ಯಕ್ಷಶಿಕ್ಷಣ ಟ್ರಸ್ಟ್ ಗುರುಗಳೊಂದಿಗೆ ಸಮಾಲೋಚನಾ ಸಭೆ
ಉಡುಪಿ ವಿಧಾನಸಭಾ ವ್ಯಾಪ್ತಿಯ 45 ಪ್ರೌಢ ಶಾಲೆಗಳಲ್ಲಿ ಯಕ್ಷಗಾನ ತರಬೇತಿ ನೀಡುತ್ತಿರುವ ಯಕ್ಷಶಿಕ್ಷಣ ಟ್ರಸ್ಟ್ ನ ಗುರುಗಳ ಸಮಾಲೋಚನಾ ಸಭೆ ಇಂದು (10-06-2023ರಂದು) ಯಕ್ಷಗಾನ ಕಲಾರಂಗದ ಕಛೇರಿಯಲ್ಲಿ ಜರಗಿತು. ಉಡುಪಿಯ ನಿಕಟಪೂರ್ವ ಶಾಸಕರೂ, ಟ್ರಸ್ಟ್ ನ ಅಧ್ಯಕ್ಷರಾದ ಕೆ. ರಘುಪತಿ ಭಟ್ ಟ್ರಸ್ಟ್ ನ ನಿಯಮಾವಳಿಯಂತೆ ಉಡುಪಿ ಶಾಸಕರಾಗಿ ಆಯ್ಕೆಯಾದ ಯಶಪಾಲ್ ಸುವರ್ಣರಿಗೆ ಟ್ರಸ್ಟ್ ನ ಅಧ್ಯಕ್ಷ ಪದವಿಯನ್ನು ಹಸ್ತಾಂತರಿಸಿ ಗೌರವಿಸಿದರು. ಅಧಿಕಾರ ವಹಿಸಿಕೊಂಡ ಯಶಪಾಲ್ ಸುವರ್ಣರು ರಾಜ್ಯದಲ್ಲೇ ಅಪೂರ್ವವಾದ ಈ ಯೋಜನೆಯನ್ನು ಯಶಸ್ವಿಯಾಗಿ ಮುಂದುವರಿಯಲು ಎಲ್ಲರೀತಿಯ […]
ಯಕ್ಷಶಿಕ್ಷಣ ಟ್ರಸ್ಟ್ ಗುರುಗಳೊಂದಿಗೆ ಸಮಾಲೋಚನಾ ಸಭೆ Read More »







