ಶತಮಾನದ ಶ್ರೇಷ್ಠ ಕಲಾವಿದ ಕೆ. ಬಾಬು ರೈ – ಶ್ರೀ ಶ್ರೀ ಸಚ್ಚಿದಾನಂದ ಭಾರತೀ.
ಉಡುಪಿಯ ಯಕ್ಷಗಾನ ಕಲಾರಂಗವು ಪ್ರತೀ ವರ್ಷ ವಿದ್ವಾಂಸರಿಗೆ ನೀಡುವ 40,000 ರೂಪಾಯಿ ನಿಧಿಯನ್ನೊಳಗೊಂಡಿರುವ ತಲ್ಲೂರು ಕನಕಾ- ಅಣ್ಣಯ್ಯ ಶೆಟ್ಟಿ ಸಂಸ್ಮರಣ ‘ಯಕ್ಷಗಾನ ಕಲಾರಂಗ ಪ್ರಶಸ್ತಿ’ಯನ್ನು ಹಿರಿಯ ಮೃದಂಗ ವಾದಕ ವಿದ್ವಾನ್ ಕೆ. ಬಾಬು ರೈ ಅವರಿಗೆ ಆಗಸ್ಟ್ 15, 2023ರಂದು ಎಡನೀರು ಮಠದಲ್ಲಿ ಕೆ. ಬಾಬು ರೈಯವರ ಶತಮಾನೋತ್ಸವ ಆಚರಣೆಯ ಸಂದರ್ಭ ಪ್ರದಾನ ಮಾಡಲಾಯಿತು. ಪ್ರಶಸ್ತಿ ಪ್ರದಾನ ಮಾಡಿ ಶ್ರೀಗಳು ತಮ್ಮ ಅನುಗ್ರಹ ಸಂದೇಶದಲ್ಲಿ ಬಾಬು ರೈಗಳು ಶತಾಯುಷಿ ಕಲಾವಿದರಷ್ಟೇ ಅಲ್ಲ ಶತಮಾನದ ಶ್ರೇಷ್ಠ ಕಲಾವಿದರು. ಅವರ […]
ಶತಮಾನದ ಶ್ರೇಷ್ಠ ಕಲಾವಿದ ಕೆ. ಬಾಬು ರೈ – ಶ್ರೀ ಶ್ರೀ ಸಚ್ಚಿದಾನಂದ ಭಾರತೀ. Read More »








