ಅಂಬಲಪಾಡಿ ಶೈಕ್ಷಣಿಕ ಶಿಬಿರ ಸಮಾರೋಪ.
ಕಳೆದ ಐದು ದಿನಗಳಿಂದ ನಡೆಯುತ್ತಿದ್ದ ಅಂಬಲಪಾಡಿ ಶೈಕ್ಷಣಿಕ ಸನಿವಾಸ ಶಿಬಿರವು 23-03-2023ರಂದು ಮುಕ್ತಾಯಗೊಂಡಿತು. ಈ ಸಂದರ್ಭದಲ್ಲಿ ಮಾತನಾಡಿದ ದೇವಳದ ಧರ್ಮದರ್ಶಿ ಡಾ. ನಿ. ಬೀ. ವಿಜಯ ಬಲ್ಲಾಳರು ಕಳೆದ 11 ವರ್ಷಗಳಿಂದ ಯಕ್ಷಗಾನ ಕಲಾರಂಗ ಶ್ರದ್ಧಾಪೂರ್ವಕವಾಗಿ ಶಿಬಿರವನ್ನು ನಡೆಸುತ್ತಾ ಬಂದಿದ್ದು, ಇದರಿಂದ ವಿದ್ಯಾರ್ಥಿಗಳ ವ್ಯಕ್ತಿತ್ವದಲ್ಲಿ ಮಹತ್ತರ ಬದಲಾವಣೆ ಸಾಧ್ಯವಾಗಿದೆ. ಇಂತಹ ಔಚಿತ್ಯಪೂರ್ಣ, ಅರ್ಥಪೂರ್ಣ ಕಾರ್ಯಕ್ರಮಗಳಿಗೆ ದೇವಳ ಸದಾ ಆಶ್ರಯ ನೀಡುತ್ತಾ ಬಂದಿದೆ ಎಂದು ಹರ್ಷವ್ಯಕ್ತಪಡಿಸಿದರು. ಹುಬ್ಬಳ್ಳಿಯ ಮೈಲೈಫ್ ಸಂಸ್ಥಾಪಕರೂ, ಶಿಬಿರದ ನಿರ್ದೇಶಕರೂ ಆದ ಶ್ರೀ ಪ್ರವೀಣ್ ವಿ. […]
ಅಂಬಲಪಾಡಿ ಶೈಕ್ಷಣಿಕ ಶಿಬಿರ ಸಮಾರೋಪ. Read More »








