ಯಕ್ಷಶಿಕ್ಷಣ ಟ್ರಸ್ಟಿನ ವಾರ್ಷಿಕ ಮಹಾಸಭೆ ಮತ್ತು ಯಕ್ಷಗಾನ ಗುರುಗಳ ಸಭೆ
ಯಕ್ಷಶಿಕ್ಷಣ ಟ್ರಸ್ಟಿನ ವಾರ್ಷಿಕ ಮಹಾಸಭೆ 25.6.2025 ರಂದು ಗೀತಾ ಮಂದಿರದಲ್ಲಿ ಪರ್ಯಾಯ ಮಠಾಧೀಶರಾದ ಪೂಜ್ಯ ಶ್ರೀ ಶ್ರೀ ಸುಗುಣೇಂದ್ರತೀರ್ಥ ಶ್ರೀಪಾದರ ದಿವ್ಯ ಸಾನಿಧ್ಯದಲ್ಲಿ ಜರಗಿತು.ಶಾಸಕರು, ಟ್ರಸ್ಟ್ ನ ಅಧ್ಯಕ್ಷರೂ ಆದ ಯಶ್ಪಾಲ್ ಎ.ಸುವರ್ಣ ಮತ್ತು ದಿವಾನರಾದ ನಾಗರಾಜ ಆಚಾರ್ಯ ಉಪಸ್ಥಿತಿಯಲ್ಲಿ ವಾರ್ಷಿಕ ಲೆಕ್ಕ ಪತ್ರವನ್ನು ಮಂಡಿಸಿ, ಅನುಮೋದಿಸಲಾಯಿತು.ಬಳಿಕ ಯಕ್ಷಗಾನ ಕಲಾರಂಗದ ಐವೈಸಿ ಸಭಾಂಗಣದಲ್ಲಿ ಯಕ್ಷಗಾನ ಗುರುಗಳ ಪ್ರಥಮ ಸಭೆ ಶಾಸಕರ ಉಪಸ್ಥಿತಿಯಲ್ಲಿ ಜರುಗಿತು.ಉಡುಪಿ,ಕಾಪು, ಕುಂದಾಪುರ,ಬೈಂದೂರು ವಿಧಾನಸಭಾ ಕ್ಷೇತ್ರಗಳ 92 ಪ್ರೌಢಶಾಲೆಗಳಿಗೆ 40 ಗುರುಗಳನ್ನು ಯಕ್ಷಗಾನ ಕಲಿಸಲು ನಿಯುಕ್ತಿಗೊಳಿಸಲಾಯಿತು.ಯಕ್ಷಶಿಕ್ಷಣ […]
ಯಕ್ಷಶಿಕ್ಷಣ ಟ್ರಸ್ಟಿನ ವಾರ್ಷಿಕ ಮಹಾಸಭೆ ಮತ್ತು ಯಕ್ಷಗಾನ ಗುರುಗಳ ಸಭೆ Read More »