ಜೀವನ ವಿದ್ಯಾ ಸನಿವಾಸ ಶಿಬಿರ ಸಮಾರೋಪ
ಉಡುಪಿ: ಉಡುಪಿಯ ಯಕ್ಷಗಾನ ಕಲಾರಂಗ ಐವೈಸಿ ಸಭಾಂಗಣದಲ್ಲಿ ಆಯೋಜೀಸಿದ್ದ ಪ್ರಥಮ ಪಿಯುಸಿ ಮುಗಿಸಿದ ವಿದ್ಯಾಪೋಷಕ್ ವಿದ್ಯಾರ್ಥಿಗಳ ಐದು ದಿನಗಳ ಶೈಕ್ಷಣಿಕ ಸನಿವಾಸ ಶಿಬಿರ ‘ಜೀವನ ವಿದ್ಯಾ’ದ ಸಮಾರೋಪ ಸಮಾರಂಭ 28.02.2026 ರಂದು ಜರಗಿತು. ಕಾರ್ಯಕ್ರಮದ ಅಧ್ಯಕ್ಷತೆ ವಹಿಸಿದ್ದ ಹರಿಕೃಷ್ಣ ಭಟ್ ಜಪಾನ್ ವಿದ್ಯಾರ್ಥಿಗಳು ಕಠಿಣ ಪರಿಶ್ರಮದಿಂದ ಹೊಸ, ಹೊಸ ಕೌಶಲಗಳನ್ನುಕಲಿತು ಸದಾ ಜ್ಞಾನ ವರ್ಧನೆ ಮಾಡಿ ಕೊಳ್ಳುತ್ತಿರಬೇಕು. ಉದ್ಯೋಗವಕಾಶಗಳು ಅಂಥವರನ್ನು ಹುಡುಕಿಕೊಂಡು ಬರುತ್ತವೆ. ನಾಗರಿಕ ಪ್ರಜ್ಞೆ, ಪರಿಸರ ಪ್ರೀತಿ, ಸಾಮಾಜಿಕ ಕಳಕಳಿ ಪ್ರತಿಯೊಬ್ಬರಲ್ಲಿರಬೇಕಾದ ಮೂಲಭೂತ ಸಂಗತಿಗಳಾಗಿವೆ. ಯಕ್ಷಗಾನ […]
ಜೀವನ ವಿದ್ಯಾ ಸನಿವಾಸ ಶಿಬಿರ ಸಮಾರೋಪ Read More »




