Yakshagana Kalaranga

Past Events

ಕಿಶೋರ ಯಕ್ಷಗಾನ ಸಂಭ್ರಮ – 2022ರ – 7ನೇ ದಿನದ ಪ್ರದರ್ಶನ

ಕಿಶೋರ ಯಕ್ಷಗಾನ ಸಂಭ್ರಮ-2022ರ 7ನೇ ದಿನದ ಪ್ರದರ್ಶನವಾಗಿ ನಿನ್ನೆ (03-12-2022) ಶ್ರೀಕೃಷ್ಣ ಮಠದ ರಾಜಾಂಗಣದಲ್ಲಿ ತೆಂಕನಿಡಿಯೂರು ಸರ್ಕಾರಿ ಪದವಿಪೂರ್ವ ಕಾಲೇಜು ಇಲ್ಲಿನ ವಿದ್ಯಾರ್ಥಿಗಳಿಂದ ಗುರುದಕ್ಷಿಣೆ (ನಿ: ರತ್ನಾಕರ ಶೆಣೈ ) ಹಾಗೂ ಆದಿ ಉಡುಪಿ ಪ್ರೌಢಶಾಲೆಯ ವಿದ್ಯಾರ್ಥಿಗಳಿಂದ ಪಾಂಚಜನ್ಯ (ನಿ: ಸತೀಶ ಆಚಾರ್ಯ) ಯಕ್ಷಗಾನ ಪ್ರದರ್ಶನಗೊಂಡಿತು.

ಕಿಶೋರ ಯಕ್ಷಗಾನ ಸಂಭ್ರಮ – 2022ರ – 7ನೇ ದಿನದ ಪ್ರದರ್ಶನ Read More »

ಕಿಶೋರ ಯಕ್ಷಗಾನ ಸಂಭ್ರಮ – 2022ರ – 6ನೇ ದಿನದ ಪ್ರದರ್ಶನ

ಕಿಶೋರ ಯಕ್ಷಗಾನ ಸಂಭ್ರಮ-2022ರ 6ನೇ ದಿನದ ಪ್ರದರ್ಶನವಾಗಿ ನಿನ್ನೆ (02-12-2022) ಶ್ರೀಕೃಷ್ಣ ಮಠದ ರಾಜಾಂಗಣದಲ್ಲಿ  ಶೆಟ್ಟಿಬೆಟ್ಟು ಸರಕಾರಿ ಪ್ರೌಢ ಶಾಲೆಯ ವಿದ್ಯಾರ್ಥಿಗಳಿಂದ ಸೀತಾ ಕಲ್ಯಾಣ (ನಿ: ಸುಬ್ರಹ್ಮಣ್ಯ ಪ್ರಸಾದ್ ಮುದ್ರಾಡಿ) ಹಾಗೂ ಉಡುಪಿ ಸರಕಾರಿ ಹುಡುಗಿಯರ ಪದವಿಪೂರ್ವ ಕಾಲೇಜು ವಿದ್ಯಾರ್ಥಿಗಳಿಂದ ಪಾಂಚಜನ್ಯ (ನಿ: ಕೀರ್ತನಾ ಉದ್ಯಾವರ) ಯಕ್ಷಗಾನ ಪ್ರದರ್ಶನಗೊಂಡಿತು.

ಕಿಶೋರ ಯಕ್ಷಗಾನ ಸಂಭ್ರಮ – 2022ರ – 6ನೇ ದಿನದ ಪ್ರದರ್ಶನ Read More »

ಕಿಶೋರ ಯಕ್ಷಗಾನ ಸಂಭ್ರಮ – 2022ರ – 5ನೇ ದಿನದ ಪ್ರದರ್ಶನ

ಕಿಶೋರ ಯಕ್ಷಗಾನ ಸಂಭ್ರಮ-2022ರ 5ನೇ ದಿನದ ಪ್ರದರ್ಶನವಾಗಿ ನಿನ್ನೆ (01-12-2022) ಶ್ರೀಕೃಷ್ಣ ಮಠದ ರಾಜಾಂಗಣದಲ್ಲಿ  ಮಲ್ಪೆ ಶ್ರೀ ನಾರಾಯಣ ಗುರು ಆಂಗ್ಲ ಮಾಧ್ಯಮ ಶಾಲಾ ವಿದ್ಯಾರ್ಥಿಗಳಿಂದ ರಾಮಾಶ್ವಮೇಧ (ನಿ: ರತ್ನಾಕರ ಆಚಾರ್) ಹಾಗೂ ಕಡಿಯಾಳಿ ಯು. ಕಮಲಾ ಬಾಯಿ ಪ್ರೌಢ ಶಾಲಾ ವಿದ್ಯಾರ್ಥಿಗಳಿಂದ ಶಶಿಪ್ರಭಾ ಪರಿಣಯ (ನಿ: ನರಸಿಂಹ ತುಂಗ) ಯಕ್ಷಗಾನ ಪ್ರದರ್ಶನಗೊಂಡಿತು. ದಾವಣಗೆರೆಯಿಂದ ಪ್ರವಾಸಕ್ಕೆ ಬಂದ ಸುಮಾರು 150 ವಿದ್ಯಾರ್ಥಿಗಳು ಕರಾವಳಿ ಕರ್ನಾಟಕದ ಅಪೂರ್ವ ಯಕ್ಷಗಾನವನ್ನು ವೀಕ್ಷಿಸಿ ಸಂತಸಪಟ್ಟು, ಗ್ರೂಫ್ ಫೋಟೋದಲ್ಲಿ ಭಾಗಿಯಾದರು. ಹೀಗೆ ಪ್ರತೀದಿನ

ಕಿಶೋರ ಯಕ್ಷಗಾನ ಸಂಭ್ರಮ – 2022ರ – 5ನೇ ದಿನದ ಪ್ರದರ್ಶನ Read More »

ಯಕ್ಷ ಕಲಾತಪಸ್ವಿ ಕುಂಬ್ಳೆ ಸುಂದರ ರಾಯರಿಗೆ ಶ್ರದ್ಧಾಂಜಲಿ

ಆರು ದಶಕಗಳ ಕಾಲ ತಮ್ಮ ಮಾತಿನ ಮೋಡಿಯಿಂದ ಯಕ್ಷರಂಗವನ್ನು ಆಳಿದ ಹಿರಿಯ ಯಕ್ಷಗಾನ ಕಲಾವಿದ ಕುಂಬ್ಳೆ ಸುಂದರ ರಾಯರಿಗೆ ನಾಗರಿಕ ಶ್ರದ್ಧಾಂಜಲಿ ಯಕ್ಷಗಾನ ಕಲಾರಂಗದ ನೇತೃತ್ವದಲ್ಲಿ ಉಡುಪಿ ಶ್ರೀಕೃಷ್ಣ ಮಠದ ರಾಜಾಂಗಣದಲ್ಲಿ 01-12-2022ರಂದು ಜರಗಿತು. ಪ್ರಸಂಗಕರ್ತ ಪಾರ್ತಿಸುಬ್ಬ ಪ್ರಶಸ್ತಿ ಪುರಸ್ಕೃತ ಡಿ.ಎಸ್ ಶ್ರೀಧರ್ ಅವರು ಕುಂಬಳೆಯವರ ಮಾತಿನ ಪ್ರೌಢಿಮೆಯನ್ನು ಯಕ್ಷಗಾನ ಬಯಲಾಟ ಅಕಾಡೆಮಿಯ ಸ್ಥಾಪಕ ಅಧ್ಯಕ್ಷರಾಗಿ ಪಾರ್ತಿಸುಬ್ಬ ಪ್ರಶಸ್ತಿಯ ಸ್ಥಾಪನೆ, ಹಿಂದೆ ಇದ್ದ ಪ್ರಶಸ್ತಿಯ ಸಂಖ್ಯೆ ಮತ್ತು ಮೊತ್ತವನ್ನು ವೃದ್ಧಿಸುವಲ್ಲಿ ಅವರು ಮಾಡಿದ ಪ್ರಯತ್ನ, ಯಕ್ಷೋಪಾಸಕರು ಪುಸ್ತಕ

ಯಕ್ಷ ಕಲಾತಪಸ್ವಿ ಕುಂಬ್ಳೆ ಸುಂದರ ರಾಯರಿಗೆ ಶ್ರದ್ಧಾಂಜಲಿ Read More »

ಕಿಶೋರ ಯಕ್ಷಗಾನ ಸಂಭ್ರಮ – 2022ರ – 4ನೇ ದಿನದ ಪ್ರದರ್ಶನ

ಕಿಶೋರ ಯಕ್ಷಗಾನ ಸಂಭ್ರಮ-2022ರ 4ನೇ ದಿನದ ಪ್ರದರ್ಶನವಾಗಿ ನಿನ್ನೆ (30-11-2022) ಶ್ರೀಕೃಷ್ಣ ಮಠದ ರಾಜಾಂಗಣದಲ್ಲಿ  ಮಣಿಪಾಲ ಪದವಿ ಪೂರ್ವ ಕಾಲೇಜು ವಿದ್ಯಾರ್ಥಿಗಳಿಂದ ಶಶಿಪ್ರಭಾ ಪರಿಣಯ (ನಿ: ಶಾಂತಾರಾಮ ಆಚಾರ್ಯ) ಹಾಗೂ ಕಿದಿಯೂರು ಎಸ್.ವಿ.ಎಸ್.ಟಿ ಪ್ರೌಢ ಶಾಲಾ ವಿದ್ಯಾರ್ಥಿಗಳಿಂದ ರುಕ್ಮಾವತಿ ಕಲ್ಯಾಣ (ನಿ: ನಿತ್ಯಾನಂದ ಶೆಟ್ಟಿಗಾರ್) ಯಕ್ಷಗಾನ ಪ್ರದರ್ಶನಗೊಂಡಿತು.

ಕಿಶೋರ ಯಕ್ಷಗಾನ ಸಂಭ್ರಮ – 2022ರ – 4ನೇ ದಿನದ ಪ್ರದರ್ಶನ Read More »

ಕಿಶೋರ ಯಕ್ಷಗಾನ ಸಂಭ್ರಮ – 2022ರ – ಮೂರನೇ ದಿನದ ಪ್ರದರ್ಶನ

29-11-2022 ರಂದು ಕಿಶೋರ ಯಕ್ಷಗಾನ ಸಂಭ್ರಮ-2022ರ ಮೂರನೇ ದಿನದ ಪ್ರದರ್ಶನವಾಗಿ ಶ್ರೀಕೃಷ್ಣ ಮಠದ ರಾಜಾಂಗಣದಲ್ಲಿ  ಸರಕಾರಿ ಪ್ರೌಢ ಶಾಲೆ ಹನುಮಂತನಗರ ವಿದ್ಯಾರ್ಥಿಗಳಿಂದ ಭಕ್ತ ಸುಧನ್ವ (ನಿ: ಸದಾನಂದ ಐತಾಳ್) ಹಾಗೂ ಸೈಂಟ್ ಸಿಸಿಲಿ ಪ್ರೌಢ ಶಾಲಾ ವಿದ್ಯಾರ್ಥಿಗಳಿಂದ ಪಾಂಚಜನ್ಯ (ನಿ: ಕೀರ್ತನಾ ಉದ್ಯಾವರ) ಪ್ರದರ್ಶನಗೊಂಡಿತು.

ಕಿಶೋರ ಯಕ್ಷಗಾನ ಸಂಭ್ರಮ – 2022ರ – ಮೂರನೇ ದಿನದ ಪ್ರದರ್ಶನ Read More »

ಕಿಶೋರ ಯಕ್ಷಗಾನ ಸಂಭ್ರಮ – 2022ರ – ಎರಡನೇ ದಿನದ ಪ್ರದರ್ಶನ

28-11-2022 ರಂದು ಕಿಶೋರ ಯಕ್ಷಗಾನ ಸಂಭ್ರಮ-2022ರ ಎರಡನೇ ದಿನದ ಪ್ರದರ್ಶನವಾಗಿ ಶ್ರೀಕೃಷ್ಣ ಮಠದ ರಾಜಾಂಗಣದಲ್ಲಿ ಪರ್ಕಳ ಪ್ರೌಢ ಶಾಲೆಯ ವಿದ್ಯಾರ್ಥಿಗಳಿಂದ ಕಾಲಜಂಘಾಸುರ ವಧೆ (ನಿ. ಸುಬ್ರಹ್ಮಣ್ಯಪ್ರಸಾದ್ ಮುದ್ರಾಡಿ) ಹಾಗೂ ಕ್ರಿಶ್ಚಿಯನ್ ಪ್ರೌಢ ಶಾಲಾ ವಿದ್ಯಾರ್ಥಿಗಳಿಂದ ಗಜೇಂದ್ರ ಮೋಕ್ಷ (ನಿ. ಜಯಕರ ಬೈಲೂರು) ಪ್ರದರ್ಶನಗೊಂಡಿತು.

ಕಿಶೋರ ಯಕ್ಷಗಾನ ಸಂಭ್ರಮ – 2022ರ – ಎರಡನೇ ದಿನದ ಪ್ರದರ್ಶನ Read More »

ಕಿಶೋರ ಯಕ್ಷಗಾನ ಸಂಭ್ರಮ – 2022 ಉದ್ಘಾಟನಾ ಕಾರ್ಯಕ್ರಮ

ಯಕ್ಷಗಾನದಂತಹ ಕಲೆ ಕಲಿಕೆಗೆ ಪೂರಕ ಯಕ್ಷಗಾನ ಕಲೆ ಕಲಿಕೆಗೆ ಪೂರಕವಾಗಿದೆ. ಈ ಕಲೆಯು ವಿದ್ಯಾರ್ಥಿಗಳ ಸರ್ವಾಂಗೀಣ ಅಭಿವೃದ್ಧಿಗೆ ಮಹತ್ತರ ಪಾತ್ರವನ್ನು ವಹಿಸುತ್ತದೆ ಎಂದು ಪರ್ಯಾಯ ಶ್ರೀ ಕೃಷ್ಣಾಪುರ ಮಠಾಧೀಶರಾದ ಶ್ರೀ ಶ್ರೀ ವಿದ್ಯಾಸಾಗರತೀರ್ಥ ಶ್ರೀಪಾದರು ನುಡಿದರು. ಅವರು ಉಡುಪಿ ಯಕ್ಷಶಿಕ್ಷಣ ಟ್ರಸ್ಟ್‌ನ ಕಿಶೋರ ಯಕ್ಷಗಾನ ಸಂಭ್ರಮ-2022ನ್ನು ನವೆಂಬರ್ 27 ರಂದು ಶ್ರೀಕೃಷ್ಣ ಮಠದ ರಾಜಾಂಗಣದಲ್ಲಿ ಜ್ಯೋತಿ ಬೆಳಗಿಸಿ ಉದ್ಘಾಟಿಸಿ ಅನುಗ್ರಹಿಸಿದರು. ಯಕ್ಷಶಿಕ್ಷಣ ಟ್ರಸ್ಟ್‌ನ ಅಧ್ಯಕ್ಷರಾದ ಉಡುಪಿ ಶಾಸಕ ಶ್ರೀ ಕೆ. ರಘುಪತಿ ಭಟ್ ಸಮಾರಂಭದ ಅಧ್ಯಕ್ಷತೆವಹಿಸಿದ್ದರು. ಮುಖ್ಯ

ಕಿಶೋರ ಯಕ್ಷಗಾನ ಸಂಭ್ರಮ – 2022 ಉದ್ಘಾಟನಾ ಕಾರ್ಯಕ್ರಮ Read More »

We're currently hard at work gathering information and crafting content to bring you the best experience. Stay tuned for exciting updates!