ವಿದ್ಯಾಪೋಷಕ್ ಯಕ್ಷಗಾನ ಕಲಾರಂಗದ ವತಿಯಿಂದ 40ನೇ ಮನೆ ಹಸ್ತಾಂತರ
ಉಡುಪಿಯ ಯಕ್ಷಗಾನ ಕಲಾರಂಗದ ವಿದ್ಯಾಪೋಷಕ್ ಫಲಾನುಭವಿ ವಿದ್ಯಾರ್ಥಿಗಳಾದ ಅಮಾಸೆಬೈಲಿನ ಚೇತನ್ ಮತ್ತು ನಯನಾ ಇವರಿಗೆ ಪಂಚಮಿ ಟ್ರಸ್ಟ್ (ರಿ.), ಗಾಂಧಿ ಆಸ್ಪತ್ರೆ, ಉಡುಪಿ ಇದರ ಪ್ರಾಯೋಜಕತ್ವದಲ್ಲಿ ನವೀಕರಣಗೊಂಡ ಮನೆ ‘ನಂದಾದೀಪ’ ವನ್ನು ಗಾಂಧಿ ಆಸ್ಪತ್ರೆಯ ವರಿಷ್ಠರಾದ ಡಾ. ಹರಿಶ್ಚಂದ್ರ ಹಾಗೂ ಶ್ರೀಮತಿ ಲಕ್ಷ್ಮೀ ಹರಿಶ್ಚಂದ್ರರು ಜೂನ್ 22, 2023ರಂದು ಜ್ಯೋತಿ ಬೆಳಗಿಸಿ ಉದ್ಘಾಟಿಸಿದರು. ಬಳಿಕ ಮಾತನಾಡಿದ ಡಾ. ಹರಿಶ್ಚಂದ್ರರು ಬಡ ವಿದ್ಯಾರ್ಥಿಗಳನ್ನು ಹುಡುಕಿ ಅವರ ಕಷ್ಟಗಳಿಗೆ ಸ್ಪಂದಿಸುತ್ತಿರುವ ಯಕ್ಷಗಾನ ಕಲಾರಂಗ ಸಂಸ್ಥೆ ದೇಶಕ್ಕೆ ಮಾದರಿಯಾಗಿದೆ. ಸೇವಾಮನೋಭಾವ ಹೊಂದಿರುವ […]
ವಿದ್ಯಾಪೋಷಕ್ ಯಕ್ಷಗಾನ ಕಲಾರಂಗದ ವತಿಯಿಂದ 40ನೇ ಮನೆ ಹಸ್ತಾಂತರ Read More »








