ವಿದ್ಯಾಪೋಷಕ್ ಯಕ್ಷಗಾನ ಕಲಾರಂಗದ 97ನೆಯ ಮನೆ ಹಸ್ತಾಂತರ
ಯಕ್ಷಗಾನ ಕಲಾರಂಗದ 97ನೆಯ ಮನೆ ಹಸ್ತಾಂತರ ವಿದ್ಯಾಪೋಷಕ್ ಯಕ್ಷಗಾನ ಕಲಾರಂಗದ ವತಿಯಿಂದ ಅಮಾಸೆಬೈಲಿನ ಸರಕಾರಿ ಪ್ರೌಢಶಾಲೆಯ 10ನೇ ತರಗತಿಯಲ್ಲಿ ವ್ಯಾಸಂಗ ಮಾಡುತ್ತಿರುವ ಸಾನ್ವಿತ (ಶ್ರೀಮತಿ ಶೋಭಾ ಮತ್ತು ಶ್ರೀ ಸುರೇಶ್ ಕೊಠಾರಿ ಇವರ ಪುತ್ರಿ) ಇವಳಿಗೆ ಕುಂದಾಪುರ ತಾಲೂಕಿನ ಅಮಾಸೆಬೈಲಿನಲ್ಲಿ ಉಡುಪಿ ಅಂಬಲಪಾಡಿಯ ಶ್ರೀಮತಿ ಮೀರಾ ರಾಮಮೂರ್ತಿ ಭಟ್ಟ ಮತ್ತು ಮಕ್ಕಳು ರಾಮಮೂರ್ತಿ ಭಟ್ಟ ಇವರ ಸ್ಮರಣೆಯಲ್ಲಿ ನಿರ್ಮಿಸಿದ ನೂತನ ಮನೆ ‘ರಾಮಮೂರ್ತಿ’ 28.05.2026 ರಂದು ಉದ್ಘಾಟನೆಗೊಂಡಿತು. ಜ್ಯೋತಿ ಬೆಳಗಿಸಿದ ಮೀರಾ ರಾಮಮೂರ್ತಿ ಭಟ್ಟರು ಮಾತನಾಡಿ ‘ಕೆರೆಯ […]
ವಿದ್ಯಾಪೋಷಕ್ ಯಕ್ಷಗಾನ ಕಲಾರಂಗದ 97ನೆಯ ಮನೆ ಹಸ್ತಾಂತರ Read More »








