ಕಲಾಂತರಂಗ – 2024-25 ಬಿಡುಗಡೆ ಮತ್ತು ವಿದ್ಯಾಪೋಷಕ್ ವಿದ್ಯಾರ್ಥಿಗಳ ಸಮಾವೇಶ.
ವಿದ್ಯಾಪೋಷಕ್ನ ಇಂಜಿನೀಯರ್, ಮೆಡಿಕಲ್ ಹಾಗು ಸ್ನಾತಕೋತ್ತರದ ವಿವಿಧ ವಿಭಾಗಗಳಲ್ಲಿ ಅಧ್ಯಯನ ಮಾಡುತ್ತಿರುವ ವಿದ್ಯಾರ್ಥಿಗಳ ಸಮಾವೇಶವು ಸಂಸ್ಥೆಯ ಐವೈಸಿ ಸಭಾಭವನದಲ್ಲಿ 24.08.2025 ರಂದು ಜರಗಿತು.ಇದೇ ಸಂದರ್ಭದಲ್ಲಿ ಸಂಸ್ಥೆಯ 50ನೇ ವರ್ಷದ ವಾರ್ಷಿಕ ಸಂಚಿಕೆಯನ್ನು ಕೊಲ್ಲೂರು ಮೂಕಾಂಬಿಕಾ ದೇವಳದ ವ್ಯವಸ್ಥಾಪನಾ ಸಮಿತಿಯ ಸದಸ್ಯರೂ ಹಾಗೂ ಕೋಟೇಶ್ವರದ ಸಹನಾ ಕನ್ವೆನ್ಶನ್ನ ಮಾಲಕರಾದ ಸುರೇಂದ್ರ ಶೆಟ್ಟಿಯವರು ಉದ್ಘಾಟನೆಗೊಳಿಸಿ ಸಂಸ್ಥಗೆ ಶುಭ ಹಾರೈಸಿದರು. ಸಮಾರಂಭದಲ್ಲಿ ಸಂಸ್ಥೆಯ ದಾನಿಗಳಾದ ಡಾ. ಸುದರ್ಶನಮೂರ್ತಿ, ಲಕ್ಷ್ಮೀ ಎಸ್. ಮೂರ್ತಿ, ನಿವೃತ್ತ ಪ್ರಾಧ್ಯಾಪಕ ಡಾ.ಎಂ.ಆರ್.ಹೆಗಡೆ, ಡಾ. ಎಂ.ಎಸ್. ರಾವ್, ಡಾ. […]
ಕಲಾಂತರಂಗ – 2024-25 ಬಿಡುಗಡೆ ಮತ್ತು ವಿದ್ಯಾಪೋಷಕ್ ವಿದ್ಯಾರ್ಥಿಗಳ ಸಮಾವೇಶ. Read More »