೋಜಿಸುವುದೆಂದು ತೀರ್ಮಾನಿಸಲಾಯಿತು. ಯಕ್ಷಶಿಕ್ಷಣದ ರೂಪುರೇಷೆಗಳ ಸಮಗ್ರ ಮಾಹಿತಿಯನ್ನು ಕಾರ್ಯದರ್ಶಿ ಮುರಲಿ ಕಡೆಕಾರ್ ನೀಡಿದರು. ಕುಂದಾಪುರ ಕ್ಷೇತ್ರ ಶಿಕ್ಷಣಾಧಿಕಾರಿಗಳಾದ […]
ಕುಂದಾಪುರ ವಿಧಾನಸಭಾ ವ್ಯಾಪ್ತಿಯ ಪ್ರೌಢಶಾಲೆಗಳಲ್ಲಿ ಯಕ್ಷಶಿಕ್ಷಣ ಕುರಿತು ಸಮಾಲೋಚನಾ ಸಭೆ Read More »








